Prashanth Angadi

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು. ರೈತ ಮಹಿಳೆಯರ ಮತ್ತು ರೈತ ಕುಟುಂಬಗಳ ಆರ್ಥಿಕ ಶಕ್ತಿ-ಚೈತನ್ಯವನ್ನು ಗ್ಯಾರಂಟಿ ಯೋಜನೆಗಳು ಹೆಚ್ಚಿಸಿರುವುದನ್ನು ವಿವರಿಸಿದ ಬಡಗಲಾಪುರ…

Read More

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು.ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.ಅಂದು ತಾವು ಶಿಕ್ಷಕರಾಗಿ ಬಂದ ವೇಳೆಗೆ ತಮ್ಮ ಜೊತೆಗೆ ಈಗ ವೇದಿಕೆ ಹಂಚಿಕೊಂಡ ಶಿಕ್ಷಕರಾಗಿದ್ದವರು ಹಾಗಾಗಿ ಅವರನ್ನು…

Read More

ಸಚಿವರ ಬಗ್ಗೆ ಅವಹೇಳಕಾರಿಮಾತು ಆಡಿದ್ದವನ ಸೆರೆ

ಬೆಂಗಳೂರು: ಸಾರಿಗೆ ಸಚಿವರಾಮಲಿಂಗಾರೆಡ್ಡಿ ಬಗ್ಗೆಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ (50) ಬಂಧಿತ.ದೊಡ್ಡಬಳ್ಳಾಪುರದ ಮುನೇಗೌಡ,ತನ್ನ ಚಾಲನಾ ಪರವಾನಗಿ (ಡಿ.ಎಲ್)ನವೀಕರಣಕ್ಕಾಗಿ ಆರ್‌ಟಿಒಗೆಅರ್ಜಿಸಲ್ಲಿಸಿದ್ದ. ಹಲವು ದಿನವಾದರೂಡಿ.ಎಲ್ ಕೈಗೆ ಸಿಕ್ಕಿರಲಿಲ್ಲ. ಡಿ.ಎಲ್ನೀಡುವಂತೆ ಹಲವು ಬಾರಿ ಆರ್‌ಟಿಒಕಚೇರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರೂಸ್ಪಂದನೆ ಸಿಕ್ಕಿರಲಿಲ್ಲ. ಇದರಿಂದ ನೊಂದಮುನೇಗೌಡ, ಫೆ. 8ರಂದು ವಿಧಾನಸೌಧಎದುರು ಆಯೋಜಿಸಿದ್ದ ಜನಸ್ಪಂದನಾಕಾರ್ಯಕ್ರಮದಲ್ಲಿಅಹವಾಲು ಸಲ್ಲಿಸಲು ಬಂದಿದ್ದ. ಅಧಿಕಾರಿಗಳು ಸೂಕ್ತ ರೀತಿ ಅಹವಾಲು ಆಲಿಸಿರಲಿಲ್ಲ.ಮತ್ತಷ್ಟು ಸಿಟ್ಟಾದ ಮುನೇಗೌಡ,ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಗ್ಗೆ ಅವಹೇಳನಕಾರಿಯಾಗಿಮಾತನಾಡಿದ್ದ ಎಂದು ಸಾರಿಗೆ ಇಲಾಖೆ ಅಧಿಕಾರಿಗಳುಪೊಲೀಸರಿಗೆ ದೂರು ನೀಡಿದ್ದರು.

Read More

ಹಾಲಿನ ಟ್ರಕ್‌ ಹಲವು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಮೂವರು ಸಾವು, 20 ಮಂದಿಗೆ ಗಾಯ

ಸಿಕ್ಕಿಂನಲ್ಲಿ ಹಲವು ಕಾರುಗಳಿಗೆ ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿ ಡಿಕ್ಕಿ ಹೊಡೆದ  ಪರಿಣಾಮ ಮೂವರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಈ ಘಟನೆ ನಡೆದಿದೆ.ಸಿಕ್ಕಿಂನ ರಾಣಿಪೂಲ್‌ ನಲ್ಲಿ ಶನಿವಾರ ನಡೆದ ಜಾತ್ರೆಯಲ್ಲಿ ನಿಂತಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಆ ಪ್ರದೇಶದಲ್ಲಿ ನೆರೆದಿದ್ದ ಅನೇಕರು ನಜ್ಜುಗುಜ್ಜಾದರು.ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿರೋದೇ ಅಪಘಾತಕ್ಕೆ ಕಾರಣ…

Read More

ಬೆಸ್ಕಾಂ ಇಲಾಖೆಯಲ್ಲಿರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುತ್ತಿಲ್ಲ ಎಂದು ರೈತರಿಂದ ಪ್ರತಿಭಟನೆ.

