ಬರಗಾಲ ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸರ್ಕಾರದ ನೆರವು ನೀಡುವದು ಹಾಗೂ ಬರಗಾಲ ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಅಶೋಕ ಪಟ್ಟಣ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ…
ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆ
ಬೆಳಗಾವಿ ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ರವಿವಾರ (ಆ.16) ನಡೆದ ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಲಪ್ರಭಾ ಜಲಾಶಯದಲ್ಲಿ ಲಭ್ಯವಿರುವ…
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರದಲ್ಲಿ ವಿಜೃಂಭಣೆಯಿಂದ 80ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಿರಸಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು. ಈ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಎಂಸಿ ಸದಸ್ಯರಾದ ಬಸವರಾಜ ಕಡುಕೊಳ ಅವರು ” ಗ್ರಾಮಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಮನೆಯಿಂದ ಇಂತಿಷ್ಟು ಹಣವನ್ನು ಸಂಗ್ರಹಿಸುತ್ತವೆ, ಸಂಗ್ರಹಿಸಿದ ಈ ಹಣದಲ್ಲಿ ಶಾಲೆ ಅಭಿವೃದ್ಧಿಗೆ 5 ರಿಂದ 10% ನೀಡಿ, ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ತಿಳಿಸಿದರು. ಹಾಗೂ ಈ ಕಾರ್ಯಕ್ರಮದಲ್ಲಿ ಶಾಳೆಯ ಸೇವಾದಳದ ವಿದ್ಯಾರ್ಥಿಗಳಿಗೆ…
ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ (ಆ.16) ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಿದರು. ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ವಿವಿಧ ಬೆಳೆಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಸರ್ವೆ ನಂಬರ್ 494ರ ರೇವಪ್ಪ ಚಿಕ್ಕಣ್ಣವರ ಅವರ ಜಮೀನಿನಲ್ಲಿ…
ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತುರನೂರ ಗ್ರಾಮ ಪಂಚಾಯತಿಯ ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯಿತು.
ಸ್ವಾತಂತ್ರ್ಯ ದಿನದಂದು ವಿಶೇಷ ಗ್ರಾಮಸಭೆಯನ್ನು ಹಮ್ಮಿಕೊಂಡು ಗ್ರಾಮ ಪಂಚಾಯತಿಯ ಸ್ವಂತ ಅನುದಾನದಲ್ಲಿಗ್ರಾಮ ಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ (ಹೆಣ್ಣು ಮಗು ಜನಿಸಿದ ಸಂದರ್ಭದಲ್ಲಿ ಮಗುವಿನ ಹೆಸರಿನಲ್ಲಿ ಅಂಚೆ ಕಚೇರಿಯಲ್ಲಿ ರೂ.5,000/- ಠೇವಣಿ ಇಡುವ ಯೋಜನೆ ಗ್ರಾಮರತ್ನ ಪ್ರತಿಭಾ ಪುರಸ್ಕಾರ ಯೋಜನೆ (ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿ, ವಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಪ್ರೋತ್ಸಾಹ ಧನ ನೀಡುವುದು) ಗ್ರಾಮ ಪಂಚಾಯಿತಿ ಸಪ್ತಪದಿ ಯೋಜನೆ (ಹೆಣ್ಣುಮಗಳ…
ರೋಣ ಸರ್ಕಾರಿ ಮಾದರಿ ಶಾಲೆಯ ನಿವೃತ್ತ ಶಿಕ್ಷಕರಿಗೆ ಮಾಜಿ ವಿದ್ಯಾರ್ಥಿಗಳಿಂದ ನೆನಪಿನ ಗೌರವ
ಗದಗ ಜಿಲ್ಲೆಯ ರೋಣ ಪಟ್ಟಣದ ಎಸ್. ಆರ್. ಪಾಟೀಲ್ ಬಾಲಕರ ಸರ್ಕಾರಿ ಮಾದರಿ ಕೇಂದ್ರ ಶಾಲೆಯ ೨೦೧೭-೧೮ನೇ ಸಾಲಿನ ೭ನೇ ತರಗತಿಯ ಮಾಜಿ ವಿದ್ಯಾರ್ಥಿಗಳು ತಮಗೆ ಜ್ಞಾನ ಧಾರೆ ಎರೆದ ನಿವೃತ್ತ ಶಿಕ್ಷಕರಿಗಾಗಿ ಇತ್ತೀಚೆಗೆ ವಿಶೇಷ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡು ಗುರುವಂದನೆ ಸಲ್ಲಿಸಿದರು.ಕಾರ್ಯಕ್ರಮದ ಆರಂಭದಲ್ಲಿ ಉಪಸ್ಥಿತರಿದ್ದ ನಿವೃತ್ತ ಶಿಕ್ಷಕರು ಗಿಡಕ್ಕೆ ನೀರೆರೆಯುವ ಮೂಲಕ ಅರ್ಥಪೂರ್ಣವಾಗಿ ಉದ್ಘಾಟನೆ ನೆರವೇರಿಸಿದರು. ನಂತರ ಶಾಲೆಯ ನಿವೃತ್ತ ಶಿಕ್ಷಕರಾದ ಬಿ. ಪಿ. ಅತ್ತಿಗೇರಿ, ಜೆ. ಎಸ್. ನೀಲಗಾರ, ಎಸ್. ಎಚ್. ನೀಲಗಾರ, ಎಲ್….
