Prashanth Angadi

ಬಾಲ್ ಬ್ಯಾಡ್ಮಿಂಟನ್ ನಲ್ಲಿರಾಮದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕುಮಾರಿ ಉಮ್ಮಿ ಸಾನಿಯಾ ನಾಸಿಪುರ ರಾಚವಿವಿ ದ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಕುಮಾರಿ ಉಮ್ಮಿ ಸಾನಿಯಾ ನಾಸಿಪುರ ಈತಳು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾಳೆ. ಫೆಬ್ರುವರಿ 11ರಂದು ಚೆನ್ನೈನಲ್ಲಿ ಜರುಗಲಿರುವ ಅಂತರ್ ವಿಶ್ವವಿದ್ಯಾಲಯಗಳ ಬಾಲ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಮ್ಮಿ ಸಾನಿಯಾ ನಾಸಿಪುರ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾಕ್ಟರ್…

Read More

ಬೆಟಗೇರಿಗ್ರಾಮದಲ್ಲಿ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ.

ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು: ಸುಣಧೋಳಿ ಶ್ರೀಗಳುಬೆಟಗೇರಿ: ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು. ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬದುಕಿನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಹಯೋಗದಲ್ಲಿ ಫೆ.೧ ರಂದು ನಡೆದ ನೂತನ ಭಕ್ತ…

Read More

ಅಭಿಮತ ಶರಣರ ವಚನಗಳು ನಮ್ಮ ಬಾಳನ್ನು ತಿದ್ದುವ ದಾರಿದೀಪಗಳಾಗಿವೆ : ಡಾ. ಗುರುದೇವಿ ಹುಲೆಪ್ಪನವರಮಠ

ಲಿಂಗಾಯತ ಸಂಘಟನೆ ವತಿಯಿಂದ ಗ್ರಂಥ ಲೋಕಾರ್ಪಣೆ ವಚನಗಳು ನಮ್ಮ ಜೀವನದ ದಾರಿದೀಪಗಳು ಡಾ. ಗುರುದೇವಿ ಹುಲೆಪ್ಪನವರಮಠ ಅಭಿಮತಶರಣರ ವಚನಗಳು ನಮ್ಮ ಬಾಳನ್ನು ತಿದ್ದುವ ದಾರಿದೀಪಗಳಾಗಿವೆ. ಪ್ರತಿಶರಣರ ಪ್ರತಿಯೊಂದು ವಚನದ ವಿಚಾರಗಳು ನೈಜತೆ ಬಿಂಬಿಸುವುದರ ಜೊತೆಗೆ ಸದಾಕಾಲ ಮಾರ್ಗದರ್ಶಿಯಾಗಿವೆ ಎಂದು ನಿವೃತ್ತ ಪ್ರಾಧ್ಯಾಪಕಿ ಮತ್ತು ಸಾಹಿತಿ ಡಾ.ಗುರುದೇವಿ ಹುಲೆಪ್ಪನವರಮಠ ರವಿವಾರ ದಿ 1 ರಂದು ಬೆಳಗಾವಿಯ ಹಳಕಟ್ಟಿ ಭವನದಲ್ಲಿ ಪ್ರಾರoಭದಲ್ಲಿ ಮಹಾದೇವಿ ಅರಳಿ ಪ್ರಾಥ೯ನೆ ನಡಿಸಿಕೂಟ್ಟರು ಲಿಂಗಾಯತ ಸಂಘಟನೆಯ ವತಿಯಿಂದ ಅಕ್ಕಮಹಾದೇವಿ ತೆಗ್ಗಿ ರಚಿಸಿದ ‘ವಚನ ಬುತ್ತಿ ‘…

Read More

ನಬಾರ್ಡನಿಂದ ರೈತರಿಗೆ ಸಬ್ಸಿಡಿ ಸಾಲ: ಅಭಿನವ ಯಾದವ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಿದ್ಧಾಳ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಬೆಂಗಳೂರ, ನಬಾರ್ಡ ಕೇಂದ್ರ ಕಚೇರಿ ಮುಂಬೈ, ಕೆನರಾ ಆರ್ಥಿಕ ಸಲಹಾ ಟ್ರಸ್ಟ್, ಅಮೂಲ್ಯ ಆರ್ಥಿಕ ಸಾಕ್ಷರತೆ ಕೇಂದ್ರ ಹಾಗೂ ಗ್ರಾ.ಪಂ. ಗೊಡಚಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರೈತರಿಗಾಗಿ ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಿಲ್ ವ್ಯವಹಾರ ಕುರಿತಾದ ಕಾರ್ಯಕ್ರಮದಲ್ಲಿ ನಬಾರ್ಡ ಡಿ.ಡಿ.ಎಂ. ಅಭಿನವ ಯಾದವ ಭಾಗವಹಿಸಿ ಅವರು ಮಾತನಾಡಿದರು. ನಬಾರ್ಡದಿಂದ ಎಲ್ಲ ರಾಷ್ಟ್ರೀಕೃತ ಬ್ಯಾಂಕಗಳ ಮೂಲಕ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ರೈತರು ತಮ್ಮ ಜಮೀನುಗಳಲ್ಲಿ…