ಗುಬ್ಬಿ: ತಾಲೂಕಿನ ನಿಟ್ಟೂರು ಬೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುವಲ್ಲಿ ಬೆಸ್ಕಾಂ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ ಎಂದು ರೈತರು ನಿಟ್ಟೂರು ಉಪಸ್ಥಾವರಘಟಕದ ಮುಂದೆ ದಿಡಿರ್ ಪ್ರತಿಭಟನೆ ನಡೆಸಿದರು. ರೈತರು ಮಾತನಾಡಿ ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಯಾವ ಬೆಳೆಯನ್ನು ಬೆಳೆಯಲು ಸಾಧ್ಯವಾಗಿಲ್ಲ. ಬೇಸಿಗೆ ಮುನ್ನವೇ ಅತಿ ಹೆಚ್ಚು ಬಿಸಿಲಿನ ಛಾಯೆ ವ್ಯಾಪಕವಾಗಿ ಹೆಚ್ಚಾಗಿದ್ದು ಇರುವ ತೆಂಗು ಅಡಿಕೆ ಬೆಳೆಯನ್ನು ಉಳಿಸಿಕೊಳ್ಳಲು ಹರ ಸಹಾಸ ಪಡುವಂತಹ ಸ್ಥಿತಿ ಬಂದಿದೆ. ಅದರಲ್ಲಿ ಬೆಸ್ಕಾಂ ಇಲಾಖೆಯು ಕೂಡ…

Read More

ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ನ್ನು ಕಿರಾಣಿ ಅಂಗಡಿಯೊಂದಕ್ಕೆ ಮಾರಾಟ ಮಾಡಿ ಅಮಾನತು ಆದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ತನ್ನ ಕಾರಿನಲ್ಲಿ ಕ್ಷೀರ ಯೋಜನೆಯಲ್ಲಿ ನೀಡುತ್ತಿದ್ದ ಹಾಲಿನ ಪಾಕೆಟ್‌ಗಳನ್ನು ತೆಗೆದುಕೊಂಡು ಬಂದು ಯಾದಗಿರಿ ನಗರದ ಬಿವಿ ಸ್ವಾಮಿ ಕಿರಾಣಿ ಹಾಗೂ ಜನರಲ್ ಸ್ಟೋರ್ ಅಂಗಡಿಗೆ ಮಾರಾಟಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಹಲವು ವರ್ಷಗಳಿಂದ ಈ ರೀತಿ ಮಾರಾಟಅಕ್ರಮವಾಗಿ ಮಾಡುತ್ತಿದ್ದ. ಘಟನೆಯ ಹಿನ್ನೆಲೆಯಲ್ಲಿ ಹಾಲಿನ ಪೌಡರ್ ಮಾರಾಟ ಮಾಡುವವಿಡಿಯೋ ಬಹಿರಂಗವಾಗಿದೆ. ಈ ಸಂಬಂಧ ಇಲಾಖೆಯು ಕ್ರಮ ಕೈಗೊಂಡಿದ್ದು ಸೂರ್ಯಕಾಂತ್ಅವರನ್ನು ಅಮಾನತು ಮಾಡಲು ಯಾದಗಿರಿ ಡಿಡಿಪಿಐ…

Read More

ಭೀಕರ ರಸ್ತೆ ಅಪಘಾತ, ವಾಹನ ಸವಾರ ಸಾವು

ಕಾಗವಾಡ: ತಾಲೂಕಿನ ಐಣಾಪುರ  ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಯಾದ ಪರಿಣಾಮ  ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಶುಕ್ರವಾರ ಈ ಘಟನೆ ಸಂಭವಿಸಿದ್ದು‌ ಮಲಕಾರಿ ರಾಯಪ್ಪ ಚೌಗಲಾ (31) ಮೃತ ಯುವಕ.‌ಕೆಂಪವಾಡ ಗ್ರಾಮದ ಅಥಣಿ ಶುಗರ್ಸ್ ಕಾರ್ಖಾನೆಗೆ ಕಬ್ಬು ಖಾಲಿ ಮಾಡಿ ಮೊಳೆ ಗ್ರಾಮದ ಮಾರ್ಗವಾಗಿ‌ ಬರುತ್ತಿದ್ದ. ಈ ವೇಳೆ ಐಣಾಪುರ ಪಟ್ಟಣದ ಸಮೀಪ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತ ಸಂಭವಿಸಿದೆ. ರಾಯಭಾಗ ತಾಲೂಕಿನ ಮೆಖಳಿ ಗ್ರಾಮದ  ಟ್ರ್ಯಾಕ್ಟರ್ ಇದಾಗಿದ್ದು, ಈ…

