Prashanth Angadi

ನಾಲ್ಕನೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಹಸಿಗುಸಿನ ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದುಕವಿ ಆರೋಗ್ಯ ಕೇಂದ್ರದಲ್ಲಿ ದಿನಾಂಕ 23.11.2025ರಂದು ಹಿರೇಮೂಲಂಗಿ ಗ್ರಾಮದಅಶ್ವಿನಿ ಹನುಮಂತ್ ಹಳಕಟ್ಟಿ ವಯಸ್ಸು 28 ಹೆರಿಗೆಗಾಗಿ ಮುದುಕವಿ ಆರೋಗ್ಯ ಕೇಂದ್ರಕ್ಕೆ ಸಾಯಂಕಾಲ 6.15ರ ವೇಳೆಗೆ ದಾಖಲಾಗಿ 6.55ಸಮಯಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ .ಇವಳಿಗೆ ಈಗಾಗಲೇ 3 ಹೆಣ್ಣು ಮಕ್ಕಳಿದ್ದು 1.ತನುಶ್ರೀ ಹತ್ತು ವರ್ಷ 2.ಅನುಶ್ರೀ ಎಂಟು ವರ್ಷ 3. ಶ್ರಾವಣಿ ನಾಲ್ಕು ವರ್ಷ ಈಗ ಹೆರಿಗೆಯಾಗಿರುವ 3 ದಿನದ ಹೆಣ್ಣು ಮಗುವನ್ನುದಿನಾಂಕ 25.11.2025ರಂದು ಬೆಳಗಿನ ಜಾವ ಹಸಿಗುಸಿನ ಕತ್ತು ಹಿಸುಕಿ…

Read More

ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಬಾಲಕರ ವಿದ್ಯಾರ್ಥಿ ನಿಲಯ ಸವದತ್ತಿಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹನೆ ಮತ್ತು ಕಲ್ಯಾಣ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಸಿವಿಲ್‍ ನ್ಯಾ‍ಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಸಿದ್ರಾಮ ರೆಡ್ಡಿ ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೇರವೇರಿಸಿದರು. ನಂತರ…

Read More

ರಾಮದುರ್ಗ ಪಟ್ಟಣದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಭಾಷಾ ಸೌಹಾರ್ದತಾ ದಿನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಾಹಿತಿ ಡಾ.ರಾಜು ಕಂಬಾರ ಮಾತನಾಡಿದರು.

ಮಾತೃಭಾಷೆಯೊಂದಿಗೆ ಎಲ್ಲ ಭಾಷೆಗಳನ್ನು ಗೌರವಿಸಿ – ಡಾ.ರಾಜು ಕಂಬಾರ ರಾಮದುರ್ಗ: ಭಾಷೆ ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಪಡಿಸುವುದಕ್ಕೆ ಅತ್ಯಂತ ಅವಶ್ಯಕವಾಗಿರುವ ಒಂದು ಮಾಧ್ಯಮವಾಗಿದ್ದು, ಮಾತೃಭಾಷೆಯೊಂದಿಗೆ ಇತರ ಭಾಷೆಗಳನ್ನು ಗೌರವಿಸಬೇಕೆಂದು ಸಾಹಿತಿ, ಕನ್ನಡ ಉಪನ್ಯಾಸಕ ಡಾ. ರಾಜು ಕಂಬಾರ ಅಭಿಪ್ರಾಯಸಿದರು. ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಮಹೇಶ ಪಾಟೀಲ ವಹಿಸಿ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ರಾಷ್ಟ್ರವಾಗಿದ್ದು, ಬಹು ಭಾಷೆ ಮತ್ತು ಸಂಸ್ಕೃತಿ ನಮ್ಮಲ್ಲಿವೆ.ಭಾಷೆ -ಭಾಷೆಗಳಲ್ಲಿ ದ್ವೇಷ ಭಾವನೆಗಳು ಮೂಡದೆ, ಐಕ್ಯತೆ ಮೂಡಬೇಕೆಂಬ ಉದ್ದೇಶದಿಂದ ರಾಷ್ಟ್ರೀಯ ಏಕತಾ…

Read More

ಹಸು ಮಾರಿ ₹32,340 ಶುಲ್ಕ ಪಾವತಿ I 16,370 ಪುಟ ಸಂಗ್ರಹ ಎತ್ತಿನ ಬಂಡಿಯಲ್ಲಿ ಆರ್‌ಟಿಐ ದಾಖಲೆ!

