Prashanth Angadi

ಕಳೇದ 80 ಕ್ಕೂ ಅಧಿಕ ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನುಗಳಲ್ಲಿ ಅರಣ್ಯ ಇಲಾಖೆುಂದ ಏಕಾಏಕಿ ಸಸಿ ನೆಡಲು ಜೆಸಿಬಿ ಮೂಲಕ ಗುಂಡಿ ತೋಡಲು ಮುಂದಾದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ರೈತರ ಮಧ್ಯೆ ವಾಗ್ವಾದಕ್ಕೆ ಕಾರಣವಾದ ಘಟನೆ ಹಳೇ ತೋರಗಲ್ಲ ತಾಂಡಾದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಹಳೇ ತೋರಗಲ್ಲ ತಾಂಡಾದಲ್ಲಿ ಸುಮಾರು 80 ವರ್ಷಗಳಿಂದ ಸುಮಾರು 60 ಕುಟುಂಬಗಳು ವಾಸವಾಗಿವೆ. ಅದರಲ್ಲಿ ಸುಮಾರು22 ಕುಟುಂಬಗಳು 3 ರಿಂದ ನಾಲ್ಕು ಏಕರೆಯಂತೆ ತಮ್ಮ ಉಪಜೀವನಕ್ಕಾಗಿ ಅರಣ್ಯ ಇಲಾಖೆಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. 1986 ರಿಂದ ಆಯಾ ಸರಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿದ್ದರು ಯಾವುದೇ ಪರಿಹಾರ ಸಿಕ್ಕಿಲ್ಲ.ಆದರೇ ಸಾಗುವಳಿ ಮಾಡಿತ್ತಿರುವ ಭೂಮಿಯಲ್ಲಿ ಅರಣ್ಯ ಇಲಾಖೆುಂದ ಸಸಿ ನೆಡುವ ಕುರಿತು ಗಮನಕ್ಕೆ ಬಂದಾಗ ಬಂಜಾರ ಸಮಾಜದ ಹೋರಾಟಾಗಾರರೊಂದಿಗೆ ಸಾಗುವಳಿ ಮಾಡುತ್ತಿರುವ ರೈತರು ಬೆಳಗಾವಿ ಅರಣ್ಯ…

Read More

ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ 4 ಮಕ್ಕಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು

ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳುಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯನಿರ್ಮಾಣವಾಗಿದ್ದು ಇಲ್ಲಿ ಬೀದಿ ನಾಯಿಗಳ ದೊಡ್ಡ ಗ್ಯಾಂಗ್ಇದೆ,ಈ ಗ್ಯಾಂಗ್ ನಿನ್ನೆ ಸಂಜೆ ಮಕ್ಕಳ ಮೇಲೆ ದಾಳಿಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿಹೆಚ್ಚಾಗಿದೆ.ಇದನ್ನು ನಿಯಂತ್ರಿಸುವಲ್ಲಿ ಪಾಲಿಕೆಸಂಪೂರ್ಣವಾಗಿ ವಿಫಲವಾಗಿದೆ. ನಗರದ ಪ್ರತಿಯೊಂದುಗಲ್ಲಿ ಗಲ್ಲಿಗಳಲ್ಲಿ ಬೀದಿ ನಾಯಿಗಳ ದೊಡ್ಡ ಪಡೆ ಇದೆ.ಬೀದಿನಾಯಿಗಳ ಸಂಖ್ಯೆ…

Read More

ಕಾನಿಪ ಧ್ವನಿ ಹೋರಾಟಕ್ಕೆ ಜಯದ ಹಿನ್ನೆಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಪುತ್ತಳಿಗೆ ಮಾಲಾರ್ಪಣೆ

