Prashanth Angadi

ರೈತರ ಪರ ನಿಂತ ತಹಶೀಲ್ದಾರ ಮಲ್ಲಿಕಾರ್ಜುನ್ ಹೆಗ್ಗನ್ನವರ ಹೊಲಕ್ಕೆ ಶೀಘ್ರವೇ ದಾರಿ ಮಾಡಿಕೊಡಲು ಆದೇಶ!

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸುಮಾರು 20 ವರ್ಷ ಸಾಕಷ್ಟು ಕಷ್ಟ ಪಟ್ಟಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ, ಟ್ಯಾಕ್ಟರಗಳು, ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸಿದ್ದಾರೆ ಅದಲ್ಲದೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ. ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಟ್ಟಿರುತ್ತಾರೆ. ರೈತರು ತಮ್ಮ ಕೃಷಿ ಪರಿಕರಗಳನ್ನು ಜಮೀನಿಗೆ ಒಯ್ಯಬೇಕು. ಆದರೆ ಸರಿಯಾದ ದಾರಿ ಇಲ್ಲದಿದ್ದರೆ ಸಾಧ್ಯವಿಲ್ಲ. ಅಕ್ಕಪಕ್ಕದ ರೈತರನ್ನು ದಾರಿ ಕೇಳಿದರೆ ಅವರು ನಿರಾಕರಿಸಿ ತೊಂದರೆ ಕೊಡಲು…

Read More

ರಾಮದುರ್ಗ: 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದಲ್ಲಿರುವ ಗುರುಭವನದಲ್ಲಿ ತಾಲೂಕಾ ಆಡಳಿತ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಕನ್ನಡ ಶಾಲೆಗಳಲ್ಲಿಂದು ಮಕ್ಕಳ ಕಲಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ. ಕಾಲ ಕಾಲಕ್ಕೆ ತಕ್ಕಂತೆ ಶಿಕ್ಷಣ ಕ್ಷೇತ್ರಕ್ಕೆ ಅನೇಕ ಕಾರ್ಯಕ್ರಮ ಜಾರಿಗೆ ತಂದರು ಪರಿಣಾಮಕಾರಿ ಶಿಕ್ಷಣ ಸುಧಾರಣೆಯಾಗುತ್ತಿಲ್ಲ. ಕನ್ನಡ ಶಾಲೆಯ ಶಿಕ್ಷಕರು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ…

Read More

ಬೆಳಗಾವಿ : ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದು ಪರಾರಿ!

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಮಯದಲ್ಲಿದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದ ರೂಪಕ ಮೆರವಣಿಗೆಯ ವೇಳೆ ಜನರ ಮಧ್ಯೆ ನುಗ್ಗಿದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು ಇರಿದು ಪರಾರಿಯಾಗಿದ್ದಾರೆ. ಈ ಘಟನೆ ವೇಳೆ ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಹಾಗೂ ನಜೀರ್ ಪಠಾಣ್ ಎಂಬ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮೂವರನ್ನು ಬಿಮ್ಸ್ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆ, ಹೊಟ್ಟೆ…

Read More

70ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ವಿನಯ ಚಂದರಗಿ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ರಾಧಾಪೂರ ಪೇಟೆಯಲ್ಲಿ ಶ್ರೀ ದೇವರ ದಾಸಿಮಯ್ಯ ನವರ ವೃತ್ತದ ಹತ್ತಿರ ಎಚ್.ಶಿವರಾಮೇಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ವಿನಯ ಚಂದರಗಿ ನೆರವೇರಿಸಿ,ಬೈಕ್ ಮುಖಾಂತರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಗೊಳ್ಳಿ ರಾಯಣ್ಣನಿಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸುನೀತಾ ತಿಮ್ಮನಗೌಡ್ರ, ಅನು ಬಸನಗೌಡ್ರವೈಶಾಲಿ ಬಟಕುರ್ಕಿ, ಕಾರ್ಯಾಧ್ಯಕ್ಷ ಸುಹಾಸ ಬಾರಕಿ, ಉಪಾಧ್ಯಕ್ಷರಾದ ಅಂಬರೀಷ ಬಟಕುರ್ಕಿ, ಪ್ರಶಾಂತ್ ಅಂಗಡಿ, ವೆಂಕಣ್ಣ ನಂದಗಾವಿ,ಸಂಗಮೇಶ ನರನೂರ,ಕಾರ್ಯದರ್ಶಿ…

Read More

ಸವದತ್ತಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ವಿಶ್ವಾಸ ವೈದ್ಯ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾಡಳಿತದ ವತಿಯಿಂದ, ಕೆ.ಎಲ್.ಇ. ಸಂಸ್ಥೆಯ ಎಸ್.ಕೆ. ಪ್ರೌಢ ಶಾಲಾ ಮೈದಾನದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ವಿಶ್ವಾಸ ವೈದ್ಯ ಅವರು ನೆರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡದ ಪರಂಪರೆ ಮತ್ತು ಏಕೀಕರಣವನ್ನು ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ನಾಡಗೀತೆ, ಜಾನಪದ ನೃತ್ಯ ಎಲ್ಲರ ಮನಸೂರೆಗೊಂಡವು. ಈ ಮೂಲಕ ಕನ್ನಡದ ಗೌರವ ಮತ್ತು ಏಕತೆಯ ಸಂದೇಶವನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಸಾರಿದರು. ಈ…

