Prashanth Angadi

ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ಬೇಸಿಗೆ ರಜೆಗೆ ಪ್ರವಾಸಿಗರನ್ನು ಸೆಳೆಯಲು ದೇಶಾದ್ಯಂತ ‘ರೋಡ್ ಶೋ’

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇರಳ ಟೂರಿಸಂನಿಂದ ಪ್ರಚಾರ ಅಭಿಯಾನ. ಮಾರ್ಚ್ 31ರವರೆಗೆ ಕಲಾ ವೈಭವ: ಸಂಸ್ಕೃತಿ, ಇತಿಹಾಸ ಮತ್ತು ಪ್ರವಾಸೋದ್ಯಮದ ಸಂಗಮ. ಬೆಂಗಳೂರು, ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’ (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art) ಜಾಗತಿಕ ವೇದಿಕೆಯಾಗಿರುವ ಕೊಚ್ಚಿ, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಂಸ್ಕೃತಿಕವಾಗಿ ಮರುಹುಟ್ಟು ಪಡೆಯುತ್ತದೆ. ಕೊಚ್ಚಿ ಕೋಟೆಯ ಐತಿಹಾಸಿಕ ಮತ್ತು ಪಾರಂಪರಿಕ ಪರಿಸರದಲ್ಲಿ ನಡೆಯುತ್ತಿರುವ ಈ ಕಲಾ…

Read More

ಲೇಖಕಿಯರ ಸಂಘದಿಂದ ದತ್ತಿನಿಧಿ ಕಾರ್ಯಕ್ರಮ ಹಾಗೂ ಕವಿಗೋಷ್ಠಿಕವಿ ಭಾವನೆಗೆ ಸ್ಪಂದಿಸಬೇಕು ಸುಮಾ ಕಿತ್ತೂರ

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಆಯೋಜಿಸಿದ್ದ ದತ್ತಿನಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಾ ಕಿತ್ತೂರ ಅವರು ಮಾತನಾಡುತ್ತ ಪ್ರತಿ ಕವಿಯ ಕವಿತೆಗೆ ಒಂದು ಮೌಲ್ಯವಿದೆ ಅದನ್ನು ಆಸಕ್ತಿಯಿಂದ ಕೇಳುವ ಹಾಗೂ ಅದಕ್ಕೆ ಸ್ಪಂದಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಕವನ ರಚನೆ ಎನ್ನುವುದು ಮರುಸೃಷ್ಟಿಯಂತೆಬದುಕಿಗೆ ಹೊಸ ಮಾರ್ಗಸೂಚಿ ಆಗಬಲ್ಲದು. ಹಿರಿಯರ ಬದುಕೆನ್ನುವುದೆ ಒಂದು ತೆರೆದ ಪುಸ್ತಕದ ಬರಹದಂತೆ ಅದನ್ನು ಗಂಭೀರವಾಗಿ ಓದಿ ಅದನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗಲೆ ಬದುಕು ಹಾಗು ಬರಹ ಸಾರ್ಥಕಗೊಳ್ಳುವುದು ಎಂದು…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಪ್ರತಿಮೆ ಲೋಕಾರ್ಪಣೆ

ಬೆಳಗಾವಿ ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ವೀರ ಸೇನಾನಿ ಸಂಗೊಳ್ಳಿ ರಾಯಣ್ಣ ಸೇರಿದಂತೆ ಒಟ್ಟು ಏಳು ಜನರನ್ನು ನಂದಗಡದಲ್ಲಿ ನೇಣಿಗೆ ಹಾಕಲಾಗಿದೆ. ರಾಯಣ್ಣ ಸಮಾಧಿ ಸ್ಥಳವನ್ನು ಅಭಿಪಡಿಸಿದಂತೆ ಉಳಿದ ಆರು‌ ಹುತಾತ್ಮರ ಸಮಾಧಿ ಸ್ಥಳಗಳನ್ನು ಕೂಡ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ನಂದಗಡ ರೂರಲ್ ಎಜುಕೇಷನ್ ಸೊಸೈಟಿ ಮೈದಾನದಲ್ಲಿ ಸೋಮವಾರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ, ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ರಾಯಣ್ಣ ಪ್ರತಿಮೆ ಲೋಕಾರ್ಪಣೆಗೊಳಿಸಿ ಹಾಗೂ…

Read More

ಹರಾಜು ಗೋಂಡ ಅಂಗಡಿ ನೀಡದೆ ಇರುವ ಪುರಸಭೆ ಅಧಿಕಾರಿಗಳು!

