Prashanth Angadi

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಗವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದ ಚುಣಾವಣಾ ಅಧಿಕಾರಿಗಳು ಬೆಳಗಾವಿ: ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಕಾಗವಾಡ -ಮಿರಜ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ದಾಖಲೆ ಇಲ್ಲದೆ ka 23p 1445 ಸುಜುಕಿ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಚುಣಾವಣಾ ಅಧಿಕಾರಿಗಳಾದ ಪರಸಪ್ಪ ಪೂಜಾರಿ ಸಂಜಯ ಇಂಗಳೆ , ಸಂಜೀವ ಸಂದಲಗಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು

Read More

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಸರಕಾರ ನಡೆಸುವ ವಿವೇಚನ ಇದ್ದರೂ ಅಧಿಕಾರದ ದಾಹಕ್ಕೆ…

Read More

ಲೋಕಸಭಾ ಚುನಾವಣೆ ಅಂಗವಾಗಿಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ

ರಾಮದುರ್ಗ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ ನಡೆಸಲಾಯಿತು.ಮಾನ್ಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವುದರ ಮೂಲಕ ನಮ್ಮ ಲೋಕಸಭಾ ಅಭ್ಯರ್ಥಿಗಳಾದ ಸನ್ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಅವರ ಪರವಾಗಿ ಮತಯಾಚನೆ ಮಾಡಿದೆನು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಾ.ಕೆ.ವಿ. ಪಾಟೀಲ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಮಹಮ್ಮದಸಾಬ ಚಪ್ಪಿ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ತೌಕೀರ ಖತೀಬ, ಮಂಡಲ…

Read More

ಪೆಗ್ ಅಂದ್ರೆ ಶೆರೆ ಅಂತಾ ಯಾಕೆತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್ ಎಂದು ಮಾಜಿಶಾಸಕ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಹಿಂಡಲಗಾದಲ್ಲಿ ಮಾಡಿದ ಭಾಷಣದಲ್ಲಿ ಹೆಬ್ಬಾಳಕರ್ ಅವರಿಗೆ ನಿಜವಾಗಿಯೂ ಹಿಂದುತ್ವದ ಬಗ್ಗೆ ಕಾಳಜಿ ಇದ್ದಲ್ಲಿ ಅವರು ಗೋ ಹತ್ಯೆ ನಿಷೇಧ ಕಾನೂನು,ಮತಾಂದರ ಕಾಯ್ದೆಗೆ ಸಪೋರ್ಟ್ ಮಾಡಲಿ ಎಂದು ಮಾತಾಡಿದ್ದೇನೆ.ಅವರ ಬಗ್ಗೆ ಹಗುರವಾಗಿ ಮಾತಾಡಿಲ್ಲ.ಒಂದು ಪೆಗ್ ಬಗ್ಗೆ ಮಾತಾಡಿದ್ದೇನೆ.ಎಲ್ಲಿಯೂಅವರ ಹೆಸರು ಉಲ್ಲೇಖ ಮಾಡಿಲ್ಲ. ಅಕ್ಕಾ ಅಂದ್ರೆ ಅವರೇಅಂತ ಯಾಕೆ ತಿಳ್ಕೊತೀರಿ,ಪೆಗ್ ಅಂದ್ರೆ ಶೆರೆ ಅಂತಾ ಯಾಕೆತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್ ಎಂದು ಮಾಜಿಶಾಸಕ ಸಂಜಯ ಪಾಟೀಲ ಹೇಳಿದ್ದಾರೆ. ನನಗೂ ತಾಯಿ ಇದ್ದಾಳೆ,ಮಗಳಿದ್ದಾಳೆ ಮಹಿಳೆಯರ ಬಗ್ಗೆ ನನಗೂ ಗೌರವ…

Read More

ಮಾಜಿ ಶಾಸಕ ಸಂಜಯ್ ಪಾಟೀಲ ‌ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು

ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಮಹಿಳೆಯರನ್ನು ನಾನು ಪ್ರತಿನಿಧಿಸುತ್ತೇನೆ‌ ನಾಲಿಗೆ ಮೇಲೆ ಹಿಡಿತ ಇರಬೇಕು, ವೇದಿಕೆ ಮೇಲೆ ಇದ್ದವರು ಏಕೆ ತಡೆಯಲಿಲ್ಲ ಸಂಜಯ ಪಾಟೀಲ್ ಮೂಲಕ ಮಾತನಾಡಿಸಿದ್ದಾರಾ?ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಇದುನಾನು ಲಿಂಗಾಯತ ಸಮಾಜದ ಹೆಣ್ಣು ಮಗಳು ಲಿಂಗಾಯತ ಸಮಾಜಕ್ಕೆ ಮಾಡಿದ ಅವಮರ್ಯಾದೆ ಇದುಇಡೀ ರಾಜ್ಯದ…

Read More

ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮಾತನಾಡಿದರು.

ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿರುವ ಆರಿಬೆಂಚಿ ಪಾರ್ಮ ಹೌಸ್‌ನಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ನೇತೃತ್ವದಲ್ಲಿ ಏರ್ಪಡಿಸಿದ ಬಿಜೆಪಿ ಕಾರ್ಯಕರ್ತರ ಮತ್ತು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶಕ್ಕಾಗಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರ ಪಕ್ಷವೆಂದರೆ ಭಾರತೀಯ ಜನತಾ ಪಕ್ಷವಾಗಿದೆ. ಸದಾ ದೇಶಕ್ಕಾಗಿ ಶ್ರಮಿಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಮಾಜಿ ಬೆಳಗಾವಿ ಲೋಕಸಭೆಗೆ ಸ್ಪರ್ಧೆ ಮಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಅತ್ಯಧಿಕ ಮತಗಳ ಅಂತರದಿAದ…

Read More

ಬಿಜೆಪಿ ಕಾರ್ಯಕರ್ತರ ಸಮಾವೇಶ

ಬೆಳಗಾವಿ ನಗರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶೀಸಿ ಬಾಲಚಂದ್ರ ಜಾರಕಿಹೊಳಿ ಮಾತನಾಡಿದ ಇವರು‌ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಲಿಯಾಗಿ ಜನ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಚುನಾವಣೆ ಮುಗಿದ ನಂತರ ಎಲ್ಲಾ ಗ್ಯಾರಂಟಿ ಯೋಜನೆ ಬಂದ್ ಮಾಡಲಾಗುತ್ತದೆ. ಶೀಘ್ರದಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ಈ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತದೆ. ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಲಿದೆ…

Read More

ಮಾಜಿ ಶಾಸಕ ಸಂಜಯ ಪಾಟೀಲ ಮನೆ ಎದುರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ಶಾಸಕ ಸಂಜಯ ಪಾಟೀಲ್ ಅವರ ಹಿಂದವಾಡಿಯಲ್ಲಿರುವ ನಿವಾಸದ ಮುಂದೆ ಕಾಂಗ್ರೆಸ್ ‌ಮಹಿಳಾ‌ ಕಾರ್ಯಕರ್ತರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಸುಸಂಸ್ಕ್ರತ ಪಕ್ಷ, ಮಹಿಳೆಯರಿಗೆ ರಕ್ಷಣೆ ನೀಡುವ ಬಿಜೆಪಿ ಎಂದು ಕೊಚ್ಚಿಕೊಳ್ಳುವ ಮಾಜಿ ಶಾಸಕ ಸಂಜಯ ಪಾಟೀಲ್‌ ಕರ್ನಾಟಕ ರಾಜ್ಯದ ‌ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾತನಾಡಿರುವುದು ಖಂಡನೀಯ…

Read More

ಪಾಟಾ ಕಟ್ ಆಗಿದ್ದರಿಂದ ಏಕಾಏಕಿ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ 

ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಪಾಟಾ ಕಟ್ ಆಗಿದ್ದರಿಂದ ಏಕಾಏಕಿ ಬಸ್‌ ಪಲ್ಟಿಯಾಗಿದೆ. ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ.  ಪ್ರಯಾಣಿಕರ ಕೂಗಾಟ, ಚೀರಾಟ ಕೇಳಿಬಂದಿದೆ. ಹೀಗಾಗಿ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ.  ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಶಾಸಕರೆ ಡಾಕ್ಟರಾಗಿ ಘಾಯಾಳನ್ನು ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾಸ್ಪತ್ರೆ ರವಾನಿಸಲು ಹೇಳಿದ ಶಿರಹಟ್ಟಿ ಶಾಸಕ ಡಾಕ್ಟರ್ ಚಂದ್ರು ಲಮಾಣಿ ಹಾಗೂ ಕುಮಾರಸ್ವಾಮಿ ಹಿರೇಮಠ ಲಿಂಗರಾಜಗೌಡ…

Read More

ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಮೂಡಿಸಿದ ಪ್ರಭುರಾಜ

ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಯುವ ಕೃಷಿಕ ಮತ್ತು ಕನ್ನಡಕ ವ್ಯಾಪಾರಿ ಪ್ರಭುರಾಜ್ ಜಾಗಿರ್ದಾರ್ ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಮಾಜ ಸೇವಕ ಮಂಜುನಾಥ ಗೊಂಡಬಾಳ ಅವರ ಸಲಹೆ ಮೇರೆಗೆ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಚಿತ್ರಗಳನ್ನು ಮತ್ತು ಘೋಷಣೆಗಳನ್ನು ಮುದ್ರಿಸಲಾಗಿದೆ ಜನರಿಗೆ ಕಾಡು ಕೊಡುವ ಮೂಲಕ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸುತ್ತಿರುವುದಾಗಿ ಪ್ರಭುರಾಜ್ ಜಹೀರ್ದಾರ್ ತಮ್ಮ‌ ಅನಿಸಿಕೆ ವ್ಯಕ್ತಪಡಿಸಿದ್ದಾರೆ.ಕಾರ್ಡಿನ ಒಂದು ಬದಿ ಪ್ರಭುರಾಜ‌ ಮತ್ತು ವಧು…

Read More