Prashanth Angadi

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗಾಂಧಿನಗರದ ಪುರಸಭೆ ಗಾರ್ಡನ್ ಆವರಣದಲ್ಲಿ ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರಬೆಳಗಾವಿ ಜಿಲ್ಲಾ ಸಂಘಟಿತ ಕಾರ್ಮಿಕ ಗೌರವ ಅಧ್ಯಕ್ಷರು ಚಿದಾನಂದ ದೊಡಮನಿ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ದತ್ತೋಪಂತ್ ಬಾಪೂರಾವ್ ಠೇಂಗಡಿ ಅವರು ಈ ರಾಷ್ಟ್ರ ಕಂಡಂತಹ ಪ್ರಮುಖ ಸಾಮಾಜಿಕ ಕಾರ್ಯಕರ್ತ. ಇವರು ಭಾರತೀಯ ಕಾರ್ಮಿಕ ಸಂಘದ ನಾಯಕರು ಮತ್ತು ಸ್ವದೇಶೀ ಜಾಗರಣ್ ಮಂಚ್, ಭಾರತೀಯ ಮಜ್ದೂರ್ ಸಂಘ, ಭಾರತೀಯ…

Read More

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗಾಂಧಿನಗರದ ಪುರಸಭೆ ಗಾರ್ಡನ್ ಆವರಣದಲ್ಲಿ ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರಬೆಳಗಾವಿ ಜಿಲ್ಲಾ ಸಂಘಟಿತ ಕಾರ್ಮಿಕ ಗೌರವ ಅಧ್ಯಕ್ಷರು ಚಿದಾನಂದ ದೊಡಮನಿ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ದತ್ತೋಪಂತ್ ಬಾಪೂರಾವ್ ಠೇಂಗಡಿ ಅವರು ಈ ರಾಷ್ಟ್ರ ಕಂಡಂತಹ ಪ್ರಮುಖ ಸಾಮಾಜಿಕ ಕಾರ್ಯಕರ್ತ. ಇವರು ಭಾರತೀಯ ಕಾರ್ಮಿಕ ಸಂಘದ ನಾಯಕರು ಮತ್ತು ಸ್ವದೇಶೀ ಜಾಗರಣ್ ಮಂಚ್, ಭಾರತೀಯ ಮಜ್ದೂರ್ ಸಂಘ, ಭಾರತೀಯ…

Read More

ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಗೆ ಬಂದಾಗ : ಸವದತ್ತಿ ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನ್ಯಾಯಾಲಯದ ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ. ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿ ಎಂಬ ಮಹಿಳೆಗೆ ಗಂಭೀರ ಗಾಯ ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿಯಿಂದ ಮಚ್ಚಿನಿಂದ ಹಲ್ಲೆ ಆರೋಪ ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ರವಾನೆ ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ…

Read More

ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ಬಗ್ಗೆ ಸಿವಿಲ್‍ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ ವಿಚಾರಣೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ಕುಡಿಯುವ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಉಪ ಕಾರ್ಯದರ್ಶಿಗಳು, ಬಾಲ ನ್ಯಾಯ ಸಮಿತಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ರವರು ಸೂಚಿಸಿದ ಮೇರೆಗೆ, ದಿನಾಂಕಃ 21-07-2025 ರಂದು ಸವದತ್ತಿಯ ಪ್ರಧಾನ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಯಾದ ಶ್ರೀ. ಸಿದ್ರಾಮ ರೆಡ್ಡಿ ರವರ ಜೊತೆಗೆ ಭೇಟಿ ನೀಡಿದ ಗೌರವಾನ್ವಿತ…

