ಲೋಕೇಶ್ವರ ಜಾತ್ರೆಯ ನಿಮಿತ್ಯವಾಗಿ ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ ನಾಟಕವನ್ನು ಕಾಂಗ್ರೆಸ್ ಮುಖಂಡರು ಗುರುರಾಜ ಉದಪುಡಿ ಅವರು ಉದ್ಘಾಟಿಸಿದರು
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಶ್ರೀ ಜ್ಞಾನೇಶ್ವರ ಮಠದ ಹತ್ತಿರ ಭವ್ಯ ರಂಗಸಜ್ಜಿಕೆಯಲ್ಲಿ ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ ನಾಟಕವನ್ನು ಕಾಂಗ್ರೆಸ್ ಮುಖಂಡರು ಹಾಗೂ ಗಣಿ ಉದ್ಯಮೆದಾರರಾದ ಗುರುರಾಜ ಉದಪುಡಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಮಹಾಸ್ವಾಮಿಗಳು ಪೀಠಾಧಿಕಾರಿಗಳು ಶ್ರೀ ಜ್ಞಾನೇಶ್ವರ ಮಠ ಲೋಕಾಪೂರ .ಪರಮ ಪೂಜ್ಯ ಶ್ರೀ ಮಹಾರುದ್ರಯ್ಯ ಮಹಾಸ್ವಾಮಿಗಳು ಪೀಠಾಧಿಕಾರಿಗಳು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಲೋಕಾಪೂರ.ಶಿವಾನಂದ ಉದಪುಡಿ ಮಾಜಿ ಉಪಾಧ್ಯಕ್ಷರು.ಬಿ.ಡಿ.ಸಿ.ಸಿ….
