ರಾಮದುರ್ಗ ಟೌನ್ ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ವಿಜಯ ಸೇನಾ ಸಮಿತಿ ಹಾಗೂ ಸಾಮಾಜಿಕ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದರು.
ರಾಮದುರ್ಗ ಪಟ್ಟಣದ ಪುರಸಭೆ ಮುಂದೆ ಇರುವ ವಾಣಿಜ್ಯ ಮಲ್ಲಿಗೆಗಳ ನಂ.5 ರಲ್ಲಿ ಇದ್ದಂತಹ ರಾಮದುರ್ಗ ಟೌನ್ (ಪೋಸ್ಟ ಆಫೀಸ್ ) ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಕೂಡ ಅಧಿಕಾರಿಗಳು ಮನವಿಗೆ ಸ್ಪಂದನೆ ನೀಡದೆ ತಮ್ಮ ಕೆಲಸವನ್ನು ಮುಂದುವರಿಸಿ ರಾಮದುರ್ಗ ಟೌನ್ ಪೋಸ್ಟ್ ಆಫೀಸ್ ಅನ್ನು ರಾಮದುರ್ಗ ಪ್ರಧಾನ ಅಂಚೆ ಕಚೇರಿಗೆ ಸೇರ್ಪಡೆ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಇದನ್ನು ಗಮನಿಸಿ ವಿಜಯ ಸೇನಾ ಸಮಿತಿಯ ಸಂಸ್ಥಾಪಕರಾದ ವಿಜಯ ನಾಯಕ ಹಾಗೂ ಸಾಮಾಜಿಕ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದರು….
ದ್ವಿತೀಯ ಪಿಯುಸಿ ಫಲಿತಾಂಶ: 592 ಅಂಕಗಳೊಂದಿಗೆ ಶಂಕರ್ ರಣಧೀರ್ ಅಸಾಧಾರಣ ಸಾಧನೆ
ಬೆಂಗಳೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪೂರ್ವ ವಿಶ್ವವಿದ್ಯಾಲಯ (PUC) ಪರೀಕ್ಷೆಯಲ್ಲಿ ಶಂಕರ್ ರಣಧೀರ್ .ಎಂ. ಅವರು 600ಕ್ಕೆ 592 ಅಂಕಗಳನ್ನು ಗಳಿಸುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಈ ಹಿಂದೆಯೂ ತಮ್ಮ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ರ್ಯಾಂಕ್ ಬಂದಿದ್ದರು. ತಮ್ಮ ಶೈಕ್ಷಣಿಕ ಶಿಸ್ತು ಮತ್ತು ನಿರಂತರ ಪರಿಶ್ರಮದ ಫಲವಾಗಿ ಅವರು ಈ ಮೈಲಿಗಲ್ಲನ್ನು ತಲುಪಿದ್ದಾರೆ. ಕಾಲೇಜಿಗೆ ಕೀರ್ತಿ:ನಗರದ ಶ್ಯಾನೋ ಸ್ಟಾಟ್ ಸೆಂಟ್ ಮೇರಿಸ್ ಪಿಯು ಕಾಲೇಜು , ರುಕ್ಮಿಣಿನಗರ, ಬೆಂಗಳೂರು ,ಕಾಲೇಜಿನ…
ಧಾರವಾಡದಲ್ಲಿ ನಡೆದ ಹಿರಿಯರ ಹಬ್ಬ ; 60 ರ ಭವ್ಯತೆ
ಧಾರವಾಡ: ಇಲ್ಲಿನ ಕರ್ನಾಟಕ ಅಸ್ಮಿತಾ ಫೌಂಡೇಶನ್ ವತಿಯಿಂದ ಇದೇ ದಿ. 5 ರಂದು ರವಿವಾರ ಮುಂಜಾನೆ 10 ಗಂಟೆಗೆ ಕಾಲೇಜು ರಸ್ತೆಯ ಸರಕಾರಿ ಆರ್ಟ್ ಗ್ಯಾಲರಿ ಸಭಾಂಗಣದಲ್ಲಿ ಹಿರಿಯ ಸಾಧಕರನ್ನು ಪ್ರಶಸ್ತಿ ಸಹಿತ ಸನ್ಮಾನಿಸುವ 60 ರ ಭವ್ಯತೆ ಕಾರ್ಯಕ್ರಮ ಆಯೋಜಿಸಲಾಗಿತ್ತು ಮತ್ತು ಅಸ್ಮಿತಾ ಫೌಂಡೇಶನ್ ಧಾರವಾಡ ಈ ಸಂಸ್ಥೆಯ ಉದ್ಘಾಟನೆ ನೆರವೇರಿತು. ಶ್ರೀ ಚಂದ್ರಕಾಂತ ಗುರಪ್ಪ ಬೆಲ್ಲದ ಅಧ್ಯಕ್ಷರು ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಅವರು ಉದ್ಘಾಟಿಸಿ ಮಹಿಳೆ ಸ್ವಾತಂತ್ರ್ಯ ನಂತರ ಅನೇಕ ಹೋರಾಟ ಮಾಡಿ…
