BREAKING NEWS

ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಮೂಲಕ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.04) ನಡೆದ ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಮಳೆಗಾಲ ಪ್ರಾರಂಭವಾಗಿದ್ದು, ಶಾಲಾ ಕೊಠಡಿಗಳು…

Read More

ರಾಮದುರ್ಗದಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ : ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ

ರಾಮದುರ್ಗ : ರಾಜಿ ಆಗಬಹುದಾಂತಹ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಜುಲೈ 11ರಂದು ರಾಮದುರ್ಗ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ರಾಮದುರ್ಗ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ ಅಧ್ಯಕ್ಷರು ಶ್ರೀಮತಿ. ಪುಷ್ಪಲತಾ. ಕೆ ಹೇಳಿದರು. ರಾಮದುರ್ಗ ನ್ಯಾಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜುಲೈ 11ರಂದು ಜರುಗಲಿರುವ ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು . ಬಾಕಿ ಇರುವ ಪ್ರಕರಣಗಳುಬ್ಯಾಂಕ್ ಸಾಲ…

Read More

16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹15,111ಕೋಟಿ ಮೂಲ ಅನುದಾನ, ₹3,778 ಕೋಟಿ ಕಾರ್ಯ ಸಾಮರ್ಥ್ಯ ಅನುದಾನ ಸೇರಿ ₹18,889 ಕೋಟಿ ಹಣವು ಮುಂದಿನ 5 ವರ್ಷಗಳಿಗೆ ಹಂಚಿಕೆ ಆಗಿದೆ.

ನವದೆಹಲಿ : ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ಬಾಕಿ ಇರುವ ₹2186 ಕೋಟಿ ಕೂಡಲೇ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿಂದು ನಡೆದ 16ನೇ ಹಣಕಾಸು ಆಯೋಗದ ಶಿಫಾರಸು, ಕಾರ್ಯಾಚರಣೆ ಮಾರ್ಗಸೂಚಿಗಳು, ಅನುದಾನ ಬಿಡುಗಡೆ ಪ್ರಕ್ರಿಯೆ, ಅನುಸರಣೆ ಷರತ್ತುಗಳು, ಪ್ರಮುಖ ಸವಾಲುಗಳು ಮತ್ತು ಅವುಗಳಿಗೆ ಪರಿಹಾರ ಕುರಿತಂತೆ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ…

Read More

ಗುಟ್ಕಾ ಉಗಿಯಲು ಬಸ್‌ನ ಕಿಟಕಿ ಆಚೆ ತಲೆ ಹಾಕಿದ್ದಾಗ ಹಿಂದಿನಿಂದ ಟಿಪ್ಪ‌ರ್ ಡಿಕ್ಕಿ ಹೊಡೆದು ರುಂಡ ಕಟ್!

ಧಾರವಾಡ ಜಿಲ್ಲೆ ಹುಬ್ಬಳ್ಳಿ -ಲಕ್ಷ್ಮೀಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿಕುಂದಗೋಳ ಚಲಿಸುವ ಬಸ್‌ನ ಕಿಟಕಿ ಯಿಂದ ಹೊರಗೆ ತಲೆ ಹಾಕಿದ್ದ ವಿದ್ಯಾರ್ಥಿಯೊಬ್ಬನಿಗೆಹಿಂಬ ದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿ ಆತನ ರುಂಡವೇ ಕಟ್ ಆಗಿ ಬಿದ್ದು, ಸ್ಥಳದಲ್ಲೇ ಪ್ರಾಣ ಕಳೆದು ಕೊಂಡಿರುವ ಘಟನೆ ಹುಬ್ಬಳ್ಳಿ -ಲಕ್ಷ್ಮೀಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿ ಬುಧವಾರ ಸಂಜೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ನಿವಾಸಿ ಫಕ್ಕೀರೇಶ ಮುತ್ತಳ್ಳಿಮಠ ವಯಸ್ಸು 17 ಎಂದು ಗುರುತಿಸಲಾಗಿದೆ….

Read More

ರಾಮದುರ್ಗ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25,000/- ರೂ.ಗಳ ದಂಡ ವಿಧಿಸಿದ ಮಾನ್ಯ ನ್ಯಾಯಾಲಯ.

ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ತುರನೂರ ಗ್ರಾಮ ಹದ್ದಿಯಲ್ಲಿ ನಡೆದಿದ್ದ ಘೋರ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಬೆಳಗಾವಿಯ ಮಾನ್ಯ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಆರೋಪಿಗೆ ಜೀವಾವಧಿ ಕಠಿಣ ಸಜೆ ಹಾಗೂ 25,000/- ರೂ.ಗಳ ದಂಡ ವಿಧಿಸಿ ಇಂದು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ:- ದಿನಾಂಕ: 22-06-2025 ರಂದು ರಾಮದುರ್ಗ ತಾಲೂಕಿನ ಚಿಂಚಖಂಡಿ ಗ್ರಾಮದ ನಿವಾಸಿ ಕೆಂಚಪ್ಪ ಹಣಮಂತ ವಜ್ರಮಟ್ಟಿ ಹಾಗೂ ಫಿರ್ಯಾದಿ ಶ್ರೀಮತಿ ದುಂಡವ್ವ ಕಲ್ಲೋಳೆಪ್ಪ ಮುದೇನಪ್ಪನವರ ಇವರ…

Read More

ಜುಲೈ 10, ರಂದು ಬೆಳಗಾವಿಯಲ್ಲಿ ವಿಭಾಗ ಮಟ್ಟದ ಅಭಿನಯ ಸಮೇತ ರಂಗ ಸಂಗೀತ ತರಬೇತಿ ಹಾಗೂ ರಂಗಗೀತೆಗಳ ಕಲಿಕಾ ಕಾರ್ಯಾಗಾರ ಜರಗಲಿದೆ.

ಕರ್ನಾಟಕ ಸರ್ಕಾರ ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ವತಿಯಿಂದ ಬೆಳಗಾವಿ ವಿಭಾಗದ ರಂಗಾಸಕ್ತರಿಗಾಗಿ ವಿಭಾಗ ಮಟ್ಟದ ಅಭಿನಯ ಸಮೇತ ರಂಗ ಸಂಗೀತ ತರಬೇತಿ ಹಾಗೂ ರಂಗಗೀತೆಗಳ ಕಲಿಕಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ರಂಗಭೂಮಿಯ ಬಗ್ಗೆ ಆಸಕ್ತಿ ಹೊಂದಿರುವ ಯುವ ಕಲಾವಿದರಿಗೆ ಅಭಿನಯ, ರಂಗ ಸಂಗೀತ, ಸ್ವರ ಸಂಸ್ಕರಣೆ ಹಾಗೂ ರಂಗಗೀತೆಗಳ ಪ್ರಾಯೋಗಿಕ ತರಬೇತಿಯನ್ನು ಅನುಭವಿ ತರಬೇತುದಾರರಿಂದ ನೀಡಲಾಗುತ್ತದೆ. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಶಿಷ್ಯ ವೇತನ ಜೊತೆಗೆ ಪ್ರಮಾಣಪತ್ರವನ್ನು ವಿತರಿಸಲಾಗುವುದು. 18 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳಿಗೆನೇರ ಸಂದರ್ಶನವನ್ನುಜುಲೈ…

Read More

ದೇಸಿ ಕ್ರೀಡೆಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವುದು ನಮ್ಮ ಜವಾಬ್ದಾರಿ

ಸತ್ಕಾರ್ಯ ಫೌಂಡೇಶನ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಮದುರ್ಗ ನಗರದ ನೇತಾಜಿ ಸುಭಾಷ್ ಚಂದ್ರ ಭೋಸ್ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಬೃಹತ್ ಗಾಳಿಪಟ ಉತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು, ನಗರದ ಸಾಕಷ್ಟು ಜನ ತರುಣರು ಮಹಿಳೆಯರು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರತಿ ವರ್ಷದಂತೆ ಈ ವರ್ಷವೂ ಗಾಳಿಪಟಗಳ ಮೇಲೆ ಸಮಾಜಮುಖಿ ಸಂದೇಶಗಳನ್ನು ಚಿತ್ರಿಸಲಾಗಿತ್ತು. ಸಾಲುಮರದ ತಿಮ್ಮಕ್ಕ, ನೇತ್ರದಾನದ ಮಹತ್ವ, ಅಗ್ನಿಶಾಮಕ ಅಧಿಕಾರಿಗಳ ಶೌರ್ಯ, ಮಹಿಳೆಯರ ಮೇಲಿನ ಶೋಷಣೆ, ನಶಿಸಿ ಹೋಗುತ್ತಿರುವ ಕೌಶಲ್ಯಗಳ…

Read More

ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಜ್ಞಾನ ವೃದ್ಧಿಗೆ ಸಹಕಾರಿ : ಬಿ.ಪಿ. ಮಾಳಗಿ