ಪುರಸಭೆ ಮಾಲೀಕತ್ವದ ವಾಣಿಜ್ಯ ಅಂಗಡಿಗಳ ಹರಾಜು ಹೆಸರಿನಲ್ಲಿ ಟೆಂಡರ್ ಫಾರ್ಮ್ ಫೀ 500 ರೂ. ಗಳನ್ನು ಸಾರ್ವಜನಿಕರಿಂದ ದೋಚಿದ್ದು ಯಾಕೆ ? ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರತಕ್ಕಂತಹ ವಾಣಿಜ್ಯ ಮಳಿಗೆಗಳನ್ನು ದಿನಾಂಕ: 11-01-2022 ರಂದು ಪುರಸಭೆ ಮುಖ್ಯಾಧಿಕಾರಿ ರವಿ ಬಾಗಲಕೋಟೆ ಹಾಗೂ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರ ಸಮ್ಮುಖದಲ್ಲಿ ಹರಾಜು ಪ್ರಕ್ರಿಯೇ ಸಭಾಂಗಣದಲ್ಲಿ ನಡೆಯಿತು. ಮಳಿಗೆಗಳ ಬಹಿರಂಗ ಹರಾಜು ಷರತ್ತುಗಳು 1) ಬಹಿರಂಗ ಲಿಲಾವದಲ್ಲಿ ರೂ.50,000/- ಗಳ ಡಿ.ಡಿ. ಹಾಜರಪಡಿಸಿದವರಿಗೆ ಮಾತ್ರ ವಾಣಿಜ್ಯ…

Read More

ನಿರಾಣಿ ಕಾರ್ಖಾನೆ ಸಕ್ಕರೆ ಸಾಗಣೆಯಲ್ಲಿ ವಂಚಿಸಿದ್ದ ಆರೋಪಿಗಳ ಬಂಧನ; 11.50 ಲಕ್ಷ ಮೌಲ್ಯದ ವಸ್ತು ವಶ

ಬಾಗಲಕೋಟೆ ಜಿಲ್ಲೆಯ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಯಿಂದ ಗುಜರಾತ್‌ನ ಅಹಮದಾಬಾದ್‌ಗೆ ಸಾಗಿಸಬೇಕಿದ್ದ ಸಕ್ಕರೆಯನ್ನು ಹಾದಿ ಮಧ್ಯದಲ್ಲೇ ಮಾರಾಟ ಮಾಡಿ ವಂಚಿಸಿದ್ದ ಪ್ರಕರಣವನ್ನು ಮುಧೋಳ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಳಿಂದ 9 ಲಕ್ಷ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಂಡಿದ್ದಾರೆ. 2025ರ ನವೆಂಬರ್‌ನಲ್ಲಿ ಮಹೇಶ ಪಾಟೀಲ್‌ ಎಂಬುವವರು ನೀಡಿದ್ದ ದೂರಿನನ್ವಯ ತನಿಖೆ ಕೈಗೊಂಡಿದ್ದ ವಿಶೇಷ ಪೊಲೀಸ್ ತಂಡವು, ಜನವರಿ 15ರಂದು ಜೀರಗಾಳ ಬೈಪಾಸ್ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳು 50 ಕೆ.ಜಿಯ…

Read More

ಬೆಳಗಾವಿ ಬಸವೇಶ್ವರ ದ್ವಾದಶ ಸೂತ್ರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು

