Prashanth Angadi

ಲೋಕೇಶ್ವರ ಜಾತ್ರೆಯ ನಿಮಿತ್ಯವಾಗಿ ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ ನಾಟಕವನ್ನು ಕಾಂಗ್ರೆಸ್ ಮುಖಂಡರು ಗುರುರಾಜ ಉದಪುಡಿ ಅವರು ಉದ್ಘಾಟಿಸಿದರು

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಶ್ರೀ ಜ್ಞಾನೇಶ್ವರ ಮಠದ ಹತ್ತಿರ ಭವ್ಯ ರಂಗಸಜ್ಜಿಕೆಯಲ್ಲಿ ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ ನಾಟಕವನ್ನು ಕಾಂಗ್ರೆಸ್ ಮುಖಂಡರು ಹಾಗೂ ಗಣಿ ಉದ್ಯಮೆದಾರರಾದ ಗುರುರಾಜ ಉದಪುಡಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಮಹಾಸ್ವಾಮಿಗಳು ಪೀಠಾಧಿಕಾರಿಗಳು ಶ್ರೀ ಜ್ಞಾನೇಶ್ವರ ಮಠ ಲೋಕಾಪೂರ .ಪರಮ ಪೂಜ್ಯ ಶ್ರೀ ಮಹಾರುದ್ರಯ್ಯ ಮಹಾಸ್ವಾಮಿಗಳು ಪೀಠಾಧಿಕಾರಿಗಳು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಲೋಕಾಪೂರ.ಶಿವಾನಂದ ಉದಪುಡಿ ಮಾಜಿ ಉಪಾಧ್ಯಕ್ಷರು.ಬಿ.ಡಿ.ಸಿ.ಸಿ….

Read More

88ನೇಯ ತ್ರಿಮುರ್ತಿ ಶಿವಜಯಂತಿ ಮಹೋತ್ಸವ ಹಾಗೂ ದ್ವಾದಶ ಜ್ಯೋತಿರ್ಲಿಂಗ ದರ್ಶನ ಹಾಗೂ ಆಧ್ಯಾತ್ಮಿಕ ಚಿತ್ರ ಪ್ರದರ್ಶನ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಲೋಕಾಪುರ ಇವರಿಂದ 88ನೇಯ ತ್ರಿಮುರ್ತಿ ಶಿವ ಜಯಂತಿ ಮಹೋತ್ಸವ ಹಾಗೂ ದ್ವಾದಶ ಜ್ಯೋತಿರ್ಲಿಂಗ ದರ್ಶನ ಹಾಗೂ ಆಧ್ಯಾತ್ಮಿಕ ಚಿತ್ರ ಪ್ರದರ್ಶನ ಕಾರ್ಯಕ್ರಮ ಸೋಮನಾಥ ಜ್ಯೋತಿರ್ಲಿಂಗ.ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಈ ಪುಣ್ಯಕ್ಷೇತ್ರವು ಮೊಟ್ಟ ಮೊದಲನೇಯದಾಗಿದೆ. ಇಲ್ಲಿ ಶಿವ ಪರಮಾತ್ಮನನ್ನು ಸೋಮೇಶ್ವರ ಎಂದು ಕರೆಯುತ್ತಾರೆ. ಇದು ಗುಜರಾತಿನ ಅರಬ್ಬಿ ಸಮುದ್ರದ ದಡದಲ್ಲಿದೆ .ದುಃಖದಲ್ಲಿರುವ ಮನುಷ್ಯರಿಗೆ ಆತ್ಮಜ್ಞಾನದ ಅಮೃತವನ್ನು ಕೊಟ್ಟು ಮುಕ್ತಿ ಜೀವನಮುಕ್ತಿಯ ದಾರಿಯನ್ನು…

Read More

ಅಂಗನವಾಡಿ ಕಾರ್ಯಕರ್ತೆಯರಿಗೆ. ಸ್ಮಾರ್ಟ್ ಪೋನ್

ಬೆಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಪೋನ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಶಕ್ತಿಕರಣವನ್ನು ಡಿಜಿಟಲೀಕರಣಗೊಳಿಸೋ ಸಂಬಂಧ ಪ್ರತಿ ಅಂಗವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡಲಾಗುತ್ತಿದೆ.ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಡಿಜಿಟಲೀಕರಣಗೊಂಡ ಸಶಕ್ತಿಕರಣದ ಭಾಗವಾಗಿ ರಾಜ್ಯದ ಪ್ರತಿ ಅಂಗನವಾಡಿಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಹೇಳಿದೆ.

