ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ ಪಾವತಿ ಮಾಡದಿದ್ದರೆ, ಅಂತಹ ಜಾಹೀರಾತು ಸಂಸ್ಥೆಗಳಿಗೆ ಕಮಿಷನ್ ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳ ಸಮಸ್ಯೆಗಳ ಕುರಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಗುರುವಾರ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿ ಮಾತನಾಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ…