Read More

ರಾಮದುರ್ಗದಲ್ಲಿ ಎಗ್ಗಿಲ್ಲದೇ ತಂಬಾಕು ಮಿಶ್ರಿತ ಮಾವಾ ಮಾರಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ಹಾಗೂ ಸುತ್ತಮುತ್ತ ಹಳ್ಳಿಗಳಲ್ಲಿ ತಂಬಾಕು ಮಿಶ್ರಿತ ಮಾವಾ ಮಾರಾಟ ಹೆಚ್ಚಾಗಿದೆ. ಮೊದಲು ಮಾವಾ ತಯಾರ ಮಾಡಲು ಬಿಳಿಯ ಅಡಕೆಯನ್ನು ತಂದು ನೀರಿನಲ್ಲಿ ಒಂದು ದಿನ ನೆನೆಸಿಟ್ಟು ನಂತರ ಅದನ್ನು ಚಿಕ್ಕ ಚಿಕ್ಕ ಓಳುಗಳನ್ನು ಮಾಡಿ ಅದರಲ್ಲಿ ತಂಬಾಕು ಹಾಗೂ ಸುಣ್ಣವನ್ನು ಮಿಶ್ರಣ ಮಾಡಿ ಮಾವಾ ತಯಾರಿ ಮಾಡಿಕೊಡುತ್ತಿದ್ದರು ಇದರ ಅವಧಿ ಒಂದು ದಿನ ಮಾತ್ರ ಇರುತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಮಿಕಲ್ಸ್ ಮಿಶ್ರಣ ಮಾಡಿ ಮಾವಾ ತಯಾರು ಮಾಡುತ್ತಾರೆ ಕೆಮಿಕಲ್ಸ್ ಮಿಶ್ರಣ ಮಾವಾದ…

Read More

ಮಾಹಿತಿ ಹಕ್ಕು ಅಧಿನಿಯಮ-2005 ರ ಕಾರ್ಯಾಗಾರ

ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ;ಇದೊಂದು ಜನರಿಗೆ ಸರ್ಕಾರ ಕೊಟ್ಟಿರುವ ಪ್ರಮುಖ ಹಾಗೂ ಪ್ರಬಲ ಕಾಯ್ದೆ;ಮಾಹಿತಿ ಹಕ್ಕು ಜಾರಿಯಿಂದ ವ್ಯವಸ್ಥೆಯಲ್ಲಿ ಬದಲಾವಣೆ ಕಾಣುತ್ತಿದೆ. ಧಾರವಾಡ ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನದಿಂದ ಆಡಳಿತದಲ್ಲಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಮತ್ತು ಜನಸ್ನೇಹಿ ಆಡಳಿತ ನೀಡುವಲ್ಲಿ ಆರ್.ಟಿ.ಐ ಕಾಯ್ದೆ ಪರಿಣಾಮಕಾರಿಯಾಗಿದೆ. ಕಾಯ್ದೆಯ ಸದುಪಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ. ಇದೊಂದು ಜನರಿಗೆ ಸರ್ಕಾರ…

Read More

ಗಡಿಭಾಗದ ಕನ್ನಡ ಶಾಲೆಗಳ ಸುಧಾರಣೆಗೆ ಮೊದಲ ಆದ್ಯತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ, ಗಡಿ ಜಿಲ್ಲೆ ಬೆಳಗಾವಿಯಲ್ಲಿನ ಕನ್ನಡ ಶಾಲೆಗಳ ಸುಧಾರಣೆ, ಕನ್ನಡ ನಾಮಫಲಕ ಕಡ್ಡಾಯ, ‘ಬೆಳಗಾವಿ’ ಹೆಸರು ಕಡ್ಡಾಯ ಬಳಕೆ, ಕನ್ನಡಲ್ಲಿ ಪತ್ರ ವ್ಯವಹಾರ, ವಿವಿಧ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಯೋಜನೆ ಸೇರಿದಂತೆ ಕನ್ನಡ ಭಾಷೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ (ಜ.31) ಕನ್ನಡಪರ ಸಂಘಟನೆ/ಕನ್ನಡಪರ ಹೋರಾಟಗಾರರೊಂದಿಗೆ ನಡೆದ ಚಿಂತನ-ಮಂಥನ ಸಭೆಯ ಅಧ್ಯಕ್ಷೆ ವಹಿಸಿ ಅವರು ಮಾತನಾಡಿದರು. ಸಹಕಾರಿ ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಕನ್ನಡ…

Read More

ಬಿಂದನ್ ಪಾಟೀಲ್ ನೇತೃತ್ವದಲ್ಲಿ ಅಕ್ರಮ ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ

ಜೆಸಿಬಿ ವಾಹನಕ್ಕೆ ಕಲ್ಲು ಎಸೆದು ಅಕ್ರಮ ಗಣಿಗಾರಿಕಾ ತಡೆದ ಮಹಿಳಾ ಅಧಿಕಾರಿ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಲ್ಯಾಟರೇಟ್ ಗಣಿಕಾರಿಕೆ ಗಣಿಗಾರಿಕೆ ನಿಲ್ಲಿಸುವಂತೆ ಅಧಿಕಾರಿಗಳು ಹೇಳಿದ್ರೂ ನಿಲ್ಲಿಸದಿದ್ದಕ್ಕೆ ಜೆಸಿಬಿ ಗೆ ಕಲ್ಲು ಹೊಡೆದು ನಿಲ್ಲಿಸಿದ ಅಧಿಕಾರಿ ಬಿಂದನ್ ಪಾಟೀಲ್ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಬಿಂದನ್ ಪಾಟೀಲ ಅವರಿಂದ ಅಕ್ರಮ ಗಣಿಗಾರಿಕೆ ತಡೆ ಅಕ್ರಮವಾಗಿ ಲ್ಯಾಟರೇಟ್ ಮಣ್ಣು ಗಣಿಗಾರಿಕೆ ಮಾಡುತ್ತಿದ್ದ ವೇಳೆ ರೇಡ್ ಮಾಡಿದ ಅಧಿಕಾರಿಗಳು ಅಕ್ರಮವಾಗಿ ಲ್ಯಾಟರೇಟ್ ಮಣ್ಣು ಗಣಿಗಾರಿಕೆ ನಡೆಸಿ ಕಲಬುರಗಿ ಹಾಗೂ…

Read More

ರಿಯಲ್ ಎಸ್ಟೇಟ್ ಉದ್ಯಮ ಸಿ.ಜೆ.ರಾಯ್ ಬರೋಬ್ಬರಿ 3 ಸಾವಿರ ಕೋಟಿ ರೂಪಾಯಿ ಒಡೆಯ.

ಬೆಂಗಳೂರಿನ ಕಾನ್ಪಿಡೆಂಟ್ ಗ್ರೂಪ್‌ ಮಾಲೀಕ ಸಿ.ಜೆ.ರಾಯ್ ಬೆಂಗಳೂರು, ಕೇರಳ, ದುಬೈನಲ್ಲೂ ರಿಯಲ್ ಎಸ್ಟೇಟ್ ಉದ್ಯಮ ಹೊಂದಿದ್ದರು. ಸಿ.ಜೆ.ರಾಯ್ ಬರೋಬ್ಬರಿ 3 ಸಾವಿರ ಕೋಟಿ ರೂಪಾಯಿ ಒಡೆಯ. ವರ್ಷಕ್ಕೂ ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಆದಾಯ ಕೂಡ ಇತ್ತು. ಆದರೇ, ಸಿ.ಜೆ.ರಾಯ್ ಇನ್ನಿಲ್ಲ! ಕಾನ್ಫಿಡೆಂಟ್ ಗ್ರೂಪ್ ದಕ್ಷಿಣ ಭಾರತದ ಪ್ರಮುಖ ಕಂಪನಿಯಾಗಿದ್ದು, ರಿಯಲ್ ಎಸ್ಟೇಟ್ ವಲಯದಲ್ಲಿ 19 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದು, ಐಷಾರಾಮಿ ಯೋಜನೆಗಳು ಸೇರಿದಂತೆ ವಸತಿ ಮತ್ತು ವಾಣಿಜ್ಯ ಅಭಿವೃದ್ಧಿಗಳ ಮೇಲೆ ಕೇಂದ್ರೀಕರಿಸಿದೆ . ಕೆಲವು…

Read More

“ಸವದತ್ತಿ ತಾಲೂಕಾ ನ್ಯಾಯಾಲಯದ ಆವರಣದಲ್ಲಿ 77 ನೇ ಗಣರಾಜ್ಯೋತ್ಸವ ಪ್ರಯುಕ್ತ ದ್ವಜಾರೋಹನ”

ಸವದತ್ತಿ, ತಾಲೂಕಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ತಾಲೂಕಾ ನ್ಯಾಯಾಲಯ, ವಕೀಲರ ಸಂಘ, ತಾಲೂಕಾ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ ರವರ ಭಾವಚಿತ್ರಕ್ಕೆ ಮಾಲಾರ್ಪನೆ ಮಾಡುವುದರ ಜೋತೆಗೆ ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶ್ರೀ. ಸಿದ್ದರಾಮ ಟಿ, ರವರು ದ್ವಜಾರೋಹನ ನೇರವೇರಿಸಿದರು ನಂತರ ನೇರದಿರುವ ಎಲ್ಲರೂ ರಾಷ್ಟ್ರಗೀತೆಯನ್ನು ಹಾಡಿದರು. ದ್ವಜಾರೋಹನದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್. ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ,ಸಹ ಕಾರ್ಯದರ್ಶಿ ಆರ್ ಬಿ.ಹುಂಬಿ…

Read More