Prashanth Angadi

ಪುರಸಭೆಯಿಂದ ಹಮ್ಮಿಕೊಂಡ ಬೀದಿಬದಿ ವ್ಯಾಪಾರಿಗಳ ಉಚಿತ ಆರೋಗ್ಯ ಶಿಬಿರ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆಯಿಂದ ಹಮ್ಮಿಕೊಂಡ ಬೀದಿಬದಿ ವ್ಯಾಪಾರಿಗಳ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಅಂಭಾಭವಾನಿ ಕಲ್ಯಾಣ ಮಂಟಪದಲ್ಲಿ ಜರಗಿತು. ಈ ಸಂದರ್ಭದಲ್ಲಿ ಪುರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಗೀತಾ ಬೆಳಗಲಿ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳಿಗೆ ಪಿ.ಎಂ. ಸ್ವನಿಧಿ ಯೋಜನೆುಂದ 50 ಸಾವಿರ ರೂ. ವರಗೆ ಸಾಲ ಸೌಲಭ್ಯಗಳಿದ್ದು,  ಪಿ.ಎಂ ಸ್ವನಿಧಿ ಯೋಜನೆ ಅಡಿಯಲ್ಲಿ ಮೊದಲನೇ ಹಂತದಲ್ಲಿ 10 ಸಾವಿರ ವ್ಯಾಪಾರ ಸಾಲ ನೀಡಲಾಗುತ್ತಿದೆ. ಅದನ್ನು ಸಕಾಲದಲ್ಲಿ ಭರಣಾ ಮಾಡಿದರೆ 2ನೇ ಹಂತದಲ್ಲಿ…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿ ಮಾತನಾಡಿದರುಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು, 100 ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು…

Read More

ಅಂಬೇಡ್ಕರ ಪುತ್ಕಳಿಗೆ ಅವಮಾನ ಮಾಡುವುದು ಹೆಚ್ಚಾಗುತ್ತಿದೆ ಅಂತವರ ಮೇಲೆ ಸೂಕ್ತ ಕ್ರಮ ಜರಗಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ಪಂಚಾಯತಯಿಂದ ಹುತಾತ್ಮ ವ್ರತ ಮಾರ್ಗವಾಗಿ ತಹಸೀಲ್ದಾರ್ ಕಛೇರಿವರೆಗೂ ಪ್ರತಿಭಟನೆ ಮುಖಾಂತರ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು ರಾಜ್ಯಾದ್ಯಂತ ಅಂಬೇಡ್ಕರ ಪುತ್ಕಳಿಗೆ ಅವಮಾನ ಮಾಡುವುದು ಹೆಚ್ಚಾಗುತ್ತಿದೆ ಅಂತವರ ಮೇಲೆ ಸೂಕ್ತ ಕ್ರಮ ಜರಗಿಸಬೇಕು.ಡಾ॥ ಬಿ.ಆರ್.ಅಂಬೇಡ್ಕರ ರವರು ಸಂವಿಧಾನ ಎಂಬ ಗ್ರಂಥವನ್ನು ಬರೆದು ಇಡಿ ವಿಶ್ವಕ್ಕೆ ಮಾದರಿಯಾಗಿದ್ದ ಡಾ|| ಬಿ.ಆರ್.ಅಂಬೇಡ್ಕರ ರವರು ಒಂದೆ ಜನಾಂಗಗೋಸ್ಕರ ಸಂವಿಧಾನವನ್ನು ರಚಿಸಿರುವುದಿಲ್ಲಾ. ಸರ್ವ ಜನಾಂಗಕ್ಕೂ ಅನುಕೂಲವಾಗುವಂತೆ ಸಂವಿಧಾವನ್ನು ರಚಿಸಿದ್ದಾರೆ. ಅಂತಹ ಮಹಾನ ವ್ಯಕ್ತಿಯ ಪುತ್ತಳಿಗೆ ಅವಮಾನ ಮಾಡುತ್ತಿದ್ದಾರೆ….