ಬೆಳಗಾವಿ: ಬಸವೇಶ್ವರ ದ್ವಾದಶ ಸೂತ್ರ ಕುರಿತು ಉಪನ್ಯಾಸ ಕಾರ್ಯಕ್ರಮಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಪಿತಾಮಹ ಡಾ. ಫ.ಗು. ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ ದಿ. 18-01-2026ರಂದು ಬಸವೇಶ್ವರ ದ್ವಾದಶ ಸೂತ್ರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರಾರoಭದಲ್ಲಿ ಮೂನ್ನೆ ಲಿoಗೈಕ್ಯರಾದ ಶ್ರೀ ಬೀಮಣ್ಣಾ ಕoಡ್ರೆಯವರಿಗೆ ಲಿoಗೈಕ್ಯ ಕರುಣಿಸಲೆoದು ಪ್ರಾಥಿ೯ಸಲಾಯಿತುಶರಣ ಯು.ಎನ್. ಸಂಗನಾಳಮಠ ಅವರು ಉಪನ್ಯಾಸ ನೀಡುತ್ತಾ, ಬಸವೇಶ್ವರರ ದ್ವಾದಶ ಸೂತ್ರಗಳು ಮಾನವ ಜೀವನಕ್ಕೆ ದಾರಿ ತೋರಿಸುವ ಮೌಲ್ಯಯುತ ಸಂದೇಶಗಳಾಗಿದ್ದು, ಸಾಮಾಜಿಕ ಸಮಾನತೆ, ದಾಸೋಹ ಮತ್ತು ಕಾಯಕ ತತ್ವಗಳ ಮಹತ್ವವನ್ನು…

Read More

ಸೋಲಾರ ವಿದ್ಯುಚ್ಛಕ್ತಿ ಉತ್ಪಾದನೆ ಮತ್ತು ಬಳಕೆ ಇಂದು ಅನಿವಾರ್ಯ- ಡಾ. ಪ್ರಕಾಶ ತೆವರಿ, ಕುಲಪತಿಗಳು ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ ಹುಬ್ಬಳ್ಳಿ.

ಸೌರ ರಥ ಜನಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಪ್ರಕಾಶ ತೆವರಿ ಮಾತನಾಡುತ್ತಾ ಸೋಲಾರ ವಿದ್ಯುಚ್ಛಕ್ತಿ ಉತ್ಪಾದನಾ ಕ್ಷೇತ್ರದಲ್ಲಿನ ಇತ್ತೀಚಿನ ಸಂಶೋಧನೆಗಳಿಂದಾಗಿ ಕಡಿಮೆ ವೆಚ್ಚದಲ್ಲಿ ಸೋಲಾರ ಘಟಕಗಳನ್ನು ಅಳವಡಿಸಲು ಸಾಧ್ಯವಾಗಿದೆ. ಜನ ಸಾಮಾನ್ಯರು ವಿದ್ಯುತ್ ಸ್ವಾವಲಂಬನೆ ಹೊಂದಲು ಸರಕಾರ ನೀಡುತ್ತಿರುವ ರೂ. 78,000/- ವರೆಗಿನ ಸಬ್ಸಿಡಿ ಯಿಂದಾಗಿ ಇದೊಂದು ರಾಷ್ಟ್ರವ್ಯಾಪಿ ಆಂದೋಲನವಾಗಿ ಹೊರಹೊಮ್ಮುತ್ತಿದ್ದು, ಇನ್ನೂ ಹೆಚ್ಚು ಹೆಚ್ಚು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯವು…

Read More

ಶುಭಂ ಶೇಳೆಕೆ ವಿರುದ್ಧ ರೌಡಿ ಸಿಟರ್ ಓಪನ್ ಮಾಡಿ ಗುಂಡಾ ಕಾಯ್ದೆ ಅಡಿ ಗಡಿಪಾರು ಮಾಡಲು ರಾಮದುರ್ಗ ತಾಲೂಕಾ ಕರವೇ ಅಗ್ರಹ.

ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿಕರ್ನಾಟಕ ರಕ್ಷಣಾ ವೇಧಿಕೆ ರಾಮದುರ್ಗ ತಾಲೂಕಾ ಘಟಕದಿಂದ ನಾಡದ್ರೋಹಿ ಶುಭಂ ವಿಕ್ರಾಂತ ಶೇಳಕೆ ಇತನನ್ನು ಗಡಿಪಾರು ಮಾಡಬೇಕೆಂದು ರಾಮದುರ್ಗ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕನ್ನಡ, ನಾಡು, ನುಡಿ, ನೆಲ ಜಲ ವಿಷಯದಲ್ಲಿ ಪದೇ ಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಎಮ್.ಇ.ಎಸ್ ನ ಗುಂಡಾ ರೌಡಿ ಶುಭಂ ವಿಕ್ರಾಂತ ಶೇಳಕೆ ಇತನು ಬೆಳಗಾವಿಯಲ್ಲಿ ಇತನ ಕುಮ್ಮಕ್ಕಿನಿಂದ ಪದೇ ಪದೇ ಎಮ್.ಇ.ಎಸ ನ ನಾಲಾಯಕರು ಕನ್ನಡ ನಾಡು ನುಡಿ ವಿಚಾರದಲ್ಲಿ ಹಾಗೂ ಕನ್ನಡ…

