Prashanth Angadi

ಕನ್ನಡ ಅನುಷ್ಠಾನ: ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆವಹಿಸಿ ಅವರು ಮಾತನಾಡಿದರು.ಕರ್ನಾಟಕ ಇತ್ತೀಚಿಗೆ ಶೈಕ್ಷಣಿಕವಾಗಿ ಕನ್ನಡ ಹಿಂದೆ ಉಳಿದಿರುವುದು ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರತಿಯೊಬ್ಬರು ಭಾಷಾ ಉಳಿವಿಗೆ ಕಾನೂನಾತ್ಮಕವಾಗಿ ಹೋರಾಟ ನಡೆಸಬೇಕಿದೆ. ಭಾಷೆ ಉಳಿವಿಗೆ ನಿರಂತರ ಭಾಷಾ ಬಳಕೆ ಮಾಡುವುದು ಕಡ್ಡಾಯವಾಗಿದೆ ಎಂದರು. ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಹೆಚ್ಚು ಒತ್ತು ನೀಡಬೇಕು.ಎಲ್ಲರೂ ಇತರೆ ಭಾಷೆಗೆ ಗೌವರವಿಸುವುದರು ಜೊತೆಗೆ…

Read More

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ರಸ್ತೆ ತಡೆದು ಪ್ರತಿಭಟಿಸಿದರು

ರಾಮದುರ್ಗ, ಕೇಂದ್ರ ಸರಕಾರ ಹಿಂದಿರುವ 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ದುಡಿಯುವ ಜನರನ್ನು ಗುಲಾಮಗಿರಿಗೆ ತಳ್ಳುತ್ತಿರುವ ನೀತಿಯನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಮಿನಿ ವಿಧಾನಸೌಧದ ಎದುರು ಇರುವ ರಸ್ತೆಯನ್ನು ಸುಮಾರು ಒಂದೂವರೆ ಗಂಟೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಸ್ತೆ ತಡೆ ಮಾಡಿದ ಕಾರ್ಮಿಕ ಮುಖಂಡರನ್ನು ಮತ್ತು ಕಾರ್ಮಿಕರನ್ನು ಬಂಧಿಸಿದ ಪೋಲಿಸರು ನಂತರ ಬಿಡುಗಡೆ ಮಾಡಿದರು. ಕೇಂದ್ರ ಸರಕಾರವು ಕಾರ್ಮಿಕ ಕಾನೂನುಗಳನ್ನು ಬಂಡವಾಳದಾರರ…

Read More

ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಧಾರವಾಡ ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರ್ಉದ್ಘಾಟಿಸಿ ಮಾತನಾಡಿದ ಅವರು ನನ್ನ…

Read More

ಸರಸ್ವತಪುರ ಸರಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ.

ಧಾರವಾಡ ನಗರದ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ.9 ಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ದಿಢೀರ್ ಭೇಟಿ ನೀಡಿ, ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ, ಶಾಲೆ ಕಟ್ಟಡ ಪರಿಶೀಲಿಸಿದರು. ಶಾಲಾ ಕಟ್ಟಡ ಸೋರಿಕೆ ಕುರಿತು ಸಾರ್ವಜನಿಕ ದೂರು ಹಿನ್ನಲೆಯಲ್ಲಿ ಅವರು ಕಲಘಟಗಿ ರಸ್ತೆಯ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಕಟ್ಟಡ ಸೋರಿಕೆ ಹಾಗೂ ತರಗತಿಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಿದರು. ಪ್ರತಿ ತರಗತಿಗೆ ಹೋಗಿ, ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ವಿತರಿಸಿರುವ ಸಮವಸ್ತ್ರ,…

Read More

ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಬೆಳಗಾವಿ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಮಂಗಳವಾರ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ…

Read More

ಬೈಲಹೊಂಗಲ ನೂತನ (AC) ಉಪ ವಿಭಾಗಾಧಿಕಾರಿಯಾಗಿ ಪ್ರವೀಣ್ ಜೈನ ಅವರು ಅಧಿಕಾರ ಸ್ವೀಕರಿಸಿದರು.

ಬೆಳಗಾವಿ ಜಿಲ್ಲೆ ಬೈಲಹೊಂಗಲ ಉಪ ವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಪ್ರವೀಣ ಜೈನ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾವಣೆಗೊಂಡರು. ಬೆಳಗಾವಿ ನಗರಾಭೀವೃದ್ಧಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಪ್ರವೀಣ ಜೈನ ಅವರು ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

Read More

ವಿದ್ಯುತ್ ಕಂಬಕ್ಕೆ ಬಸ್ ಟಚ್ ಆಗಿದೆ : ತಪ್ಪಿದ ಭಾರ ಅನಾಹುತ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಂಜುನಾಥ್ ಮೆಡಿಕಲ್ ಮುಂದೆ ಇರುವ ದಿವೈಡರ್ ಮಧ್ಯದಲ್ಲಿ ಬೀದಿ ದೀಪದ ವಿದ್ಯುತ್ ಕಂಬಕ್ಕೆ ಬಸ್ ಟಚ್ ಆಗಿದ್ದು ಬಸಿನ ಬಲಭಾಗದಲ್ಲಿ ಇರತಕ್ಕಂತಹ ತಗೂಡು ಸಂಪೂರ್ಣ ಜಕ್ಕನಗೊಂಡಿದೆ. ಸದ್ಯಕ್ಕೆ ಯಾರಿಗೂ ಏನು ಅಪಾಯವಾಗಿಲ್ಲ. ಪಟ್ಟಣದಲ್ಲಿ ವನವೇ ರಸ್ತೆ ಇದ್ದರೂ ಕೂಡ ವಾಹನ ಸವಾರರು ನಿಯಮಗಳನ್ನು ಪಾಲಿಸದೆ ತಮಗೆ ಇಷ್ಟ ಬಂದ ಹಾಗೆ ರಸ್ತೆಯ ಮೇಲೆ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಆಗಿ ಇತರ ಘಟನೆ ನಡೆದಿದೆ. ಪೊಲೀಸರು ರಸ್ತೆಯ ಮೇಲೆ ವಾಹನ…

