ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ
ಕೊಪ್ಪಳ: ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು ಹಂತದ ಕಮಿಟಿಯಲ್ಲಿ ಕೊಪ್ಪಳ ತಾಲೂಕ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸದಸ್ಯರಿಗೆ ಕೊಟ್ಟರು.ನಗರದ ಜಿಲ್ಲಾಡಳಿತ ಭವನದ ತಮ್ಮ ಕಛೇರಿಯಲ್ಲಿ ಮುನಿರಾಬಾದಿನ ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷ ಬಾಲಚಂದ್ರ ಸ್ಯಾಮ್ಯುಯೇಲ್ ಅಧ್ಯಕ್ಷತೆಯಲ್ಲಿ ಒಟ್ಟು ೧೬ ಜನ ಸಮಿತಿಯನ್ನು ರಚಿಸಿ ಸರಕಾರದ ಮಾನ್ಯತೆಯೊಂದಿಗೆ ಆದೇಶ ನೀಡಲಾಗಿದೆ.ರಾಜ್ಯದ ಜನತೆಗೆ ಶಕ್ತಿ, ಗೃಹ…