ಅರಕಲಗೂಡು ತಾಲೂಕಿನ ಬಸವನಹಳ್ಳಿ ಕೊಪ್ಪಲು ಗ್ರಾಮದ ವ್ಯಕ್ತಿಯೊಬ್ಬ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಕಡತಗಳನ್ನು ಎತ್ತಿನ ಬಂಡಿ ಯಲ್ಲಿ ತುಂಬಿಕೊಂಡು ಕೊಂಡೊಯ್ದ ಅಪರೂಪದ ಪ್ರಸಂಗ ಬುಧವಾರ ಕಾಳೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಬಸವನಹಳ್ಳಿ ಕೊಪ್ಪಲಿನ ಬಿ.ಎಸ್.ರವಿ ಕಾಳೇನಹಳ್ಳಿ ಗ್ರಾಮ ಪಂಚಾಯತಿಯಿಂದ 2020ರಿಂದ 2025ರ ವರೆಗೆ 15ನೇ ಹಣಕಾಸು ಯೋಜನೆಯಡಿ ನಡೆದಿರುವ ಕಾಮಗಾರಿಗಳ ಕ್ರಿಯಾ ಯೋಜನೆ ಪಟ್ಟಿ, ಜಿಪಿಎಸ್ ಸಹಿತ ಅನುಷ್ಠಾನಕ್ಕೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಕೋರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಪಿಡಿಒ…

Read More

ಸರ್ಕಾರಿ ಪ್ರೌಢಶಾಲೆ ಕಗಧಾಳದಲ್ಲಿ ಹಮ್ಮಿಕೊಂಡ ಮುನವಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ -ಕಲೋತ್ಸವ ಕಾರ್ಯಕ್ರಮ

ಮಕ್ಕಳಲ್ಲಿರುವ ಪ್ರತಿಭೆ, ಕಲೆ , ಸಾಹಿತ್ಯಿಕ ಕೌಶಲ್ಯಗಳನ್ನು ಪ್ರದರ್ಶಿಸಲು “ಪ್ರತಿಭಾ ಕಾರಂಜಿ -ಕಲೋತ್ಸವ “ಕಾರ್ಯಕ್ರಮವು ಒಂದು ಉತ್ತಮ ವೇದಿಕೆಯಾಗಿದ್ದು,ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ ಎ ಖಾಜಿ ರವರು ಕರೆನೀಡಿದರು. ಸರ್ಕಾರಿ ಪ್ರೌಢಶಾಲೆ ಕಗಧಾಳದಲ್ಲಿ ಹಮ್ಮಿಕೊಂಡ ಮುನವಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ “ಪ್ರತಿಭಾ ಕಾರಂಜಿ -ಕಲೋತ್ಸವ”ಕಾರ್ಯಕ್ರಮ ಉದ್ಘಾಟಿಸಿ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.ಅಲ್ಲದೇ ಸದರಿ ಕಾರ್ಯಕ್ರಮವು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದ್ದು,ಇದ್ದ ಅವಕಾಶವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಕರೆ ನೀಡಿದರು ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ…

Read More

ವ್ಯವಹಾರದಲ್ಲಿ ಡಿಜಿಟಲ್ ಇಂಡಿಯಾ ಅಳವಡಿಸಿಕೊಂಡು, ಅದಕ್ಕೆ ನಾವೇಲ್ಲರೂ ವರ್ಗಾವಣೆ ಆಗಬೇಕು: ಕೇಂದ್ರ ಸರಕಾರದ ಪಿಂಚಣಿ ಇಲಾಖೆಯ ಅಧೀನ ಕಾರ್ಯದರ್ಶಿ ದೀಪಕ ಗುಪ್ತ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾದ ಡಿಜಿಟಲ್ ಇಂಡಿಯಾಗೆ ನಾವೆಲ್ಲರೂ ವರ್ಗಾವಣೆ ಆಗಬೇಕು. ನಮ್ಮ ದಿನನಿತ್ಯದ ವ್ಯವಹಾರದಲ್ಲಿ ಡಿಜಿಟಲ್ ಇಂಡಿಯಾ ತೊಡಗಿಸಿಕೊಂಡಾಗ ಮಾತ್ರ ಅದರ ಕನಸು ನನಸಾಗುತ್ತದೆ ಎಂದು ಭಾರತ ಸರ್ಕಾರದ ಪಿಂಚಣಿ ಇಲಾಖೆಯ ಅಧೀನ ಕಾರ್ಯದರ್ಶಿ ದೀಪಕ ಗುಪ್ತ ಅವರು ಹೇಳಿದರು. ಧಾರವಾಡ ನಗರದ ಭಾರತೀಯ ಸ್ಟೇಟ್ ಬ್ಯಾಂಕನ ಮುಖ್ಯಶಾಖೆಯಲ್ಲಿ ನಿವೃತ್ತಿ ವೇತನ ಪಡೆಯುತ್ತಿರುವ ನಿವೃತ್ತಿದಾರರಿಗೆ ಕೇಂದ್ರ ಸರಕಾರ ಒದಗಿಸಿರುವ ನೂತನ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.ಪ್ರಸ್ತುತ ನಾವು ಯಾವ…