ಕಿತ್ತೂರು ರಾಣಿ ಚೆನ್ನಮ್ಮ ನವರ ಐಕ್ಯವಾದಂತ ಸ್ಥಳ ಬೈಲಹೊಂಗಲವಾದ ಹಿನ್ನೆಲೆ ಹಾಗೂ ನಮ್ಮ ಧ್ವನಿಯ ಹೋರಾಟ ಪ್ರಾರಂಭವಾಗಿದ್ದು ಈ ಅಮ್ಮನ ಸಮಾಧಿ ಪವಿತ್ರ ಸ್ಥಳದಿಂದ ನಮಗೆ ಪ್ರಥಮ ಜಯವೆನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ಓಡಾಡಲು ಉಚಿತ ಬಸ್-ಪಾಸ್ ಸೌಲಭ್ಯವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈ ಜಯದಿಂದ ನಮಗೆ ಒಂದು ಬೇಡಿಕೆ ಈಡೇರಿದ್ದು ಇನ್ನುಳಿದಂತ ಒಂಬತ್ತು ಬೇಡಿಕೆಗಳಲ್ಲಿ ಪ್ರಮುಖ ಪತ್ರಕರ್ತರ ರಕ್ಷಣಾ ಕಾಯ್ದೆ,ಪತ್ರಕರ್ತರ ಜೀವವಿಮೆ,ಸೇವಾಭದ್ರತೆಯ ಪೇಸ್ಲಿಫ್,ನಿವೃತ್ತರಾಗುವ ಪ್ರತಿಯೊಬ್ಬ ವರದಿಗಾರರಿಗೂ ಸರ್ಕಾರದಿಂದ ಮಶಾಸನ ಹಾಗೂ ಟೋಲ್…

Read More

ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ಪಟ್ಟಣದ ತಾ. ಪಂ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆುತು.

ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಜರಗಿತ್ತು. ಈ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ ಸುರೇಶ ಚವಲಾರ ಮಾತನಾಡಿ, ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಿಂದ ಯಾರು ವಂಚಿತರಾಗಿದ್ದಾರೆ ಅಂತವರಿಗೆ ಸ್ಥಳದಲ್ಲಿಯೇ ಯೋಜನೆಯ ಸೌಲಭ್ಯ ದೊರೆಯುವಂತೆ ಮಾಡುವಲ್ಲಿ ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು ಮುಂದಾಗಬೇಕು. ಅಲ್ಲದೇ ಸರಕಾರ ಈ ಮಹತ್ವಾಕಾಂಕ್ಷೆಯ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಯಶ್ವಿಸಿಗೋಳಿಸಲು ಎಲ್ಲ…

Read More

 ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ರೂ ವೆಚ್ಚದಲ್ಲಿ 4.50 ಕಿ.ಮೀಟರ್  ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ‌ ಬೆಟ್ಟದಷ್ಟು ನಿರೀಕ್ಷೆ ಹೊಂದಿದ್ದ ಬೆಳಗಾವಿ ಜನರಿಗೆ ಯಾವುದೇ ನಿರಾಶೆಯಾಗದ ರೀತಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಹು ನಿರೀಕ್ಷಿತ ಬೆಳಗಾವಿ ನಗರದಲ್ಲಿ ಫ್ಲೈ ಓವರ್ ನಿರ್ಮಾಣ ಸೇರಿದಂತೆ ಕೆಲ ಯೋಜನೆಗೆ ಘೋಷಿಸಿದ್ದು ಜನ ನಿರಾಳರಾಗಿದ್ದಾರೆ.ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ವೆಚ್ಚದಲ್ಲಿ 4.50 ಕಿ.ಮೀಟರ್  ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಘೋಷಣೆ ಮಾಡಲಾಗಿದೆ. ಇದರಿಂದ…

Read More

ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಬೆಳಗಾವಿ : ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.ವಿಧಾನಸಭೆ ಕಲಾಪದಲ್ಲಿ ಈ ಕುರಿತು ಮಾಹಿತಿ‌ ನೀಡಿರುವ ಸಚಿವರು. ಬಾಕಿ ಇರುವ ಎಲ್ಲಾ 2.95 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಮಾರ್ಚ್ 31 ರ ಒಳಗೆ ಎಲ್ಲ ಅರ್ಹರಿಗೂ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗುವುದು. ನಂತರ ಏಪ್ರಿಲ್‌ನಲ್ಲಿ ಹೊಸದಾಗಿ ಪಡಿತರ ಚೀಟಿ…

