BREAKING NEWS

ಬಾಗಲಕೋಟೆ 21866 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೊನೆಯ 23ನೇ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಒಟ್ಟು 97941 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 76075 ಮತಗಳನ್ನು ಪಡೆಯುವ ಮೂಲಕ ಸೋತಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು…

Read More

ಗ್ರಾಮೀಣ ಭಾಗಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ ರಾಜ್ಯ ಸರಕಾರದ ವತಿಯಿಂದ ಅನೇಕ ಜನಪರ‌‌ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನ‌ಮಟ್ಟ ಸುಧಾರಿಸುವ ಕಾರ್ಯವಾಗುತ್ತಿದೆ. ಚನ್ನಮ್ಮ‌ ಕಿತ್ತೂರಿನಲ್ಲಿ ಉದ್ಘಾಟನೆಗೊಂಡಂತಹ ಹೊಸ ಬಸ್ ಘಟಕದಿಂದ ಈ ಭಾಗದ ಗ್ರಾಮೀಣ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆಗೆ ಅನುಕೂಲವಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ಚನ್ನಮ್ಮನ‌ ಕಿತ್ತೂರು ನೂತನ ಬಸ್ ಘಟಕದ ಆವರಣದಲ್ಲಿ ಸೋಮವಾರ ಚನ್ನಮ್ಮನ‌ಕಿತ್ತೂರು ನೂತನ‌ ಬಸ್ ಘಟಕ‌ ಉದ್ಘಾಟಿಸಿ, ಹೊಸ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಚನ್ನಮ್ಮನ…

Read More

ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಸಮಾರಂಭ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಇನಾಂಗೋವನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 1 ರಂದು ಶುಕ್ರವಾರ ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಹಾಗೂ ನಿವೃತ್ತಿ ಸನ್ಮಾನ ಸಮಾರಂಭವನ್ನು ವೇದಿಕೆ ಮೇಲೆ ಇದ್ದಂತ ಎಲ್ಲಾ ಗಣ್ಯರಿಂದ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಲಾಯಿತು. ರಾಮಚಂದ್ರ ಶಿರಸಪ್ಪ ಪತ್ತಾರ ನಿವೃತ್ತ ಸೈನಿಕರು ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಸತತ 24 ವರ್ಷಗಳ ಕಾಲ ಭಾರತೀಯ…

Read More

ಶಿರಸಂಗಿ : ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿದ ನಾಗಪ್ಪ ಫ ಜಡಿ ಹಾಗೂ ಸಿದ್ದಪ್ಪ ಮಾ. ಪಣದಿ ಯೋಧರಿಗೆ ಅದ್ದೂರಿ ಸ್ವಾಗತ

ಸತತ 24 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶಿರಸಂಗಿ ಗ್ರಾಮಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಯೋಧನಿಗೆ ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘದ ವತಿಯಿಂದ ಬೈಕ್ ಜಾಥಾ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿದ ಯೋಧ ನಾಗಪ್ಪ ಫ ಜಡಿ ಹಾಗೂ ಸಿದ್ದಪ್ಪ ಮಾ. ಪಣದಿ ಅವರಿಗೆ ಶಿರಸಂಗಿ ಗ್ರಾಮದ ಶ್ರೀ ಲಿಂಗರಾಜ ದೇಸಾಯಿ ಅವರ ಅರಮನೆಯಲ್ಲಿ ಆರತಿ…

Read More

ರಾಮದುರ್ಗದಲ್ಲಿ ವಿಶ್ವ ಭೂ ದಿನ ಆಚರಣೆ ಹಾಗೂ ಭೂಮಿ ತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆ

ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಪಂಚಾಯಿತಿ, ಕೃಷಿ ಇಲಾಖೆ ಹಾಗೂ ತಾಲೂಕು ಕೃಷಿಕ ಸಮಾಜ, ರಾಮದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 29.04.2026 ರಂದು ಮಧ್ಯಾಹ್ನ 4:00 ಗಂಟೆಗೆ, ತಾಲೂಕು ಪಂಚಾಯಿತಿ ಸಭಾಂಗಣ, ರಾಮದುರ್ಗದಲ್ಲಿ ವಿಶ್ವ ಭೂ ದಿನ ಆಚರಣೆ ಹಾಗೂ ಭೂಮಿ ತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ಮಂಜುನಾಥ ಬಣಕಾರ, ಮಾನ್ಯ ದಿವಾಣಿ ನ್ಯಾಯಾಧೀಶರು, ಜೆಎಂಎಫ್‌ಸಿ ರಾಮದುರ್ಗ ಹಾಗೂ ಸದಸ್ಯ ಕಾರ್ಯದರ್ಶಿಗಳು, ತಾಲೂಕು…

Read More

ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಹಾಗೂ ನಿವೃತ್ತಿ ಸನ್ಮಾನ ಸಮಾರಂಭ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಇನಾಂಗೋವನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 1 ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆ 30 ನಿಮಿಷಕ್ಕೆ ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಹಾಗೂ ನಿವೃತ್ತಿ ಸನ್ಮಾನ ಸಮಾರಂಭ ಜರುಗಲಿದೆ. ದಿವ್ಯಸಾನಿಧ್ಯ : ಶ್ರೀ ಷ.ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ ಮುಳ್ಳೂರ ಸಾನಿಧ್ಯ ವಹಿಸಲಿದ್ದಾರೆ. ಉದ್ಘಾಟಕರು : ಜನಪ್ರಿಯ ಶಾಸಕರು ಸವದತ್ತಿ ವಿಶ್ವಾಸ…

