Prashanth Angadi

ಸಮಾಜ ಕಲ್ಯಾಣ ಇಲಾಖೆವಿವಿಧ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಅಥವಾ ಇಲಾಖೆಯ ವೆಬಸೈಟ್ http://kea.kar.nic.in ಮತ್ತು http://kreis.kar.nic.in…

Read More

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಜ.23 ರವರೆಗೆ ಅವಧಿ

ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 64 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ 1:1 ಹಾಗೂ ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು (PROVISIONAL LIST) ದಿನಾಂಕ: 15-01-2025 ರಂದು ಬೆಳಗಾವಿ ಜಿಲ್ಲಾ ವೆಬ್ ಸೈಟ್ https://belagavi.nic.in ನಲ್ಲಿ ಪ್ರಕಟಿಸಲಾಗಿದೆ. ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ…

Read More

ರಾಮದುರ್ಗ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಜರಗಿತ್ತು. ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 27 ಸದಸ್ಯರ ಹೊಂದಿದೆ ಇದರಲ್ಲಿ ಕಾಂಗ್ರೆಸ್ 10, ಪಕ್ಷತ್ರ 1, ಬಿಜೆಪಿ 16, ಇದ್ದು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದರು ಕಾಂಗ್ರೆಸಿನಲ್ಲಿ ಶಂಕ್ರಪ್ಪ ಸೋಳ್ಳೇಭಾವಿ, ಬಿಜೆಪಿಯಲ್ಲಿ ,ಲಕ್ಷ್ಮಿ ಜಗದೀಶ್ ಕಟಕೋಳ, ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಒಂದು ನಾಮಪತ್ರ ಸಲ್ಲಿಸಿದರು ಸರಿತಾ ಧೂತ, ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ ನಾಮಪತ್ರ ಹಿಂಪಡೆದ ಶಂಕ್ರಪ್ಪ ಸುಳ್ಳಿಬಾವಿ ರಾಮದುರ್ಗ…

Read More

ಕಿತ್ತೂರ ಗ್ರಾಮದ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಹಾಗೂ ಕಿತ್ತೂರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢ ಶಾಲೆಗಳಿಗೆ ಕೇಂದ್ರ ಯೋಜನಾ ಅನುಮೋದನಾ ಮಂಡಳಿ ರಾಜ್ಯ ಸರಕಾರದ ಸಂಯುಕ್ತ ಆಶ್ರಯದಲ್ಲಿ ತಲಾ ಸುಮಾರು, 1 ಕೋಟಿ 35 ಲಕ್ಷ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿ, ನಂತರ ಉಡಚಮ್ಮನಗರದಲ್ಲಿ 15ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡಕ್ಕೆ, ಕಲಹಾಳ ಗ್ರಾಮದಲ್ಲಿ 15 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಕಿತ್ತೂರ…

Read More

ಸಂಗೊಳ್ಳಿ ಉತ್ಸವಕ್ಕೆ ಅದ್ಧೂರಿ ಚಾಲನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025 ಕ್ಕೆ ಸಂಗೊಳ್ಳಿಯಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು.ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.ಬೈಲಹೊಂಗಲ‌ ಶಾಸಕರಾಗಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ‌ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು, ಜ್ಯೋತಿಯನ್ನು ಸ್ವಾಗತಿಸಿದರು.ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ ಅವರು ಸಂಗೊಳ್ಳಿ ರಾಯಣ್ಣ‌ ಸ್ಮಾರಕ ಭವನದ ಆವರಣದಲ್ಲಿ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025

ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರವಿವಾರ ಸಂಗೊಳ್ಳಿ ಶಾಲಾ ಆವರಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025 ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲಹೊಂಗಲ ಶಾಸಕರು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಆಶ್ವಾಸನೆಯಂತೆ ಸಂಗೊಳ್ಳಿಯಲ್ಲಿ ರಾಕ್ ಗಾರ್ಡನ್ ಹಾಗೂ ಸೈನಿಕ ಶಾಲೆ ನಿರ್ಮಾಣ ಮಾಡಿ ಈಗಾಗಲೇ ಲೋಕಾರ್ಪಣೆಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಭಾಗದ ಅಭಿವೃದ್ಧಿಗೆ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ…

