ಗೃಹ ಲಕ್ಷ್ಮಿ ಹಣ ಸಮರ್ಪಕವಾಗಿ ಮಂಜೂರು ಮಾಡುವಂತೆ ಆಗ್ರಹಿಸಿ- ಸರ್ಕಾರಕ್ಕೆ ಪತ್ರ ಅಭಿಯಾನ
ವಿಜಯನಗರ ಜಿಲ್ಲೆ: ಕೊಟ್ಟೂರು ತಾಲೂಕು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕು ವ್ಯಾಪ್ತಿಯ, ವಿವಿದ ಗ್ರಾಮಗಳ ಉಧ್ಯೋಗ ಖಾತರಿ ಯೋಜನೆ ಫಲಾನುಭವಿಗಳು. ಕೆಲ ಗ್ರಾಮಗಳ ಬಡ ಕೂಲಿ ಕಾರ್ಮಿಕ ಮಹಿಳೆಯರು, ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು. ಗೃಹ ಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಹಿಸಿ, ಸಚಿವರಿಗೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ರಿಜಿಸ್ಟರ್ ಪೋಸ್ಟ್ ಮಾಡಿ ಅಭಿಯಾನ ನಡೆಸಿದ್ದಾರೆ. ಅವರು ಪತ್ರಕರ್ತರೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ತಮ್ಮ ಖಾತೆಗೆ ಯೋಜನೆಯ ಹಣ ಮಂಜೂರಾಗಿಲ್ಲ. ಕಾರಣ…
