ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೇಟ್ಟರ ಅವರಿಗೆ ಮಹಾದೇವಪ್ಪ ಯಾದವಾಡ ಬೇಕಾದರೆ ನಮ್ಮ ಬಳಿ ನೀವು ಬರುವುದು ಬೇಡ ಎಂದು ಚಿಕ್ಕರೇವಣ್ಣ ಅಭಿಮಾನಿಗಳು
ರಾಮದುರ್ಗ ಬಿಜೆಪಿ ಟಿಕೆಟ್ ಪಡೆದು ಗೆಲುವಿನ ಉತ್ಸಾಹದಲ್ಲಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಮನೆಯಾಗಿದ್ದ ರಾಮದುರ್ಗ ಬಿಜೆಪಿಯಲ್ಲಿ ಮತ್ತೆ ಬಂಡಾಯ ಎದ್ದಿದೆ. ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಬೇಕಾದರೆ ನಮ್ಮ ಬಳಿ ನೀವು ಬರುವುದು ಬೇಡ ಎಂದು ಚಿಕ್ಕರೇವಣ್ಣ ಅಭಿಮಾನಿಗಳು ಶೆಟ್ಟರ್ ಗೆ ವಿನಂತಿ ಮಾಡಿದ್ದಾರೆ.ಶುಕ್ರವಾರ ರಾಮದುರ್ಗ ಕ್ಕೆ ಭೇಟಿ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಅಸಮಾಧಾನ ಹೊಂದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು…
