Prashanth Angadi

ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಪರಿಶಿಷ್ಟ ಜಾತಿ/ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿದರೆ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ವಿವಿಧ ಸಂಘಟನೆಗಳ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ…

Read More

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ “11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಕಾರ್ಯಕ್ರಮದಲ್ಲಿ ಸಂಸದ ಜಗದೀಶ್ ಶೆಟ್ಟರ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಘೋಷವಾಕ್ಯದೊಂದಿಗೆ ಪ್ರತಿಯೊಬ್ಬರಿಗೂ ಆರೋಗ್ಯ ಬಹು ಮುಖ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು. ಇಡೀ ವಿಶ್ವದಾದ್ಯಂತ…

Read More

ಸವದತ್ತಿಯಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ,

ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೆಂಟ್ಸ್ ಗ್ರುಫ್, ಜೆಂಟ್ಸ್ ಗ್ರುಫ್ ಆಫ್ ರೇಣುಕಾ ಸಹೇಲಿ, ಶ್ರೀ ಎಲುಬು ಮತ್ತು ಕೀಲು ಆಸ್ಪತ್ರೆ, ಹಾಗೂ ಪ್ರೇಮ ಬಿಂದು ರಕ್ತ ನಿಧಿ ಕೇಂದ್ರ, ವಿದ್ಯಾನಗರ, ಹುಬ್ಬಳ್ಳಿ ಇವರಗಳ ಸಂಯುಕ್ತ ಆಶ್ರಯದಲ್ಲಿ “ಉಚಿತ ಆರೋಗ್ಯ ತಪಾಸನಾ ಶಿಬಿರ, ಉಚಿತ ಮೂಳೆ ಸಾಂದ್ರತೆ (BMD) ತಪಾಸನೆ” ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನ್ಯಾಯವಾದಿಗಳ ಸಂಘದ ಸಬಾಭವನದಲ್ಲಿ ಹವ್ಮಿುಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು…

Read More

ಅತೀವೃಷ್ಟಿ/ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ವಹಿಸಿ ಅವರು ಮಾತನಾಡಿದರು.ಮಹಾರಾಷ್ಟಾ ರಾಜ್ಯದಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ನದಿಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗುತ್ತಿರುವದರಿಂದ ಜಿಲ್ಲೆಯಲ್ಲಿ ಉಂಟಾಗಬಹುದಾದ ಅತೀವೃಷ್ಟಿ/ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು , ಹುಕ್ಕೇರಿ, ಖಾನಾಪೂರ, ನಿಪ್ಪಾಣಿ, ಚಿಕ್ಕೋಡಿ ಭಾಗದಲ್ಲಿ ಮಳೆ ಹೆಚ್ಚಿರುವ ಕಾರಣ ಸಂಬಂಧಿಸಿದ ಅಧಿಕಾರಿಗಳು ಜಲಾಶಯ ಮಟ್ಟದ ಕುರಿತು ನಿರಂತರ ನಿಗಾ ವಹಿಸಬೇಕು ಎಂದರು. ಅಗತ್ಯವಿರುವ…

Read More

ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ ವತಿಯಿಂದ ರೈತರ ಯಾತ್ರೆಗೆ ಚಾಲನೆ

ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಸಭಾಂಗಣ ಮಹಾರಾಣಿ ವಿಜ್ಞಾನ ಕಾಲೇಜಿನ ಪಕ್ಕ ಇರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಅದ್ದೂರಿಯಾಗಿ ಮಾಜಿ ಲೋಕಾಯುಕ್ತರು ಸಂತೋಷಗಡೆ ಇವರ ಜನ್ಮದಿನದ ಅಂಗವಾಗಿ ರೈತರ ರಥ ಯಾತ್ರೆಗೆ ಚಾಲನೆಯನ್ನು ಕೊಡಲಾಯಿತು ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆಯವರ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ವತಿಯಿಂದ ರೈತರು ಅತಿಯಾದರೆ ಚಾಲನೆ ಕೊಡುವುದರ ಮೂಲಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುಮಾರು 170ಕ್ಕೂ ಹೆಚ್ಚು ರೈತ…