Read More

ಸವದತ್ತಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ವಿಶ್ವಾಸ ವೈದ್ಯ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾಡಳಿತದ ವತಿಯಿಂದ, ಕೆ.ಎಲ್.ಐ. ಸಂಸ್ಥೆಯ ಎಸ್.ಕೆ. ಪ್ರೌಢ ಶಾಲಾ ಮೈದಾನದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ವಿಶ್ವಾಸ ವೈದ್ಯ ಅವರು ನೆರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ. ಈ ವೇಳೆ ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡದ ಪರಂಪರೆ ಮತ್ತು ಏಕೀಕರಣವನ್ನು ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ನಾಡಗೀತೆ, ಜಾನಪದ ನೃತ್ಯ ಎಲ್ಲರ ಮನಸೂರೆಗೊಂಡವು. ಈ ಮೂಲಕ ಕನ್ನಡದ ಗೌರವ ಮತ್ತು ಏಕತೆಯ ಸಂದೇಶವನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಸಾರಿದರು. ಈ ಸಂದರ್ಭದಲ್ಲಿ…

Read More

ಧಾರವಾಡ 70 ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ನೆರವೇರಿಸಿದರು.

ಧಾರವಾಡ ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 70 ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣವನ್ನು ಕಾರ್ಮಿಕ ಇಲಾಖೆ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ನೇರವೇರಿಸಿ, ಜಿಲ್ಲೆಯ ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು. ನಮ್ಮ ಧ್ವಜ ಬಾವುಟದಲ್ಲಿನ ಕೆಂಪು ಮತ್ತು ಹಳದಿ ಬಣ್ಣವು ನಮ್ಮ ರಾಜ್ಯದ ಶಕ್ತಿ, ಶೌರ್ಯ ಮತ್ತು ಸಾಂಸ್ಕøತಿಕ ಹೆಮ್ಮೆಯನ್ನು ತಿಳಿಸುತ್ತದೆ. ನಾಡಿನ ಭಾಷಯಾದ ಕನ್ನಡವು ನಮ್ಮ ಸಂಸ್ಕøತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುತ್ತದೆ. ಕನ್ನಡ ಭಾಷಯು ಸುಮಾರು 2500…

Read More

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಧಾರವಾಡ ಕನ್ನಡ ಮಾಧ್ಯಮದ ಸಾಧಕ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸ: ಸಂಗಮೇಶ ಬಬಲೇಶ್ವರ . ಕನ್ನಡ ನಾಡು ನುಡಿ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು ಕನ್ನಡದ ಆಸ್ಮಿತೆಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಕನ್ನಡ ಭಾಷೆಯನ್ನ ಬಳಸಬೇಕು ಮತ್ತು ಬೆಳೆಸಬೇಕು ಆ ನಿಟ್ಟಿನಲ್ಲಿ ನಾಡಿನ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರಲ್ಲದೆ ನಾಡಿನ ಕನ್ನಡ ಮಾಧ್ಯಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆದು 625 ಕ್ಕೆ 625 ಅಂಕ…

Read More

ಕಲ್ಲಾಪೂರ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಆಚರಣೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಕಲ್ಲಾಪೂರ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಣೆ ಮಾಡಿದರು. ಅಧ್ಯಕ್ಷತೆ ಪ್ರಧಾನ ಗುರುಗಳು ಪಿ.ಎಂ ದೀಕ್ಷಿತ ಸರ್. ಮುಖ್ಯ ಅತಿಥಿಗಳು ಬಸವರಾಜ ಕಡಕೋಳ ಎಸ್ ಡಿ ಎಂ ಸಿ ಸದಸ್ಯರು ಸ. ಮಾ. ಪ್ರಾ. ಶಾಲೆ ಕಲ್ಲಾಪೂರ. ಈ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿಗಳು ರಾಜ್ಯೋತ್ಸವದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾದ ಬಸವರಾಜ್ ಕಡಕೋಳರವರು ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡುತ್ತಾ ಕನ್ನಡ ನಾಡು-ನುಡಿಯ ಬಗ್ಗೆ ಎಲ್ಲರೂ…

Read More

ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ

ರಾಮದುರ್ಗ :ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರ ಜಿಲ್ಲೆಯ ನಿಡಗುಂದಿಯ ಗ್ರಾಮೀಣ ವಿದ್ಯಾವರ್ಧಕ ಸಂಘದ ಎಂ ಎಸ್ ನಾಗಠಾಣ್ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಜರುಗಿದ 2025 -26 ನೇ ಸಾಲಿನ ಅಂತರ ಕಾಲೇಜ್ ಏಕ ವಲಯ ಮಹಿಳಾ ಟೇಬಲ್ ಟೆನಿಸ್ ಕ್ರೀಡಾಕೂಟದಲ್ಲಿ ರಾಮದುರ್ಗದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದೆ.ಕುಮಾರಿ ಉಮ್ಮಿ ಸಾನಿಯಾ ನಾಸಿಪುರ, ಲಕ್ಷ್ಮೀಬಾಯಿ ಬಾರಕೇರ ಮತ್ತು ವಿದ್ಯಾಶ್ರೀ ಬಡಿಗೇರ್ ವಿದ್ಯಾರ್ಥಿನಿಯರು ಭಾಗವಹಿಸಿ…

Read More