Read More

ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿದ ಪೊಲೀಸರು: ಜನಸ್ನೇಹಿ ಪೊಲೀಸ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಬೆಳಗಾವಿ ಜಿಲ್ಲೆ, ರಾಮದುರ್ಗ ಪಟ್ಟಣದಲ್ಲಿ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿದ ಪೊಲೀಸರುಸಮುದಾಯದಲ್ಲಿ ಜನಸ್ನೇಹಿ ಪೊಲೀಸ್ ಪರಿಕಲ್ಪನೆ ದೃಷ್ಟಿಯಿಂದ ರಾಜ್ಯ ಸರ್ಕಾರ ನೂತನ ವ್ಯವಸ್ಥೆ ಜಾರಿಗೊಳಿಸಿದೆ. ಹೀಗಾಗಿ ರಾಮದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಸವಿತಾ ಮುನ್ಯಾಳ ಅವರು ಮನೆ ಮನೆಗೆ ತೆರಳಿ ಪೊಲೀಸ್ ಕುರಿತು ಮಾಹಿತಿ ನೀಡಿದರು.ಸಾರ್ವಜನಿಕರಿಂದ ಜನಸ್ನೇಹಿ ಪೊಲೀಸ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದರು.

Read More

ಶಾಲೆಗಳಲ್ಲೇ ಚಿಕ್ಕ ಮಕ್ಕಳ ಆಧಾ‌ರ್ ಬಯೋಮೆಟ್ರಿಕ್ ಅಪೇಟ್‌ಗೆ ಸಿದ್ಧತೆ ಆರಂಭ

ನವದೆಹಲಿ: 5 ವರ್ಷ ದಾಟಿದ ಮಕ್ಕಳ ಆಧಾರ್ ಬಯೋಮೆಟ್ರಿಕ್ ಕಡ್ಡಾಯಕ್ಕೆ ಕೇಂದ್ರ ಸರ್ಕಾರ ಸೂಚಿಸಿದ ಬೆನ್ನಲ್ಲೇ, ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು, ಶಾಲೆಗಳಿಗೆ ತೆರಳಿ ಆಧಾರ್ ಅಪ್ ಡೇಟ್ ಯೋಜನೆ ಜಾರಿಗೆ ಮುಂದಾಗಿದೆ. 2 ತಿಂಗಳ ಬಳಿಕ ಹಂತಹಂತವಾಗಿ ದೇಶವ್ಯಾಪಿ ಈ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಪ್ರಾಧಿಕಾರದ ಸಿಇಒ ಭುವನೇಶ್ ಕುಮಾರ್ ಮಾಹಿತಿ ನೀಡಿದ್ದು, ‘5 ವರ್ಷದಾಟಿದ ಸುಮಾರು 7 ಕೋಟಿ ಮಕ್ಕಳು ಇದುವರೆಗೆ ಆಧಾರ್ ಅನ್ನು ಬಯೋಮೆಟ್ರಿಕ್ ಮಾಡಿಸಿಕೊಂಡಿಲ್ಲ. ಹೀಗಾಗಿ ಪ್ರಾಧಿಕಾರ ಮಕ್ಕಳ ಆಧಾರ್‌ಕಾರ್ಡನ್ನು…

Read More

ಫ್ರಿಜ್ ರಿಪೇರಿ ಮಾಡದ ವಿಲ್ರ್ಪೂಲ್ ಇಂಡಿಯಾ (Whirlpool India) ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆದೇಶ

ಧಾರವಾಡ ಕಲಘಟಗಿಯ ಭೋವಿ ಓಣಿಯ ನಿವಾಸಿ ಸೂರಜ್ ಬಾಳಿಕಾಯಿ ಎನ್ನುವವರು ಎದುರುದಾರರ ಹುಬ್ಬಳ್ಳಿಯ ಡೀಲರ್ ಆದ ಪೈ ಇಂಟರ್ ನ್ಯಾಶ್ನಲ್ ಇಲೆಕ್ಟ್ರಾನಿಕ್ಸ ಇವರಲ್ಲಿ ಫ್ರಿಜ್‍ನ್ನು 2018 ರಲ್ಲಿ ಖರೀದಿಸಿದ್ದರು. ಅದು 10 ವರ್ಷದ ವಾರಂಟಿ ಮತ್ತು ಕಾಂಪ್ರೆಸರ್ ಮೇಲೆ 9 ವರ್ಷದ ವಾರಂಟಿಯನ್ನು ಹೊಂದಿತ್ತು. 2024 ರಲ್ಲಿ ದೂರುದಾರರ ಫ್ರಿಜ್ ತಂಪಾಗದೇ ಸರಿಯಾಗಿ ಕೆಲಸ ಮಾಡುತ್ತಿಲ್ಲದ ಕಾರಣ ದೂರುದಾರರು ಹಲವು ಬಾರಿ ಎದುರುದಾರರಿಗೆ ವಿನಂತಿಸಿದರೂ ಎದುರುದಾರರು ಫ್ರಿಜ್ ದುರಸ್ತಿಯ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಎದುರುದಾರರ ಅಂತಹ…

