ಮಾಜಿ ಸಚಿವರಾದ ಎಚ್ ಆಂಜನೇಯ ರವರಿಗೆ MLC ಸ್ಥಾನ ನೀಡಲು ಕರ್ನಾಟಕ ಮಾದಿಗರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಶೈಲ ರತ್ನಾಕರ್ ಆಗ್ರಹ
ರಾಜ್ಯದಲ್ಲಿ ಜೂನ್ 17ರಂದು ನಿವೃತ್ತಿ ಹೊಂದಲಿರುವ 11 ಒಐಆ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಭರ್ತಿ ಮಾಡುತ್ತಿರುವ ಖಾಲಿ ಇರುವ ಸ್ಥಾನಕ್ಕೆ ನಾಡ ಕಂಡ ಅಪ್ರತಿಮ ನಾಯಕ ಶೋಷಿತರ ದಮನಿತರ ದಲಿತರ ಗಟ್ಟಿ- ಧ್ವನಿ ಸ್ವಾಭಿಮಾನದ ದೈತ್ಯ, ಸರ್ವಜನಾಂಗದ ನಾಯಕ,ದೇವದಾಸಿ ತಾಯಂದಿರಿಗೆ ತಿಂಗಳ ಮಾಶಾಸನ, ದೇವದಾಸಿ ತಾಯಂದಿರ ಮಕ್ಕಳಿಗೆ ಮದುವೆಗೆ ಪ್ರೋತ್ಸಾಹ ಧನ,ಹೆಚಿನ ವಿದ್ಯಾಭ್ಯಾಸ ಮಾಡಲು ವಿದೇಶಕ್ಕೆ ಹೋಗಲು ಪ್ರೋತ್ಸಾಹ ನೀಡಲು ಯೋಜನೆ ಜಾರಿಗೆ ತಂದವರು ಮತ್ತು ಮೊರಾರ್ಜಿ ದೇಸಾಯಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ,…