Read More

ಮಹಿಳಾ ದಿನಾಚರಣೆ ಕೊಡುಗೆ ಎಲ್ ಪಿ ಜಿ ಸಿಲಿಂಡರ್ ಬೆಲೆ 100 ರೂಪಾಯಿ ಇಳಿಸಿದ ಸರ್ಕಾರ

ನವದೆಹಲಿ: ಚುನಾವಣೆಗೆ ಕೆಲವು ವಾರಗಳು ಬಾಕಿ ಇರುವ ಹಿನ್ನೆಲೆಯಲ್ಲಿಮಹಿಳಾ ದಿನಾಚರಣೆಯಂದೇ ಎಲ್ಪಿಜಿ ಸಿಲಿಂಡರ್‌ಗೆ 100 ರೂ.ಗಳನ್ನುಕಡಿಮೆ ಮಾಡಲಾಗಿದೆ. ದೇಶದಲಕ್ಷಾಂತರ ಮಹಿಳೆಯರ ಬದುಕನುಸರಾಗಗೊಳಿಸಲು ಈ ಘೋಷಣೆಮಾಡಲಾಗಿದೆ ಎಂದು ಪ್ರಧಾನಿನರೇಂದ್ರ ಮೋದಿ ಹೇಳಿದ್ದಾರೆ.ಈ ಕುರಿತಾಗಿ ಟ್ವಿಟ್ ಮಾಡಿರುವಅವರು, ಇಂದು ಮಹಿಳಾದಿನಾಚರಣೆ, ಹೀಗಾಗಿ ನಮ್ಮ ಸರ್ಕಾರ ಸಬ್ಸಿಡಿ ಇಲ್ಲದ ಎಲ್‌ ಪಿಜಿ ಸಿಲಿಂಡರ್‌ ಬೆಲೆಯನ್ನು 100 ರೂ. ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶದ ಲಕ್ಷಾಂತರ ಮಹಿಳೆಯರ ಆರ್ಥಿಕಹೊರೆಯನ್ನು ಕಡಿಮೆ ಮಾಡಲಿದೆ.ವಿಶೇಷವಾಗಿ ನಾರಿಶಕ್ತಿಗೆ ಬಲತುಂಬಲಿದೆ’ ಎಂದು ಹೇಳಿದ್ದಾರೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿಇದು…

Read More

ಬೆಂಗಳೂರಿನಲ್ಲಿ ಕುಡಿಯುವ ನೀರು ಇತರೆ ಉದ್ದೇಶಕ್ಕೆ ಬಳಸಿದರೆ 5 ಸಾವಿರ ರೂ.ದಂಡ

ಬೆಂಗಳೂರು ಪಟ್ಟಣದಲ್ಲಿ ಕುಡಿಯುವ ನೀರನ್ನು ವಾಹನ ಸ್ವಚ್ಛತೆ ಕಟ್ಟಡ ನಿರ್ವಹಣೆಕ್ಕೆ ಇತರೆ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆಆದೇಶ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ವಾಹನ ಸ್ವಚ್ಛತೆ ಕೈತೋಟ ರಸ್ತೆ ನಿರ್ಮಾಣ ಕಟ್ಟಡ ನಿರ್ಮಾಣ ಇತರ ಸ್ವಚ್ಛತೆಗೆ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಈ ನಿಷೇಧ ಆದೇಶ ಉಲ್ಲಂಘಿಸಿದರೆ 5 ಸಾವಿರ ರೂ ದಂಡ ವಿಧಿಸಲಾಗುವುದು ಈ ಉಲ್ಲಂಘನೆಯ ಮರುಕಳಿಸಿದಲ್ಲಿ ದಂಡದ ಮತ್ತ 5…

Read More

 ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬೆಳಗಾವಿ : ಇಂದಿನ ಯುವಕರು ಡಾಕ್ಟರ್, ಎಂಜಿನಿಯರ್ ಸೇರಿದಂತೆ ಬೇರೆ ಬೇರೆ ಅಧ್ಯಯನ ಮಾಡಿ ಹಳ್ಳಿಯಲ್ಲಿರುವ ಯುವಕರು ಕೃಷಿ ಕಡೆ ಗಮನ ಹರಿಸದೆ ಇರುವುದು ಅಪಾಯಕಾರಿ ಬೆಳವಣಿಗೆ, ಯುವಕರಲ್ಲಿ ಕೃಷಿ ಬಗ್ಗೆ ಆಸಕ್ತಿಯನ್ನು ಹುಟ್ಟಿಸುವ ಅವಶ್ಯಕತೆ ಇದ್ದಿದ್ದು, ಯುವಕರು ಬೇರೆ ಬೇರೆ ವಿಷಯದಲ್ಲಿ ಅಧ್ಯಯನ ಮಾಡಿ, ಆದರೆ ರಜೆ ವೇಳೆಯಲ್ಲಿ ಹಳ್ಳಿಗೆ ಬಂದು ನಿಮ್ಮ ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾಗಿ…