Read More

ಬೆಳಗಾವಿ ನಗರದ ಖಡೇ ಬಜಾರಿನಲ್ಲಿ ಗ್ಯಾಸ ಸಿಲಿಂಡರ್ ಸ್ಪೋಟ ಯಾವುದೇ ಪ್ರಾಣ ಹಾನಿ ಇಲ್ಲ.

ಬೆಳಗಾವಿ : ಗ್ಯಾಸ ಅಂಗಡಿಯಲ್ಲಿ ಸುಮಾರು 7 ಗ್ಯಾಸ ಸ್ಪೋಟಗೊಂಡು ಬೆಂಕಿ ಅವಗಡ ಸಂಭವಿಸಿದ ಘಟನೆ ನಗರದ ಖಡೇ ಬಜಾರಿನಲ್ಲಿ ನಡೆದಿದೆ. ಖಡೇ ಬಜಾರದ ಬಳಿ ಇರುವ ಪೈ ಶೋರೂಮ್ ಪಕ್ಕದಲ್ಲಿರುವ ಅಂಗಡಿಯಲ್ಲಿ ಈ ಘಟನೆ ನಡೆದು ಕೆಲಹೊತ್ತು ಸುತ್ತಮುತ್ತಲಿನ ಜನ ಅತಂಕಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಘಟನೆ ವಿವರಿಸಿದ ಹಿನ್ನಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾರ್ಕೆಟ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಯಾವುದೇ…

Read More

ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಾಮರಾಜನಗರ ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ವಿರುದ್ಧ ದೂರು ದಾಖಲಾಗಿದೆ. ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ…

Read More

ಆಭರಣ ಪ್ರದರ್ಶನಕ್ಕೆ ಚಿತ್ರನಟಿ ನಿಶ್ಚಿಕಾ ನಾಯ್ಡು ಚಾಲನೆ ನೀಡಿದರು.

ಬೆಂಗಳೂರು ನಗರದ ಶೆರಟನ್‌ ಹೋಟೆಲ್‌ ನಲ್ಲಿ ಇಂದಿನಿಂದ ಫೆ. 18 ರವರೆಗೆ ನಡೆಯಲಿರುವ ವೈಭವದ “ದಿ ಜ್ಯುವೆಲರಿ ಷೋ” ಆಭರಣ ಮೇಳಕ್ಕೆ ಅದ್ದೂರಿ ಚಾಲನೆ ದೊರೆತಿದೆ. ದೇಶದ 40 ಪ್ರಮುಖ, ಪ್ರಶಸ್ತಿ ವಿಜೇತ ಹಾಗೂ ಹೆಸರಾಂತ ಆಭರಣ ತಯಾರಕರು ಭಾಗವಹಿಸಿರುವ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಬಂಗಾರ ಖರೀದಿಗೆ ಉಜ್ವಲ ಅವಕಾಶವಿದೆ. ವಿನ್ಯಾಸ, ಗುಣಮಟ್ಟದ ಆಭರಣಗಳನ್ನು ಕೈಗೆಟುವ ಬೆಲೆಯಲ್ಲಿ ಖರೀದಿಸಲು ಇದು ಸದಾವಕಾಶವಾಗಿದೆ. ಆಭರಣ ಪ್ರದರ್ಶನಕ್ಕೆ ಚಿತ್ರನಟಿ ನಿಶ್ಚಿಕಾ ನಾಯ್ಡು ಚಾಲನೆ ನೀಡಿದರು. ಸಾಮಾಜಿಕ ಉದ್ದಿಮೆದಾರರಾದ…

Read More

ಆಶಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ…

Read More