Read More

ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಸಂಸ್ಥೆಯ ಅಧ್ಯಕ್ಷ  ಡಾ| ಆರ್ ಎ ಕಣಬೂರ್ ಉದ್ಘಾಟಿಸಿದರು

 ರಾಮದುರ್ಗ ಪಟ್ಟಣದ ಎಂ.ಎಲ್.ಬಿ.ಸಿ ಆವರಣದಲ್ಲಿ ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಸಂಸ್ಥೆಯ ಅಧ್ಯಕ್ಷ  ಡಾ| ಆರ್ ಎ ಕಣಬೂರ್ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಬಡಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾಭಾರತಿ ಶಿಕ್ಷಣ ಸಂಸ್ಥೆುಂದ ತಾಲೂಕಿನಲ್ಲಿ ಮೂರು ಗ್ರಾಮಗಳಲ್ಲಿ    ಸ್ವಾಮಿ ವಿವೇಕಾನಂದ ಶಾಲೆಯನ್ನು ಸ್ಥಾಪಿಸಿ 1989 ರಿಂದ ಮೂಲ ಸೌಕರ್ಯಗಳ ಜೊತೆಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಈ ಶಾಲೆಗಳಲ್ಲಿ ಕಲಿತ ಸಾವಿರಾರು ಮಕ್ಕಳು ಉತ್ತಮ ವೃತ್ತಿಯಲ್ಲಿದ್ದಾರೆ. ನೂರಾರು ವಿದ್ಯಾರ್ಥಿಗಳು ವಿದೇಶಗಳಲ್ಲಿ…

Read More

ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭ

ರಾಮದುರ್ಗ ಪಟ್ಟಣದ ಹೊರವಲಯದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ 2023-24 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ ಪಿ.ಎಲ್. ಮಿಸಾಳೆ ಪಾಲ್ಗೊಂಡು ಅವರು ಮಾತನಾಡಿದರು. ದಾಸರು ಹೇಳುವಂತೆ ಮಾನವ ಜೀವನ ದೊಡ್ಡದು. ಇದನ್ನು ಹಾನಿ ಮಾಡಿಕೊಳ್ಳಬೇಡಿರಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಕಾಲೇಜಿಗೆ ಸಮಾಜಕ್ಕೆ ದೇಶಕ್ಕೆ ಕೀರ್ತಿಯನ್ನು ತರಬೇಕು. ವಿದ್ಯಾರ್ಥಿಗಳು ತಂದೆ ತಾಯಿ ಗುರುಗಳನ್ನ ಸ್ಮರಿಸುವದರ ಜೊತೆಗೆ ಈ ದೇಶದ ಸಂವಿಧಾನವನ್ನ ಗೌರವಿಸಬೇಕು…

Read More

ಸ್ವಚ್ಛತೆ ಇಲ್ಲದೇ ಗಬ್ಬು ನಾರುತ್ತಿರುವ ವಾರ್ಡ್ ನಂ 18ರ ಸಾರ್ವಜನಿಕ ಶೌಚಾಲಯ

ಆದಷ್ಟು ಬೇಗನೆ ವಾರ್ಡ್ ನಂ 18ರ  ಸಾರ್ವಜನಿಕ ಶೌಚಾಲಯವನ್ನು ತೆರವು ಗೊಳಿಸಿ ಹೊಸದಾಗಿ ನಿರ್ಮಾಣ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.    ರಾಮದುರ್ಗ ಪಟ್ಟಣದ ವಾರ್ಡ್ ನಂಬರ್ 18  ಯುನಿಯನ್ ಬ್ಯಾಂಕ ಹತ್ತಿರ ಮತ್ತು ಗಡದಕೇರಿ ಮದ್ಯದಲ್ಲಿರುವ ಸಾರ್ವಜನಿಕ ಶೌಚಾಲಯ ಸಂಪೂರ್ಣ ದುರಸ್ತಿಯಲ್ಲಿರುತ್ತದೆ ಸಂಡಾಸ ಬಾಂಡೆ ಅಳವಡಿಸುವುದು ಮತ್ತು ಸೆಪ್ಟಿಕ್ ಟ್ಯಾಂಕಗೆ ಪೈಪಲೈನ್ ಅಳವಡಿಸಿ ಗಟಾರಕ್ಕೆ ಹೋಗುವ ವ್ಯವಸ್ಥೆ ಮಾಡಬೇಕೆಂದು ಪುರಸಭೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರು ಕೂಡ ಇದುವರೆಗೆ ದುರಸ್ತಿ ಮಾಡದೆ ಇರುವುದು ಬೇಸರದ ಸಂಗತಿಯಾಗಿದೆ ಸ್ವಚ್ಛತೆ…

Read More