Read More

ಗೋಮಾತೆ ಗೌರವ ಅಭಿಮಾನ ನಡೆಸುವ ಮೂಲಕ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ರಾಮದುರ್ಗ್ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿ ಅವರಿಗೆ ಗೋಮಾತೆಯ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೆರವಣಿಗೆ ಮುಖಾಂತರ ಹಸು ಕರೆತಂದು ಜಾಗೃತಿ ಮೂಡಿಸಲಾಯಿತು ಗೋಗಳಿಗೆ ರಾಷ್ಟ್ರೀಯ ಪರಂಪರೆ ಅಥವಾ ರಾಷ್ಟ್ರೀಯ ಗುರುತಿನ ಗೌರವಣಿತ ಸ್ನಾನ ನೀಡಬೇಕು ಗೋಗುಳು ಸೇವೆಗಾಗಿ ಕಾನೂನು ರೂಪಿಸಬೇಕು ದೇಶಾದ್ಯಂತ ಗೋ ಹತ್ಯೆ ಸಂಪೂರ್ಣ ನಿಷೇಧಿಸಬೇಕು ಕೋಮುತ್ರಕ್ಕೆ ಸಂಬಂಧಿಸಿದಂತೆ ಸಂಸ್ಕರಣ ಘಟಕ ಉತ್ತೇಜಿಸುವ ಮೂಲಕ ಹೊಸ ಸಂಶೋಧನೆ ನಡೆಸಬೇಕು ಶಾಪಿಂಗ್ ಮಾಲ್ಗಳಲ್ಲಿ ಗೋ ಆಧಾರಿತ ಉತ್ಪನ್ನಗಳಿಗೆ ಕಡ್ಡಾಯ ಕೌಂಟರ್ ರಚಿಸಬೇಕು ಗೋಶಾಲ ಗಳಿಗೆ ಹೆಚ್ಚಿನ…

Read More

ಜಿಬಿಎ ಅಧಿಕಾರಿಗಳ ಆಡಳಿತಾವಧಿಯಲ್ಲಿ ಭಾರಿ ಅಕ್ರಮ : 1950 ಕೋಟಿ ರೂ. ದುರ್ಬಳಕೆ

ಬೆಂಗಳೂರು: ಬಿಬಿಎಂಪಿಯ (ಈಗ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ) 2023-24ನೇ ಸಾಲಿನ ಸಾಲಿನ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ ನಡೆದಿದ್ದು, 1950.82 ಕೋಟಿ ರೂ. ದುರ್ಬಳಕೆಯಾಗಿರುವುದು ಲೆಕ್ಕ ಪರಿಶೋಧನಾ ವರದಿಯಿಂದ ಬೆಳಕಿಗೆ ಬಂದಿದೆ. ಪಾಲಿಕೆಯ 2022-23ನೇ ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ 376 ಪುಟಗಳ ಲೆಕ್ಕ ಪರಿಶೋಧನಾ ವರದಿ ಸಿದ್ಧಪಡಿಸಿದ್ದು, ಇದರಲ್ಲಿ ಸಾಮಾನ್ಯ ಆಡಳಿತ, ಕಾಮಗಾರಿ, ಕಂದಾಯ, ನಗರ ಯೋಜನೆ, ತೋಟಗಾರಿಕೆ, ಹಣಕಾಸು, ಅರಣ್ಯ, ಆರೋಗ್ಯ ಮತ್ತು ಶಿಕ್ಷಣ ವಿಭಾಗಗಳಲ್ಲಿ ನಡೆದಿರುವ ಅವ್ಯವಹಾರಗಳನ್ನು ಬಯಲು ಮಾಡಲಾಗಿದೆ. ಒಟ್ಟು 1950.82…

Read More

ಪರಿಶಿಷ್ಟ ಜಾತಿ/ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ: ಅಧಕ್ಷ ಡಾ.ಮೂರ್ತಿ.ಎಲ್

ಬೆಳಗಾವಿ, ಪರಿಶಿಷ್ಟ ಜಾತಿ, ಪರಿಶುಷ್ಟ ವರ್ಗಗಳಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಅನೇಕ ಸಮಸ್ಯೆಗಳಿದ್ದು ಅಂತಹ ಸಮಸ್ಯೆಗಳನ್ನು ಆಯೋಗವು ಆಲಿಸಿ ಅವುಗಳಿಗೆ ಪರಿಹಾರ ಒದಗಿಸಲು ಕಟ್ಟು ನಿಟ್ಟಿನ ಕ್ರಮ‌ವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ‌ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ.ಎಲ್ ಅವರು ಹೇಳಿದರು. ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ(ಏ.27) ಜರುಗಿದ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಂಘ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ…

Read More

ಬೆಳಗಾವಿ ಪೀಠ: ವಾರ್ಷಿಕ 7 ಸಾವಿರ ಅರ್ಜಿಗಳ ಇತ್ಯರ್ಥಕ್ಕೆ ಗುರಿ : ಆಯುಕ್ತ ನಾರಾಯಣ ಚನ್ನಾಳ

ಬೆಳಗಾವಿ, “ಮಾಹಿತಿ ಹಕ್ಕು ಕಾಯ್ದೆ ಜನಪರ ಮತ್ತು ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಸ್ವತಂತ್ರ ಭಾರತದಲ್ಲಿ ಅತ್ಯಂತ ಕ್ರಾಂತೀಕಾರಕ ಕಾಯ್ದೆಯಾಗಿದೆ. ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕೆಂಬ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯು 2005 ರ ಅಕ್ಟೋಬರ್ 12 ರಂದು ಜಾರಿಗೆ ಬಂದಿರುತ್ತದೆ. ಕರ್ನಾಟಕ ರಾಜ್ಯವು ಈ ಕಾಯ್ದೆಯನ್ನು ಅನುಷ್ಠಾನಗೊಳಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳರವರು ತಿಳಿಸಿದ್ದಾರೆ. ಕರ್ನಾಟಕ…

Read More