ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿಯಿಂದ ಪತ್ರ ಚಳುವಳಿ.! ಚಳುವಳಿಯನ್ನು ಬೆಂಬಲಿಸಿ ಪತ್ರ ಬರೆದ ನ್ಯಾಯವಾದಿಗಳು
ಬೆಳಗಾವಿ: ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಲೋಕಾಪೂರ-ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಇದೇ ಡಿಸೆಂಬರ್ 10 ರಿಂದ ಪತ್ರ ಚಳುವಳಿಯನ್ನು ಪ್ರಾರಂಭಿಸಿದೆ ಡಿಸೆಂಬರ್ 10 ರಂದು ಪಟ್ಟಣದ ಹೊರ ವಲಯದಲ್ಲಿರುವ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ಮುಖಂಡ ರೆಲ್ಲರೂ ಸೇರಿ ಲೋಕಾಪೂರದಿಂದ ಧಾರವಾಡ ನೂತನ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವ ಕುರಿತು ಕಾಲೇಜು ವಿದ್ಯಾರ್ಥಿಗಳಿಂದ ಕೇಂದ್ರ…