Read More

ನಬಾರ್ಡ ನೆರವು : ಸ್ವಾವಲಂಬಿ ಸಖಿ ಒಕ್ಕೂಟದ ಉತ್ಪನ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್

ಧಾರವಾಡ ಜುಲೈ 15 ರಂದು ನಬಾರ್ಡ ಕ್ಷೇತ್ರಿಯ ಕಾರ್ಯಲಯ ಬೆಂಗಳೂರುನಲ್ಲಿ ಆಯೋಜಿಸಿದ್ದ ನಬಾರ್ಡ 44 ಸಂಸ್ಥೆ ದಿನಾಚರಣೆ ಅಂಗವಾಗಿ ಸ್ವಾವಲಂಬಿ ಒಕ್ಕೂಟಗಳು ಆಯೋಜಿಸಿದ್ದ ಕೈ ಕುಸುರಿ ಹಾಗೂ ಕೈಮಗ್ಗ ವಸ್ತುಗಳ ಪ್ರದರ್ಶನದಲ್ಲಿ ಭಾಗವಹಿಸಿದ್ದ ಧಾರವಾಡದ ಸ್ವಾವಲಂಬಿ ಸಖಿ ಒಕ್ಕೂಟ ತಯಾರಿಸಿದ ಅದ್ಭುತವಾದ ಆರಿ ಕಸೂತಿ ಉತ್ಪನ್ನಗಳಿಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜಿನೀಶ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಆರಿ ಕಲೆಯು, ಕಾಶ್ಮೀರದಲ್ಲಿ ಹುಟ್ಟಿಕೊಂಡಿದ್ದರು, ನಮ್ಮ ಧಾರವಾಡದ ಮಹಿಳೆಯರು ಅದನ್ನು ವಿವಿಧ ಉತ್ಪನ್ನಗಳಿಗೆ ಅಳವಡಿಸಿಕೊಂಡಿದ್ದಾರೆ….

Read More

ಸೆ. 13 ರಂದು ರಾಜ್ಯಾದ್ಯಂತ ಮೂರನೇ ರಾಷ್ಟ್ರೀಯ ಲೋಕ ಅದಾಲತ್

ಧಾರವಾಡ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ, ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಉಚ್ಚ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯ ಮತ್ತು ತಾಲೂಕ ನ್ಯಾಯಾಲಯಗಳಲ್ಲಿ ಬರುವ ಸೆಪ್ಟಂಬರ್ 13, 2025 ರಂದು ರಾಜ್ಯಾದ್ಯಂತ ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲು ಸೂಚಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಜಿ.ಪಂ. ಸಿಇಓ ಭುವನೇಶ ಪಾಟೀಲ ಗ್ರಾಮ ಭೇಟಿ: ನಲವಡಿಯಲ್ಲಿ ನರೇಗಾ ಕಾಮಗಾರಿ ವೀಕ್ಷಣೆ;ಹಳ್ಳಿಕೇರಿಯಲ್ಲಿ ಆರೋಗ್ಯ ಮೇಳ ಉದ್ಘಾಟನೆ

ಹುಬ್ಬಳ್ಳಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ನಲವಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮುಕ್ತಿವನ, ಕೂಸಿನ ಮನೆ ವೀಕ್ಷಣೆ ಮಾಡಿದರು. ಹಾಗೂ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮತ್ತು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ಹಳ್ಳಿಕೇರಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಅಣ್ಣಿಗೇರಿ, ತಹಶಿಲ್ದಾರರು, ಸಹಾಯಕ…

Read More