Read More

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜಾಮಿಯಾ ಮಸ್ಜಿದ್ ಎದುರಿಗೆ ಜುಮ್ಮಾ ನಮಾಜ್ ನಂತರ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಾಮಿಯಾ ಮಸ್ಜಿದ್ ಮೌಲಾನಾ ಜಹುರ್ ಹಾಜಿ,ವಕ್ಸ್ ಕಾಯಿದೆ 1995 ರ ಇತ್ತಿಚೆಗೆ ಅಂಗಿಕರಿಸಲಾದ ತಿದ್ದುಪಡಿಗಳನ್ನು ಹಿಂಪಡೆಯಲು ಒಂದು ಮನವಿ ಪತ್ರವನ್ನು ಸಲ್ಲಿಸಿಲಾಗಿತ್ತು, ಇತ್ತೀಚೆಗೆ 1995ರ ಕಾಯ್ದೆಗೆ ಅಂಗೀಕರಿಸಲಾದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು ಭಾರತದ ಸಂವಿಧಾನದಲ್ಲಿ ಖಾತರಿ ಪಡಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಈ…

Read More

ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮ ಪರಿಪಾಲಿಸಬೇಕು – ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಅರವಿಂದ್ ಕುಮಾರ್

ನಗರದ ಭಾರತೀಯ ವಿದ್ಯಾಭವನದಲ್ಲಿ ವಕೀಲರ ವಾಹಿನಿ ಮೂಲಕ ಆಯೋಜಿಸಿದ್ದ “ಮಾಧ್ಯಮಗಳ ಸ್ವಾತಂತ್ರ್ಯ ಮತ್ತು ನಿರ್ಬಂಧ, ಸಮತೋಲನ ಕಾಯ್ದೆ” ಕುರಿತು ಜಸ್ಟೀಸ್ ಕೆ.ಆರ್. ಗೋಪಿ ವಲ್ಲಭ ಅಯ್ಯಂಗಾರ್ ಸ್ಮಾರಕ ಉಪನ್ಯಾಸ ನೀಡಿದ ಅವರು, ಮಾಧ್ಯಮ ಸತ್ಯವನ್ನು ಎತ್ತಿ ಹಿಡಿಯಬೇಕು. ಮಾಧ್ಯಮದ ನಾಲಿಗೆಗೆ ಸ್ವಾತಂತ್ರ್ಯವಿರಬಹುದು. ಆದರೆ ವಿವೇಚನೆ ಹೊಂದಿರಬೇಕು. ಸಂಪಾದಕರು, ನಿರೂಪಕರು, ಡಿಜಿಟಲ್ ಪ್ರಭಾವಿಗಳು ಮಾಧ್ಯಮವನ್ನು ಪ್ರಚೋದನೆಗಾಗಿ ಬಳಸಿಕೊಳ್ಳಬಾರದು. ನೈತಿಕ ಸ್ಫೂರ್ತಿಯ ಮೂಲಕ ಸ್ವಧರ್ಮವನ್ನು ಕಾಪಾಡಬೇಕು. ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮವನ್ನು ಪರಿಪಾಲಿಸಬೇಕು. ಪತ್ರಿಕೋದ್ಯಮ ಎಂದರೆ ಸತ್ಯ ಪರಿಶೋಧನೆಯಾಗಿದ್ದು, ಯಾರಿಗೂ ಹಾನಿ…

Read More

ಬಸಿಡೋಣಿ ಗ್ರಾಮದಲ್ಲಿ ರೈತರ ಹೊಲಕ್ಕೆ ಹೋಗಲು ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ ಮಂಟಪ, ಬಡವರಿಗೆ ನಿವೇಶನ ಮಾಡಿಕೊಡಬೇಕೆಂದು ಮನವಿ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸ.ನಂ. 664 ರಲ್ಲಿ 150ಎ ಕರ್ನಾಟಕ ಸರ್ಕಾರ ಅಂತ ಇದ್ದು ಈ ಜಾಗವನ್ನು ಹದ್ದುಬಸ್ತಿ ಮಾಡಿ ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ ಮಂಟಪ, ಬಡವರಿಗೆ ನಿವೇಶನ ಮಾಡಿಕೊಡಬೇಕೆಂದು ಸವದತ್ತಿ ತಹಶೀಲ್ದಾರ್ ಇವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಮಾಜಸೇವಕರಾದ ಬಸವರಾಜ ಕಲ್ಲಪ್ಪ ಕಟಕೋಳ ವಕೀಲರು, ಪ್ರಶಾಂತ ಶಿವಪ್ಪ ಅಂಗಡಿ, ಬಸಪ್ಪ. ಪ.ಕಟಬಿ ಪತ್ರಪ್ಪ ಕಟಬಿ ಇದ್ದರು .

Read More