Read More

ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ

ಬೆಟಗೇರಿ: ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸಿ ಸತ್ಕರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.ಗೋಕಾಕ ತಾಲೂಕಿನ ಬಗರನಾಳ ಗ್ರಾಮದಲ್ಲಿ ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರ ಸಹಯೋಗದಲ್ಲಿ ಇತ್ತೀಚೆಗೆ ಹೊಸ ವರ್ಷದ ಪ್ರಯುಕ್ತ ನಡೆದ ವಿವಿಧ ವಲಯದ ಸಾಧಕರ ಸತ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಗೋಕಾಕ ನಗರ, ಬೆಟಗೇರಿ…

Read More

ಶಿರಸಂಗಿಯಲ್ಲಿ ತ್ಯಾಗವೀರ ಶ್ರೀ ಲಿಂಗ ರಾಜರ ೧೬೪ ನೆ ಜಯಂತಿ ಆಚರಣೆ

ಲಿಂಗರಾಜ್ ಹೈ ಸ್ಕೂಲ , ಶಿರಸಂಗಿಯಲ್ಲಿ ತ್ಯಾಗವೀರ ಶ್ರೀ ಲಿಂಗ ರಾಜರ ೧೬೪ ನೆ ಜಯಂತಿ ಆಚರಣೆ ಸ್ಥಳೀಯ ಲಿಂಗರಾಜ ಹೈ ಸ್ಕೂಲ್ ಮೈದಾನದಿಂದ ಊರಿನ ಪ್ರಮುಖ ಬೀದಿಗಳ ಮೂಲಕ ಲಿಂಗರಾಜರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ವಾದ್ಯ ಮೇಳದೊಂದಿಗೆ ಆಚರಿಸಲಾಯಿತು, ವಿದ್ಯಾರ್ಥಿಗಳ ಲೇಜಿಮ್ ಮೇಳ ಗಮನ ಸೆಳೆಯಿತು. ತ್ರಿವಳಿ ಗ್ರಾಮಗಳ ಗುರುಹಿರಿಯರು ಎಸ್ ಟಿ ಎಲ್ ಎಸ್ ಎಸ್ ಸಮಿತಿಯ ಚೇರ್ಮನ್ನರು ಆಡಳಿತ ಮಂಡಳಿಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು ಹಾಗೂ ಶಾಲೆಯ ಸಿಬ್ಬಂದಿ ವರ್ಗ ಕಾನ್ಪೆಂಟ್…

Read More

ನಾಯನೆಗಲಿ ಗ್ರಾಮದಲ್ಲಿ ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮ

ಬಾಗಲಕೋಟ ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಾಯನೆಗಲಿ ಗ್ರಾಮ ಪಂಚಾಯತಯ ಪರಿಶಿಷ್ಟ ಸಮುದಾಯ ಭವನದಲ್ಲಿ ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಸದರಿ ಸಭೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪಂಚಾಯತ್ ಆದಿಕಾರಿ ಅನಿಲ ನೀಲನಾಯಕ ಗ್ರಾಮ ಪಂಚಾಯತ್ ಅಧ್ಯಕ್ಷರು ಮುತ್ತು ಬಡಿಗೇರ ಹಾಗು ಗ್ರಾಮ ಪಂಚಾಯತ್ ಸದ್ಯಸರು ಸಾರ್ವಜನಿಕರು ದಲಿತ ಸಂಘರ್ಶ್ ಲೀಡರ್ ತುಳಜರಾಮ ನೀಲನಾಯಕ ಉಪಸ್ಥಿತರಿದ್ದರು.

Read More

ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬ ಡಾ. ವೀರಣ್ಣ ಸಿ ಚರಂತಿಮಠ ಇವರಿಂದ ಪತ್ರಿಕಾ ಗೋಷ್ಠಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ರಾಮದುರ್ಗ ಶಾಲಾ ಅವರಣದಲ್ಲಿ ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬದ ಬಗ್ಗೆ ಪತ್ರಿಕಾ ಗೋಷ್ಟಿಯಲ್ಲಿ ಡಾ. ವೀರಣ್ಣ ಸಿ ಚರಂತಿಮಠ ಮಾತನಾಡಿದರು.ಬಾಗಲಕೋಟೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಅಡಿಯಲ್ಲಿ ರಾಮದುರ್ಗ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 10 ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.10 ರಂದು ರಾಮದುರ್ಗ ಪಟ್ಟಣದ ಬಿ.ವಿ..ವಿ.ಎಸ್ ಮೈದಾನದ ಆವರಣದಲ್ಲಿ ಮೂಡಬಿದರೆ ಸಂಭ್ರಮದ ಆಚರಣೆಯಂತೆ ಇದೇ ಪ್ರಥಮ ಬಾರಿಗೆ ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬ…

Read More