Read More

ಬೆಳಗಾವಿ ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆಅಧಿಕಾರಿಗಳಿಗೆ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ವಹಿಸಿ ಅವರು ಮಾತನಾಡಿದರು. ಡಿಸೆಂಬರ‌್ 8 ರಿಂದ 19 ರ ವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿ‌ ಸಿಬ್ಬಂದಿ ಬದ್ದತೆಯೊಂದಿಗೆ ಕಾರ್ಯ‌ನಿರ್ವಹಿಸುವುದರ ಮೂಲಕ ಅಧಿವೇಶನ ಯಶಸಸ್ವಿಗೊಳಿಸಬೇಕು. ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಯಾವುದೇ ತೆರನಾದ ಸಮಸ್ಯೆಗಳನ್ನು ಕೂಡಲೇ ಸಂಬಂಧಿತರ ಗಮನಕ್ಕೆ ತಂದು ತರುವುದರ ಮೂಲಕ‌ ಸಮಸ್ಯಗಳನ್ನು ಪರಿಹರಿಸಿಕೊಳ್ಳಬೇಕು ಎಂದರು. ದೂರಸಂಪರ್ಕ ಹಾಗೂ ನೆಟವರ್ಕ್ ಸಮಸ್ಯೆಗಳು ತಲೆದೋರದಂತೆ…

Read More

ರಾಮದುರ್ಗ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಜಯನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆ ರಾಮದುರ್ಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನುಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಮ್. ಎಫ್. ಸಿ ರಾಮದುರ್ಗ ಮತ್ತು ಅಧ್ಯಕ್ಷರು,ಶ್ರೀಮತಿ. ಬಿ ಟಿ ಅನ್ನಪೂರ್ಣೇಶ್ವರಿ…

Read More

ಪ್ರೆಸ್ ಕ್ಲಬ್ ಹಾಗೂ ವಿಜಯ ಸೇನೆ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರೆಸ್ ಕ್ಲಬ್ ರಾಮದುರ್ಗ ಹಾಗೂ ವಿಜಯ ಸೇನಾ ಸಮಿತಿ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ನಾಲ್ಕನೇಯ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರ ಕೊಡುಗೆ ನೀಡಿದೆ. ಹರ್ಮನ್ ಮೊಗ್ಲಿಂಗ್ ಅವರಿಂದ ಸ್ಥಾಪಿತವಾದ ಮಂಗಳೂರು ಸಮಾಚಾರ ಕನ್ನಡ ಮೊದಲು ಪತ್ರಿಕೆಯಾಗಿದೆ ಜುಲೈ 1 ರಂದು…

Read More

ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಮೇಲಿನ ನಿರ್ಬಂಧವನ್ನು ಖಂಡಿಸಿ ರಾಮದುರ್ಗದಲ್ಲಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವಾದಿ ಶರಣರ ಹಿಂದು ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ರಾಷ್ಟ್ರೀಯ ಕಿಸಾನ್ ಸಂಘ ಕರ್ನಾಟಕ ರಕ್ಷಣಾ ವೇದಿಕೆ ಹಿಂದೂಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳಿಗೆ ಮೂರು ಜಿಲ್ಲೆಗೆ ಗಡಿ ದಿಗ್ಬಂಧನ ಮಾಡಿರುವ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನೆ ತೇರ್ ಬಜಾರ್ ಮೂಲಕ ಸರ್ಕಾರಿ ಆಸ್ಪತ್ರೆಯ ಹುತಾತ್ಮ ಚೌಕ ದಿಂದ ಜೂನಿಪೇಟ್ ಅಂಬೇಡ್ಕರ್ ಮಾರ್ಗವಾಗಿ ಮಿನಿ ವಿಧಾನಸೌಧವರೆಗೂ ಪ್ರತಿಭಟನೆ…

Read More