ಹದೆಯ ಅರಿಯದ ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯ : ಗೊಂಡಬಾಳ
ಕೊಪ್ಪಳ: ಶಿಕ್ಷಣ ಮುಂದುವರಿಯುವಿಕೆಗೆ ಮೊಬೈಲ್ ಮಿತವಾಗಿ ಬಳಸುವುದು ಬಹಳ ಮುಖ್ಯ, ಅದರಲ್ಲೂ ಹದೆಯ ಅರಿಯದ ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ ಮಂಜುನಾಥ ಜಿ. ಗೊಂಡಬಾಳ ಎಚ್ಚರಿಕೆ ನೀಡಿದರು. ಅವರು ಸ್ನೇಹ ಸಂಸ್ಥೆಯ ನೇತೃತ್ವದಲ್ಲಿ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಕಿಶೋರಿ ನಾಯಕಿಯರಿಗೆ ಹದಿಹರೆಯದ ವಯಸ್ಸಿನಲ್ಲಿ ಆರೋಗ್ಯ ರಕ್ಷಣೆ ಮತ್ತು ಪೌಷ್ಟಿಕ ಆಹಾರ ಕುರಿತು ಎರಡು ದಿನಗಳ ವಿಶೇಷ ತರಬೇತಿಯನ್ನು ಶೋಭಾ’ಸ್ ಹೋಟೆಲ್ ನಲ್ಲಿ ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳು…