ರಾಮದುರ್ಗ ಡಾ. ಬಾಬು ಜಗಜೀವನ್ ರಾಮ ರವರ 119ನೇ ಜಯಂತೋತ್ಸವ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ರಾಮದುರ್ಗ ತಾಲೂಕ ಆಡಳಿತದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ವೇಳೆ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪುಗೊಳ್, ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ್ ಐನಾಪುರ್ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರನಾಥ ಕಾಂಬಳೆ, ಸಿಪಿಐ ವಿನಾಯಕ ಬಡಿಗೇರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹನುಮಂತ ವಕ್ಕುಂದ, ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು,…
ಡಾ.ಬಾಬುಜಗಜೀವನ ರಾಂ ಅವರ ದೂರದೃಷ್ಟಿ ಮತ್ತು ಅವರ ಸಾಮಾಜಿಕ ಕಳಕಳಿಯಿಂದ ಸಮಾಜವು ಪ್ರಗತಿಪರವಾಗಿದೆ: ಮಹಾದೇವ ಹರಿಜನ
ದೇಶದ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿಯಿಂದಸಮಾಜವು ಪ್ರಗತಿಪರ ಮಾರ್ಗದಲ್ಲಿ ಸಾಗಲು, ಸದೃಡ ಶಕ್ತಿಯುತ ರಾಷ್ಟ್ರವಾಗಿ ಭಾರತ ಬೆಳೆಯಲು ಸಾಧ್ಯವಾಗಿದೆ ಎಂದು ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಹಾದೇವ ಹರಿಜನ ಅವರು ಹೇಳಿದರು. ಧಾರವಾಡ ನಗರದ ಸನ್ಮತಿ ಮಾರ್ಗದ ಹತ್ತಿರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ…
ಡಾ.ಬಾಬು ಜಗಜೀವನ್ ರಾಮ್ ೧೧೯ನೇ ಜಯಂತ್ಯುತ್ಸವ
ಬೆಳಗಾವಿ, ಇತಿಹಾಸ ಮಹಾನ್ ವ್ಯಕ್ತಿಗಳನ್ನ ನೇಮಿಸುತ್ತದೆ ಆದರೆ ಸಮಯ ಕೆಲವೇ ಕೆಲವು ವ್ಯಕ್ತಿಗಳನ್ನು ನೆನಪಿಸುತ್ತದೆ. ಅಂತಹವರಲ್ಲಿ ಡಾ. ಬಾಬು ಜಗಜೀವನ್ ರಾಮ್ ಒಬ್ಬರು ಎಂದು ಸಂಜೀವ ಕೆ ತಳವಾರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ (ಏ.05) ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನ್ ರಾಮ್ ಉದ್ಯಾನವನದಲ್ಲಿ ನಡೆದ ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ; ಉತ್ಸವ-2026ರ ಕಾರ್ಯಕ್ರಮದಲ್ಲಿ ಅವರು…
ಗ್ಯಾಸ್ ಬೆಲೆ ಏರಿಕೆ, ಅಕ್ರಮ ದಾಸ್ತಾನು, ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸೂಚನೆ
ಬಳ್ಳಾರಿ, ಜಿಲ್ಲೆಯಲ್ಲಿ ಗೃಹಬಳಕೆ ಎಲ್ಪಿಜಿ, ಆಟೋ ಗ್ಯಾಸ್ ಬೆಲೆ ಏರಿಕೆ, ಕೃತಕ ಅಭಾವ ಸೃಷ್ಟಿಸುವ ಮಾರಾಟಗಾರರು ಹಾಗೂ ಅಕ್ರಮ ದಾಸ್ತಾನುದಾರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಗುರುವಾರ, ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ತಹಶೀಲ್ದಾರರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.ಇತ್ತೀಚೆಗೆ ನಗರದ ಗ್ಯಾಸ್ ಸ್ಟೇಷನ್ವೊಂದರಲ್ಲಿ ಆಟೋ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನಾ ದೂರಿನ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ…
ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ
ಬೆಂಗಳೂರು, ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ…
ಸಿಬಿಎಸ್ಇ ಜ್ಯೋತಿ ಸೆಂಟ್ರಲ್ ಶಾಲೆಯ ‘ಶಾಲಾ ಉದ್ಘಾಟನಾ ಸಮಾರಂಭ’
೨೦೨೬-೨೭ನೇ ಶೈಕ್ಷಣಿಕ ವರ್ಷದ ಮೊದಲ ದಿನವಾದ ಏಪ್ರಿಲ್ ೧ ರಂದು, ಸಿಬಿಎಸ್ಇ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ‘ಶಾಲಾ ಉದ್ಘಾಟನಾ ಸಮಾರಂಭ’ವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಹೊಸ ಶೈಕ್ಷಣಿಕ ವರ್ಷವನ್ನು ಸ್ವಾಗತಿಸಲು ಇಡೀ ಶಾಲೆಯನ್ನು ಅಲಂಕರಿಸಲಾಗಿತ್ತು. ಈ ವಿಶೇಷ ಸಮಾರಂಭವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಿದರು. ಕಾರ್ಯಕ್ರಮದ ಆರಂಭದಲ್ಲಿ, ಶಾಲೆಯ ದೈಹಿಕ ಶಿಕ್ಷಣದ ಶಿಕ್ಷಕರಾದ ಮನೋಜ ಸರ ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಾದ ಶ್ರವಣ್ ಕೃತಿಯಾ ಜಂಬೋಟ್ಕರ ಮತ್ತು ತಂಡ ಮುಖ್ಯ ಅತಿಥಿಗಳನ್ನು ಗೌರವದಿಂದ ವೇದಿಕೆಗೆ…
ರಾಮದುರ್ಗದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಗುಡ್ಡಗಾಡು ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಾಧ್ಯಾಪಕರೊಂದಿಗೆ ಸಂಭ್ರಮ ಹಂಚಿಕೊಂಡರು.
ಗುಡ್ಡಗಾಡು ( ಕ್ರಾಸ್ ಕಂಟ್ರಿ ) ಪಂದ್ಯಾವಳಿಯಲ್ಲಿ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ರಾಮದುರ್ಗ :ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಕಾಗವಾಡದ ಶಿವಾನಂದ ಮಹಾವಿದ್ಯಾಲಯದಲ್ಲಿ ಫೆ. 16 ಮತ್ತು 17ರಂದು ನಡೆದ ಪುರುಷರ ಗುಡ್ಡಗಾಡು( ಕ್ರಾಸ್ ಕಂಟ್ರಿ) ಪಂದ್ಯಾವಳಿಯಲ್ಲಿ ಇಲ್ಲಿಯ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದೆ.ಈ ಕಾಲೇಜಿನ ಬಿಎ 2ನೇ ವರ್ಷದ ವಿದ್ಯಾರ್ಥಿ ಸಂಜೀವ ಫಕೀರಪ್ಪ ಮಜ್ಜಗಿ ಈತನು ಬೆಳಗಾವಿ ರಾಣಿ ಚೆನ್ನಮ್ಮ…
