ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ರ್ಅವರಿಗೆ ಸನ್ಮಾನ ಸಮಾರಂಭ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಆರಿಬೆಂಚಿ ಸಭಾಭವನದಲ್ಲಿ ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದ ಹಾಗೂಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಅವರಿಗೆ ಸನ್ಮಾನ ಸಮಾರಂಭ ನಡೆಯಿತು.ಪ್ರತಿಭಾ ಪುರಸ್ಕಾರ ಸಮಾರಂಭಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ ನೆರವೇರಿಸಿ ದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ತಾಲೂಕಘಟಕದ ಅಧ್ಯಕ್ಷರಾದ ಜಿಎನ್ ಮುತ್ತೂರುಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿಮಾಜಿ ಶಾಸಕ…