Read More

   ಹಲಗತ್ತಿ ಗ್ರಾಮದಲ್ಲಿ  ಸಂವಿಧಾನ ಜಾಗೃತಿ  ಜಾಥಾ ಕಾರ್ಯಕ್ರಮ ಜರಗಿತು

ರಾಮದುರ್ಗ ತಾಲೂಕಿನ   ಹಲಗತ್ತಿ  ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಸೋನವ್ವ ರಾಜೇಂದ್ರ ದೊಡವಾಡ ಇವರು ಸಂವಿಧಾನ ಜಾಗೃತಿ  ಜಾಥಾ ರಥಕ್ಕೆ ಪೂಜೆ ಮಾಡುವುದರೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ ಮಾತನಾಡಿ, ಸಂವಿಧಾನ ಒಂದು ಆಚರಣೆ ಮಾಡಿ ಸೀಮಿತ ಮಾಡದೇ ತಮ್ಮ ಮನೆ ಮನೆಗಳಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದರು. ಸಂವಿಧಾನ ಮೌಲ್ಯಗಳನ್ನು ಜೀವಂತವಾಗಿರಬೇಕೆಂಬ ಉದ್ದೇಶದಿಂದ ಜಾಗೃತ ಜಾಥಾ ಹಮ್ಮಿಕೊಳ್ಳಲಾಗಿದೆ. ಹಿಂದಿನ ಕಾಲದಲ್ಲಿ ಮಹಿಳೆಯರು ಮಾತನ್ನು ಆಡದ ಸ್ಥಿತಿಯಲ್ಲಿದ್ದವರಿಗೆ…

Read More

ಯಾದಗಿರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ 69,000 ರೂ. ಮೌಲ್ಯದ ಅಧಿಕ ಅಕ್ಕಿ ವಶ

ಯಾದಗಿರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ 69,000 ರೂ. ಮೌಲ್ಯದ ಅಧಿಕ ಅಕ್ಕಿ ವಶ ಬಡವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಉಚಿತವಾಗಿ ಪಡಿತರ ಅಕ್ಕಿ ಕೊಟ್ಟರೆ ಅದನ್ನು ಹಣದ ಆಸೆಗೆ ಜನರು ಮಾರಿಕೊಳ್ಳುತ್ತಿದ್ದಾರೆ ಯಾದಗಿರಿ ಜಿಲ್ಲೆಯ ಸುರಪುರದಿಂದ ರಾಯಚೂರು ಜಿಲ್ಲೆಯ ಲಿಂಗಸೂರಿಗೆ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. ಸುರಪುರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 69,000 ರೂ. ಮೌಲ್ಯದ ಪಡಿತರ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.50 ಕೆಜಿಯ 45 ಪ್ಲಾಸ್ಟಿಕ್…

Read More

 ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ಉಪನ್ಯಾಸ ಕಾರ್ಯಕ್ರಮ 

ರಾಮದುರ್ಗ ಪಟ್ಟಣದ‌ ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ “ಭಾಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಿಪಿಐ ಐ.ಆರ್. ಪಟ್ಟಣಶೆಟ್ಟಿ ಪಾಲ್ಗೊಂಡು ಅವರು ಮಾತನಾಡಿದರು. ಸೈಬರ್ ಅಪರಾಧಗಳ ಸಂಖ್ಯೆ ದೇಶಾದ್ಯಂತ ದಿನೇ ದಿನೇ ಹೆಚ್ಚುತ್ತಿದೆ. ದೇಶದಲ್ಲಿ ಸೈಬರ್ ಅಪರಾಧಗಳು ದೆಹಲಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ಕರ್ನಾಟಕ ಈಗ ಮೂರನೇ ಸ್ಧಾನದಲ್ಲಿದೆ. ತಂತ್ರಜ್ಞಾನ ಅಭಿವೃದ್ಧಿಯಾದಂತೆ ಅದರ ದುರುಪಯೋಗ ತೆಗೆದುಕೊಳ್ಳುತ್ತಿರುವ…