Read More

ಕಾರ್ಡೋಲೈಟ್ ಸ್ಪೆಷಲ್ಟಿ ಕೆಮಿಕಲ್ಸ್ ಇಂಡಿಯಾ ಎಲ್.ಎಲ್.ಪಿ ಇವರಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಬಾಳ ಗ್ರಾಮ ಪಂಚಾಯತ್ ಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆಕಾರ್ಡೋಲೈಟ್ ಸ್ಪೆಷಲ್ಟಿ ಕೆಮಿಕಲ್ಸ್ ಇಂಡಿಯಾ ಎಲ್.ಎಲ್.ಪಿ ಇವರಿಂದ ಆರ್ಥಿಕ ವಾಗಿ ಹಿಂದುಳಿದ ಮತ್ತು ದುರ್ಬಲ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶ್ರೀ ದಿವಾಕರ್ ಕದ್ರಿ ಜನರಲ್ ಮೆನೇಜರ್ ರವರು ಮಾತಾನಾಡಿ ನಮ್ಮ ಕಂಪನಿಯ ಲ್ಲಿ ಶೇಕಡಾ 98 ರಷ್ಟು ಊರಿನ ಜನರಿಗೆ ಕೆಲಸ ನೀಡಲಾಗಿದೆ .ಈ ಕಂಪನಿಯ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರು ಉಪಯೋಗ ಮಾಡಲಾಗುತ್ತಿದೆ .ಮಹಿಳೆಯರ…

Read More

ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ

ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಹಿನ್ನಲೆ ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಜ್ಜಾಗುತ್ತಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಎನ್.ಆರ್.ಉಪವಿಭಾಗದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ನೇತೃತ್ವದಲ್ಲಿ ಪಥಸಂಚಲನ ನಡೆದಿದೆ. ಬೆಳಿಗ್ಗೆ 7 ಗಂಟೆಗೆ ರೂಟ್ ಡಿ.ವಿ.ಎನ್. ವೃತ್ತ,1008 ಗಣಪತಿ ವೃತ್ತ, ಗಾಯತ್ರಿ ರಾಮಾಂದಿರ ವೃತ್ತ, ಉಸ್ಮಾನಿಯ ಬ್ಲಾಕ್, ಗೌರ್ಮೆಂಟ್ ಹಾಸ್ಟೆಲ್, ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಒಂದನೇ…

Read More

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಕೆರೆಯ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾನೆ

ದಾವಣಗೆರೆ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾವಣಗೆರೆಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿನಡೆದಿದೆ.ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ (40) ಮೃತವ್ಯಕ್ತಿ. ನಿತ್ಯಮೀನು ಹಿಡಿದು ಜೀವನ ಸಾಗಿಸುತ್ತಿದ್ದ ಮೂರ್ತಿ ಎಂದಿನಂತೆಮೀನು ಹಿಡಿಯಲು ತೆಪ್ಪದಲ್ಲಿ ಹೋಗಿದ್ದ ವೇಳೆ ಇದ್ದಕ್ಕಿದ್ದಂತೆತೆಪ್ಪ ಮಗುಚಿ ಬಿದ್ದು ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿಸಾವನ್ನಪ್ಪಿದ್ದಾರೆ.ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ನೀರಿನಲ್ಲಿ ಮುಳುಗಿಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಈತನ ಮೃತದೇಹವನ್ನುಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More

ಪರಭಾಷೆ ನಾಮಫಲಕ ಕಿತ್ತೊಗೆದು ಕನ್ನಡ ನಾಮಫಲಕ ಅಳವಡಿಸುವಂತೆ ಕರವೇ ಆಕ್ರೋಶ

ಕಾಗವಾಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪರಭಾಷೆ ನಾಮಫಲಕ ಕಿತ್ತೊಗೆದು ಕನ್ನಡ ನಾಮಫಲಕ ಆಳವಡಿಸುವಂತೆಕಾಗವಾಡ ಪಟ್ಟಣದಲ್ಲಿ ಕರವೇ ಅಧ್ಯಕ್ಷ ಸಿದ್ದು ಒಡೆಯರ್ ನೇತೃತ್ವದಲ್ಲಿ ಕಾರ್ಯಕರ್ತರು ಸೇರಿದಂತೆ ಆಕ್ರೋಶ ವ್ಯಕ್ತಪಡಿಸಿದರು. ಕಾಗವಾಡ ಪಟ್ಟಣದಲ್ಲಿ ಮರಾಠಿ,ಆಂಗ್ಲ ಭಾಷೆಯಲ್ಲಿ ಹಾಕಿದ್ದ ನಾಮಫಲಕಗಳನ್ನು ತೆರವುಗೊಳಿಸುವ ಅಭಿಯಾನ ಹಮ್ಮಿಕೊಂಡಿದ್ದರು. ಇದೆ ವೇಳೆ ನಾರಾಯಣಗೌಡ ಬಣದ ತಾಲ್ಲೂಕಾಧ್ಯಕ್ಷ ಸಿದ್ದು ಒಡೆಯ‌ ಮಾತನಾಡಿ,ರಾಜ್ಯ ಸರ್ಕಾರಅಂಗಡಿ ಮೇಲೆ ಹಾಕಿರುವ ನಾಮಫಲಕಗಳಲ್ಲಿ ಕಡ್ಡಾಯವಾಗಿ 60% ಕನ್ನಡ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.ಆದರೂಕೆಲ ಅಂಗಡಿ ಮಾಲೀಕರು ಇನ್ನೂ ಮರಾಠಿ ಮತ್ತು…

Read More