ಬೆಳಗಾವಿ: ಮಹಾಂತೇಶ ನಗರ ರಹವಾಸಿಗಳ ಸಂಘ, ಭಾರತ ಸರ್ಕಾರದ ಅಂಚೆ ಇಲಾಖೆ ಹಾಗೂ ಬೆಳಗಾವಿ ಅಂಚೆಚೀಟಿ ಮತ್ತು ನಾಣ್ಯ ಸಂಗ್ರಹಣಾ ಸಂಘದ ಸಂಯುಕ್ತಾಶ್ರಯದಲ್ಲಿ “ಸಂಚಯ” ಹೆಸರಿನ ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯ ಪ್ರದರ್ಶನ ಕಾರ್ಯಕ್ರಮವು ಸೋಮವಾರ ಮಹಾಂತೇಶ ನಗರದ ಮಹಾಂತ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿಭಾರತ ಸರ್ಕಾರ ಅಂಚೆ ಇಲಾಖೆ ಬೆಳಗಾವಿ ಅಧೀಕ್ಷಕರಾದ ಬಿ.ಪಿ. ಮಾಳಗಿ ಮಾತನಾಡಿ,“ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯು ಜ್ಞಾನ ವೃದ್ಧಿಗೆ ಸಹಕಾರಿಯಾಗಿದೆ. ವಿವಿಧ ಕಾಲಘಟ್ಟಗಳಲ್ಲಿ ನಡೆದ ಮಹತ್ವದ ಘಟನೆಗಳಿಗೆ ಇವು ಕೈಗನ್ನಡಿಯಂತಿದ್ದು, ಉತ್ತಮ…

Read More

ರಾಮದುರ್ಗ ಬೀದಿ ದೀಪ ಅಳವಡಿಸದೆ ಪುರಸಭೆ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ.

ರಾಮದುರ್ಗ ಪಟ್ಟಣದಲ್ಲಿ ಬೀದಿ ದೀಪಗಳು ಹೋದರೂ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕತ್ತಲೆಯಾಗುತ್ತಿದ್ದಂತೆ ರಸ್ತೆಗಳಲ್ಲಿ ಓಡಾಡಲು ಮಹಿಳೆಯರು ಮತ್ತು ಮಕ್ಕಳು ಪರದಾಡುವಂತಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಾರ್ಡ ನಂಬರ್ 24ಪ್ರಮುಖ ರಸ್ತೆ, ಹಾಗೂ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳು ಇಲ್ಲದೆ ಸಾರ್ವಜನಿಕರು ಕತ್ತಲೆಯಲ್ಲಿ ಓಡಾಡುತ್ತಾರೆ.ಬೆಳಕಿನ ವ್ಯವಸ್ಥೆ ಕಲ್ಪಿಸಬೇಕಾದ ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ವಾರ್ಡ್ ನಂಬರ 24ರ ನಿವಾಸಿಗಳು ಆರೋಪ. ವಿದ್ಯುತ್‌ ಕಂಬಗಳಿದ್ದರೂ ಬೆಳಕಿನ ವ್ಯವಸ್ಥೆ ಇಲ್ಲ…

Read More

ಗದಗ ಸಾವಯವ ಕೃಷಿಕರ ಸಮ್ಮೇಳನ ಕಾರ್ಯಕ್ರಮ.

ಗದಗ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಶ್ರೀ ದೇವರೆಡ್ಡಿ ಅಗಸನಕಪ್ಪ ರವರ ಕೃಷಿ ಆಶ್ರಮದಲ್ಲಿ ಪೂಜ್ಯ ಶ್ರಿ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿ ಕಣೇರಿ ಮಠ ಕೊಲ್ಹಾಪುರ್ ಹಾಗೂ ಕಪ್ಪತ್ ಗುಡ್ಡ ಶ್ರೀ ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿದ ರೈತರ ಸಮಾವೇಶದಲ್ಲಿ ಪೂಜ್ಯರೊಂದಿಗೆ ಶ್ರೀ ಬಾಲಚಂದ್ರ ಜಾಬಶೆಟ್ಟಿ ಅವರು ಕಪ್ಪತ್ ಗುಡ್ಡದ ಮಡಿಲಲ್ಲಿರುವ ಔಷಧಿ ಸಸ್ಯಗಳ ಸಂಗ್ರಹಕಾರ್ತಿ ಮತ್ತು ಪಾರಂಪರಿಕ ವೈದ್ಯೆ ಕಸ್ತೂರಿ ಅಮ್ಮನವರು ಸಂಗ್ರಹಿಸಿ ಪ್ರದರ್ಶಿಸುತ್ತಿರುವ ಮಳಿಗೆಗೆ ಭೇಟಿ ನೀಡಿದ…

Read More