Read More

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಮಾರು 800 ಕೋಟಿ ರೂ.ಗಳ ಪ್ರಸ್ತಾವನೆಗೆ ಸಚಿವಸಂಪುಟಚ ಒಪ್ಪಿಗೆ ನೀಡಿದೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಡಿಸಿದ್ದ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಮೂಜುರು ನೀಡಲಾಯಿತು. ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ 519.10 ಕೋಟಿ ರೂ. ಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಳೆದ ಸುಮಾರು 5 ವರ್ಷದಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು ಈ ಯೋಜನೆಗಾಗಿ ಪಟ್ಟು ಹಿಡಿದಿದ್ದರು. ನಂತರದಲ್ಲಿ ಕೆಲವರ ಅಡ್ಡಗಾಲಿನಿಂದಾಗಿ ಯೋಜನೆ ನನೆಗುದಿಗೆ…

Read More

ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಸುತ್ತಲೂ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಿದ ಅಬಕಾರಿ ಅಧಿಕಾರಿಗಳು 

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ವಾಪ್ತಿಯಲ್ಲಿ ಅಕ್ರಮ ಮಾರಾಟ, ಸಾರಾಯಿ ಮಾರಾಟ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಅಬಕಾರಿ ಇಲಾಖೆಯಿಂದ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು ಪ್ರತಿವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕದ ಸುಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಿ ಜಾತ್ರೆ ಅದ್ದೂರಿಯಾಗಿ ನಡೆಸಲಾಗುತ್ತಿದೆ. ಯಲ್ಲಮ್ಮನ ಸನ್ನಿಧಾನದಲ್ಲಿ ಸುತ್ತ ಮುತ್ತಲು ಅಕ್ರಮವಾಗಿ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ಅಬಕಾರಿ ಸಿಪಿಐ ಶ್ರೀಶೈಲ ಅಕ್ಕಿ ತಿಳಿಸಿದ್ದಾರು. ಈ ಗಸ್ತು ಕಾರ್ಯದಲ್ಲಿ ರಾಮದುರ್ಗ ಅಬಕಾರಿ ಉಪ ಅದಿಕ್ಷಕರು…

Read More

ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಆರಂಭಗೊಂಡ ಸಂವಿಧಾನ ಜಾಗೃತಿ  ಜಾಥಾ

ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು, ಯುವಕರು ಸೇರಿದಂತೆ ಸಾವಿರಾರು ಜನರು ಸಂವಿಧಾನ ಜಾಗೃತ ಜಾಥಾ ಸ್ಥಬ್ದಚಿತ್ರವನ್ನು ಪುಷ್ಪನಮನದೊಂದಿಗೆ ಸಲ್ಲಿಸಿ ಬಳಿಕ ಮುಖ್ಯ ರಸ್ತೆಯಿಂದ ಅಂಬೇಡ್ಕರ ವೃತ್ತದವರೆಗೆ ಮೆರವಣಿಗೆದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಸಂವಿಧಾನ ಜಾಗೃತ ಜಾಥಾದ ಉಸ್ತುವಾರಿ ಬಿ.ಜೆ.ಇಂಡಿ ಮಾತನಾಡಿ, ಸಂವಿಧಾನ ಒಂದು ಆಚರಣೆ ಮಾಡಿ ಸೀಮಿತ ಮಾಡದೇ ತಮ್ಮ ಮನೆ ಮನೆಗಳಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ…

Read More

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ  ಮಾಡಿದರು

ಮುಖ್ಯಮಂತ್ರಿ ಸಿದ್ಧರಾಮಯ್ಯನವರು  ಹೊಸಪೇಟೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿಯನ್ನು ಸಸಿಗಳಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು  ಒಟ್ಟು ರೂ 4.6 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಿಸಲಾಗಿದೆ. 27ಸೆಪ್ಟೆಂಬರ್ 2022 ರಂದು ಕಾಮಗಾರಿ ಪ್ರಾರಂಭಿಸಿ, 28 ಆಗಸ್ಟ್ 2023 ಕ್ಕೆ ಪೂರ್ಣಗೊಳಿಸಲಾಗಿದೆ. ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣಕ್ಕೆ ಒಟ್ಟು 3 ಎಕರೆ ಜಮೀನು ಮಂಜೂರು ಮಾಡಲಾಗಿದೆ….

Read More