ಸವದತ್ತಿ ಹತ್ತಿರ ಭೀಕರ ಅಪಘಾತ; ಚಲಿಸುತ್ತಿದ್ದ CNG ಕಾರಿನಲ್ಲಿ ಬೆಂಕಿ, ಪ್ರಶಾಂತ್ ಕಲಾದಗಿ ಪ್ರಾಣಾಪಾಯದಿಂದ ಪಾರು!
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಮೀಪ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಸಿಎನ್ಜಿ (CNG) ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.ಕಾರಿನಲ್ಲಿದ್ದ ರಾಮದುರ್ಗ ಪಟ್ಟಣದ ನಿವಾಸಿಯಾಗಿರುವ ಪ್ರಶಾಂತ್ ಕಲಾದಗಿ ಅವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಪ್ರಶಾಂತ್ ಅವರು ರಾಮದುರ್ಗದಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೋಗುವ ಸಂಧರ್ಭ ತನ್ನ ಸ್ವಂತ ಕಾರು ರಿಪೇರಿಗೆ ಅಂತಾ ಹುಬ್ಬಳ್ಳಿಯಲ್ಲಿ ಬಿಟ್ಟು ಬೆಂಗಳೂರುಗೆ ಟ್ರೇನಿಂಗ್ ಅಂತಾ ಹೋಗಿದ್ದರು ಟ್ರೇನಿಂಗ್ ಮುಗಿಸಿಕೊಂಡು ಬರುವ ಸಂಧರ್ಭ ಹುಬ್ಬಳ್ಳಿಯಲ್ಲಿದ್ದ…