ಶ್ರೀ ಜಿ. ಜಿ. ಚೋಪ್ರಾ ಸರಕಾರಿ ಪದವಿ ಪೂರ್ವ ಕಾಲೇಜು ಸವದತ್ತಿ
ನಶೆ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಸ್ಥಳೀಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮತ್ತು ಶ್ರೀ. ಜಿ.ಜಿ.ಚೋಪ್ರಾ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ನಶೆ ಮುಕ್ತ ಪ್ರತಿಜ್ಞೆ ವಿಧಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ರಾಜಯೋಗಿಣಿ ಬ್ರಹ್ಮಕುಮಾರಿ ರಾಜೇಶ್ವರಿ ಅಕ್ಕನವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಮಯದಲ್ಲಿ ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕೆ ವಿನಃ ತಮಗೆ ನಶೆಯನ್ನುoಟು ಮಾಡುವ ಚಟಗಳಿಂದ ದೂರ ಇರಬೇಕು. ಪ್ರಾರಂಭದಲ್ಲಿದ್ದ ಹವ್ಯಾಸಗಳು ನಂತರ ಚಟಗಳಾಗಿ ಮಾರ್ಪಟ್ಟು…
ಮಿಡಿಯಾ ಕ್ಲಬ್ ರಾಮದುರ್ಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿಡಿಯಾ ಕ್ಲಬ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಅಂಬರೀಶ ಬಟಕುರ್ಕಿ ಅವರು ನೆರವೇರಿಸಿದರು. ಈ ವೇಳೆ ಮಿಡಿಯಾ ಕ್ಲಬ್ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಅಂಗಡಿ, ಸದಸ್ಯರಾದ ಮಾರುತಿ ಮಾದರ, ಮೌನೇಶ್ ಪತ್ತಾರ, ಸಚಿನ ಚವಾನ, ಸಾಮಾಜಿಕ ಹೋರಾಟಗಾರರಾದ ವಿನಾಯಕ ದೊಡಮನಿ, ಮಾಂತೇಶ್ ಪಾಲ್ಗೊಂಡಿದ್ದರು
ಆನೆಗುದ್ದಿ : ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಆನೆಗುದ್ದಿ ಗ್ರಾಮ ಹದ್ದಿಯ ಲಕ್ಷ್ಮಣ್ ಬೊರ್ಜಿ ಅವರ ಹೊಲದ ಹತ್ತಿರ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ ರಾಮದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಮಹಜರು ಪ್ರಕ್ರಿಯೆಗಳನ್ನು ನಡೆಸಿರುತ್ತಾರೆ. ಮೃತ : ಉದಯ ಗಂಗಪ್ಪ ಚಿಕ್ಕವೀರಣ್ಣವರ ವಯಸ್ಸು 35 ಸಾ : ಕುರಗುಂದ ತಾಲೂಕ ಬೈಲಹೊಂಗಲ ಪಿರ್ಯಾದಿ : ಬಸವರಾಜ್ ಗಂಗಪ್ಪ ಚಿಕ್ಕವೀರಣ್ಣವರ ವಯಸ್ಸು 30 ಸಾ : ಕುರಗುಂದ…
ಸವದತ್ತಿ ಅಂತರಾಷ್ಟ್ರೀಯ ಯುವ ದಿನ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ.
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 12-08-2026 ರಂದು ಶ್ರೀ. ಜಿ.ಜಿ.ಚೋಪ್ರಾ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರಾಷ್ಟ್ರೀಯ ಯುವ ದಿನ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಸಹಾಯಕ ಸರ್ಕಾರಿ ಅಭಿಯೋಜಕರಾದ ಎಮ್.ಎಸ್.ಸನ್ನಲಿಂಗನವರ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಫಾಟನೆ ನೆರವೇರಿಸಿದರು ನಂತರ ಮಾತನಾಡಿದ ಅವರು ನಮ್ಮನ್ನು ನಾವು ರಕ್ಷಿಸಿಕೊಳ್ಳಲು ರಚಿಸಿಕೊಂಡಂತಹವುಗಳೇ ಕಾನೂನುಗಳು. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರೆ ಅಪರಾಧಗಳಿಗೆ ಪ್ರಾಥಮಿಕ ಹಂತದಲ್ಲಿ…