Read More

ಕರ್ನಾಟಕ ರಕ್ಷಣಾ ವೇದಿಕೆಯ ಸವದತ್ತಿ ತಾಲೂಕಿನ ನೋತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸವದತ್ತಿ ತಾಲೂಕಿನ ನೋತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಜರುಗಿತು ಕಾರ್ಯಕ್ರಮ ಅಧ್ಯಕ್ಷ ಸ್ಥಾನ ವಹಿಸಿದ್ದ ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿದ ಅವರು ಕನ್ನಡ ನಾಡು ನುಡಿ ಬಗ್ಗೆ ದುಡಿಯುವ ಎಲ್ಲಾ ಆಯ್ಕೆ ಆದಂತಹ ಪದಾಧಿಕಾರಿಗಳಿಗೆ ನಿಮ್ಮಗೆ ವಹಿಸಿದಂತಹ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಿಸಬೇಕ ನಾಡು ನುಡಿ ನೆಲ ಜಲ ಭಾಷೆಯ ಬಗ್ಗೆ ಅಭಿಮಾನ ದಿಂದ ದುಡಿಯುವ ಕೈಗಳು ನಿಮ್ಮದಾಗಬೇಕು ಅನ್ಯಾಯದ ವಿರುದ್ಧ ನಿಮ್ಮ ಧ್ವನಿ…

Read More

ತಂದೆಯ ಅಗಲಿಕೆಯ ನೋವಿನಲ್ಲೂ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಶಬಾನಾ.

ಧಾರವಾಡ ತಂದೆ ಸಾವಿನ ದುಃಖದ ನಡುವೆಯೂ ನವಲಗುಂದ ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆ ವಿದ್ಯಾರ್ಥಿನಿ ಶಬಾನಾ ನೂರ್‍ಹಸನ್ ಪಟಾಸು ಅವರು ಕಳೆದ ಮಾರ್ಚ ತಿಂಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗಿ ನಂತರ ಪ್ರಕಟಗೊಂಡ ಫಲಿತಾಂಶದಲ್ಲಿ ಶೇ. 70 ಅಂಕ ಪಡೆದು ಎಸ್‍ಎಸ್‍ಎಲ್‍ಸಿ ಪಾಸಾಗಿದ್ದಳು. ಸದಾಕಾಲ ಬಡವರು, ಹಿಂದುಳಿದವರು, ಮಹಿಳೆ, ಮಕ್ಕಳ ಬಗ್ಗೆ ಅತೀವ ಕಾಳಜಿ, ಕಳಕಳಿ ತೋರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಪರೀಕ್ಷೆ ದಿನದಂದೆ ತಂದೆ ನಿಧನರಾದರೂ ನೋವಿನಲ್ಲೂ ಅಂದಿನ ಪರೀಕ್ಷೆಗೆ ಗೈರುಹಾಜರಾಗದೆ ಪರೀಕ್ಷೆ ಬರೆದು ಇತರರಿಗೆ…

Read More

ಮಕ್ಕಳು ದಿನಾಲೂ ಶಾಲೆಗೆ ಬರಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ತಪ್ಪಿಸಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.

ಬಳ್ಳಾರಿ ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, 7 ತರಗತಿಯ ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.ಮನೆಯಲ್ಲಿ ಶಾಲೆಗೆ ಹೋಗಲು ಅಡ್ಡಿಪಡಿಸಿದರೆ, ನಾನು ತಪ್ಪದೇ ಶಾಲೆಗೆ ಹೋಗುತ್ತೇನೆ ಎಂದು ಹೇಳಬೇಕು. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಆರೋಗ್ಯದಿಂದಿರಬೇಕು. ಶಿಕ್ಷಣ ಪಡೆದುಕೊಂಡು ಉನ್ನತ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ಸಚಿವರು ಆಶಿಸಿದರು. ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಯಾರೂ ಹೇಳುತ್ತೀರಾ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ…

Read More

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಹಾನಿ ಪ್ರವಾಹ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಬೇಟಿ.

ಧಾರವಾಡ ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಅವರು ವೀಕ್ಷಣೆ ಮಾಡಿದರು. ರಸ್ತೆ, ಬ್ರಿಜ್ ಹಾಗೂ ಇತರ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ತ್ವರೀತವಾಗಿ ದುರಸ್ತಿ, ಮರು ನಿರ್ಮಾಣ ಕಾಮಗಾರಿಗಳನ್ನು…

Read More