ಕಲ್ಲಾಪೂರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ದಿಂದ ಆಚರಿಸಲಾಯಿತು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಲ್ಲಾಪೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್ ಬ ಅಳಗೋಡಿ ನೆರವೇರಿಸಿದರು. ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು,ಭಾಷಣ,ಹಾಡು ನೃತ್ಯಗಳು ನಡೆಯಿತು. ಈ ಸಂದರ್ಭದಲ್ಲಿ ಸವಿಧಾನ ಪೀಠಿಕೆಯ ಪ್ರತಿಯನ್ನು ಬಸವರಾಜ ಕ ಕಡಕೋಳ ವಕೀಲರು ವಿತರಿಸಿದರು. ಈ ವೇಳೆ ಎಸ್ ಡಿಎಂಸಿ ಉಪಾಧ್ಯಕ್ಷರು ಕಮಲಾ ಕ. ಮೇಟಿ , ಸದಸ್ಯರಾದ ಬಸವರಾಜ ಕ. ಕಡಕೋಳ, ಪ್ರಕಾಶ ಶಿ. ಮೊರಬದ,…