Read More

ಸಾಮಾಜಿಕ ಸಾಮರಸ್ಯ ದಿವಸ ಆಚರಣೆ

ವಿಶ್ವಹಿಂದೂ ಪರಿಷತ್ ರಾಮದುರ್ಗ ಪ್ರಖಂಡ ವತಿಯಿಂದ ಗುರುವಾರ ದಿನಾಂಕ 15/01/2026 ರಂದು ಮಕರ ಸಂಕ್ರಮಣ ದಂದು ಮನೆಮನೆಗೆ ಎಳ್ಳುಬೆಲ್ಲ ಹಂಚುವ ಮೂಲಕ ಸಾಮಾಜಿಕ ಸಾಮರಸ್ಯ ದಿವಸ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ವಿಶ್ವಹಿಂದೂ ಪರಿಷತ್ ರಾಮದುರ್ಗ ನಗರ ಸಮಿತಿ ಮಹಿಳಾ ಉಪಾಧ್ಯಕ್ಷರಾದ ನಿವೃತ್ತ ಪ್ರಾಧ್ಯಾಪಕಿ ಶ್ರೀಮತಿ ವಿಜಯಾ ಜೋಷಿ ಅವರು ಎಳ್ಳುಬೆಲ್ಲ ಹಂಚುವ ಮೂಲಕ ಚಾಲನೆ ನೀಡಿದರು ನಗರದ ಕಿಲ್ಲಾಗಲ್ಲಿ, ಗಡದಕೇರಿ, ಅಂಬೇಡ್ಕರ್ ನಗರದ ಬಂಧುಗಳೊಂದಿಗೆ ಪರಸ್ಪರ ಎಳ್ಳುಬೆಲ್ಲ ಹಂಚಿ ಸಾಮಾಜಿಕ ಸಾಮರಸ್ಯ ಮೆರೆಯುವ ಮೂಲಕ ಅತ್ಯಂತ ಅರ್ಥಗರ್ಭಿತ…

Read More

ಜ. 22ರ ವಿಶೇಷ ಅಧಿವೇಶನದಲ್ಲಿ ಬಲ್ಡೋಟಾ ವಿರೋಧಿ ಹೋರಾಟ ಪ್ರಸ್ತಾಪ – ನಾರಾಯಣಸ್ವಾಮಿ

ಕೊಪ್ಪಳ: ಇಲ್ಲಿನ ನಗರ ಮತ್ತು ಭಾಗ್ಯನಗರ ಹಾಗೂ 20 ಭಾದಿತ ಹಳ್ಳಿಗಳ ಸಮಸ್ಯೆಯನ್ನ ಮುಂದಿಟ್ಟುಕೊಂಡು ನಡೆಸುತ್ತಿರುವ ಬಲ್ಡೋಟಾ ಹಾಗೂ ಇತರ ವಿಷಕಾರಕ ಕಾರ್ಖಾನೆಗಳ ವಿರೋಧಿ ಹೋರಾಟದ 78ನೇ ದಿನ ಬೆಂಬಲ ನೀಡಿ ಮಾತನಾಡಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು ಜನವರಿ 22ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಸರಕಾರವನ್ನ ಎಚ್ಚರಿಸುವುದಾಗಿ ಹೇಳಿದರು.ಮುಂದುವರೆದು ಮಾತನಾಡಿದ ಅವರು ಬಸಾಪುರ ಕೆರೆ ಸಮುದಾಯದ ಆಸ್ತಿ ಅದನ್ನು ಯಾವುದೇ ಸರಕಾರ ಕಟ್ಟಿಲ್ಲ ಸರಕಾರ ಅದನ್ನು ಮಾರಲು…

Read More