ರಾಜ್ಯಲೋಕಾಪುರದಲ್ಲಿ ಅದ್ದೂರಿ ಮೆರವಣೆಗೆ ಮೂಲಕ ಗಣಪತಿ ವಿಸರ್ಜನೆ Prashanth Angadi15 September 202415 September 202401 mins WhatsApp Group Join Now ಬಾಗಲಕೋಟೆ ಜಿಲ್ಲೆ ಮುದ್ದೋಳ ತಾಲೂಕು ಲೋಕಾಪುರದಲ್ಲಿ ವಿವಿಧ ಕಡೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದ ಒಂಬತ್ತನೇ ದಿನವಾದ ರವಿವಾರ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ಡಿಜೆ ನೃತ್ಯ ಗಮನ ಸೆಳೆಯಿತು. About The Author Prashanth Angadi See author's posts Post navigationPrevious: ಬಟಕುರ್ಕಿ ಗ್ರಾಮದಲ್ಲಿ ಹಿಂದೂ ಮಹಾಗಣಪತಿ ಉತ್ಸವNext: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ.
ರಾಮದುರ್ಗ : ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. Prashanth Angadi13 September 202513 September 2025 0
ವಿಕಲಚೇತನರ ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆಯನ್ನು ಅಮಿತ್ ಕರಿಕಟ್ಟಿ ಅವರು ಉದ್ಘಾಟಿಸಿದರು. Prashanth Angadi13 September 202513 September 2025 0