Prashanth Angadi

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಪಘಾತಗಳ ತಡೆಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತೀ ಮುಖ್ಯ. ನಗರದಲ್ಲಿ ಸಂಚಾರ ವ್ಯವಸ್ಥೆ ಉತ್ತಮ ನಿರ್ವಹಣೆಯಾಗುವಂತೆ ಸುರಕ್ಷತಾ ಆಧಾರದ ಮೇಲೆ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಪೊಲೀಸ್, ಸಾರಿಗೆ, ಲೋಕೋಪಯೋಗಿ ಇಲಾಖೆಗಳು ರಸ್ತೆಗಳಲ್ಲಿ ಸಂಚಾರ ಸುಗಮವಾಗಿ ಸಾಗುವಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ…

Read More

ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್‍ ಸಹಯೋಗದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ.

ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್‍ ಸಹಯೋಗದೊಂದಿಗೆ ಎಮ್.ಎಲ್.ಇ.ಎಸ್. ಆಂಗ್ಲ ಮಾದ್ಯಮ ಶಾಲೆ, ಮುನವಳ್ಳಿಯಲ್ಲಿ “ನಾಲ್ಸಾ (ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳು) ಯೋಜನೆ-2015” ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಶ್ರೇಣಿ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಪಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶಾಲಾ ವಿದ್ಯಾರ್ಥಿಗಳು ಸಾಮಾನ್ಯ ಕಾನೂನುಗಳ…

Read More

ಯಡ್ರಾವಿ ಶಾಲೆಯ ಮುಖ್ಯ ಪ್ರಾಧ್ಯಾಪಕರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಬಸ್ ಸೌಲಭ್ಯಕ್ಕಾಗಿ ತಶೀಲ್ದಾರಗೆ ಮನವಿ.

ಬೆಳಗಾವಿ ಜಿಲ್ಲೆ ಸವದತ್ತಿಯ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿ ಶಾಲೆಗೆ ತಾಲೂಕಿನ ಸುಮಾರು 30 ಹಳ್ಳಿಗಳಿಂದ ಆಯ್ಕೆಯಾಗಿರುವ 500ಕ್ಕೂ ಹೆಚ್ಚು ಪ್ರತಿಭಾವಂತ ಮಕ್ಕಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಆದರೆ ಈ ಮಕ್ಕಳಿಗೆ ಸುರಕ್ಷಿತ ಮತ್ತು ಸಮಯಕ್ಕೆ ಸರಿಯಾಗಿ ಶಾಲೆಯ ವೇಳೆಗೆ ಬೆಳಿಗ್ಗೆ ತಲುಪಲು ಸಮರ್ಪಕ ಬಸ್ಸುಗಳ ವ್ಯವಸ್ಥೆ ಇರುವುದಿಲ್ಲ ಮತ್ತು ಶಾಲೆ ಬಿಟ್ಟ ನಂತರ ಇವರಿಗೆ ವಾಪಸ್ ಮನೆಗೆ ಹೋಗಲು ಸೂಕ್ತ ಬಸ್ಸುಗಳ ಸೌಲಭ್ಯ ಮತ್ತು ಬಸ್ಸು ತಂಗುದಾಣ ಇಲ್ಲದೆ ರಸ್ತೆಯ ಅರ್ಧ ಭಾಗದಲ್ಲಿ ನಿಂತು ಪ್ರತಿದಿನವೂ…

Read More

ಬೆಳಗಾವಿ ಗಡಿವಿವಾದ ಆತಂಕ ಬೇಡ; ಮಹಾಜನ ವರದಿಯೇ ಅಂತಿಮ: ಸಚಿವ ಎಚ್.ಕೆ.ಪಾಟೀಲ

ಬೆಳಗಾವ ಗಡಿ ವಿವಾದ ಕುರಿತು ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಕನ್ನಡಿಗರು ಆತಂಕಪಡುವ ಅಗತ್ಯವಿಲ್ಲ. ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಖಟ್ಲೆಯು ಸಾಂವಿಧಾನಿಕ ವಿಷಯವಾಗಿರುವುದರಿಂದ‌ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಬಗ್ಗೆಯೇ ಇದುವರೆಗೆ ನಿರ್ಧಾರವಾಗಿಲ್ಲ ಆದ್ದರಿಂದ ಈ ವಿಷಯದ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಗಡಿಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ…

Read More

ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡ ಸ್ಪರ್ಧೆ

ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಬೆಳಗಾವಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ಆಯುಷ್ ಇಲಾಖೆ ಬೆಳಗಾವಿ ಪ್ರಣವಂ ಯೋಗ ಗುರುಕುಲ ಇವರ ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡ ಸ್ಪರ್ಧೆ 2025ದಿನಾಂಕ 27-07-2025 ರಂದು ಬೆಳಗಿನ ಜಾವ 9:30ಕ್ಕೆ ಕಾರ್ಯಕ್ರಮ ದೀಪ ಪ್ರಜ್ವಲಿಸುವುದರ ಮೂಲಕ ಶ್ರೀ ನಿಶ್ಚಲ ಸ್ವರೂಪ ಮಹಾಸ್ವಾಮಿಗಳು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಮುರುಳಿಧರ್ ಪ್ರಭು ಉಪಾಧ್ಯಕ್ಷರು ಭಾಗವಹಿಸಿದ್ದರು. ಅಧ್ಯಕ್ಷರಾದ ಶ್ರೀ ಆರ್…

Read More

ಯಡ್ರಾವಿ ಶಾಲೆಯ ವೇಳೆಗೆ ಬೆಳಿಗ್ಗೆ ತಲುಪಲು ಸಮರ್ಪಕ ಬಸ್ಸುಗಳ ವ್ಯವಸ್ಥೆ ಇಲ್ಲದೆ ಶಾಲಾ ಮಕ್ಕಳು ಪರದಾಡುವಂತಾಗಿದೆ

ಸವದತ್ತಿಯ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿ ಶಾಲೆಗೆ ತಾಲೂಕಿನ ಸುಮಾರು 30 ಹಳ್ಳಿಗಳಿಂದ ಆಯ್ಕೆಯಾಗಿರುವ 500ಕ್ಕೂ ಹೆಚ್ಚು ಪ್ರತಿಭಾವಂತ ಮಕ್ಕಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಆದರೆ ಈ ಮಕ್ಕಳಿಗೆ ಸುರಕ್ಷಿತ ಮತ್ತು ಸಮಯಕ್ಕೆ ಸರಿಯಾಗಿ ಶಾಲೆಯ ವೇಳೆಗೆ ಬೆಳಿಗ್ಗೆ ತಲುಪಲು ಸಮರ್ಪಕ ಬಸ್ಸುಗಳ ವ್ಯವಸ್ಥೆ ಇರುವುದಿಲ್ಲ ಮತ್ತು ಶಾಲೆ ಬಿಟ್ಟ ನಂತರ ಇವರಿಗೆ ವಾಪಸ್ ಮನೆಗೆ ಹೋಗಲು ಸೂಕ್ತ ಬಸ್ಸುಗಳ ಸೌಲಭ್ಯ ಮತ್ತು ಬಸ್ಸು ತಂಗುದಾಣ ಇಲ್ಲದೆ ರಸ್ತೆಯ ಅರ್ಧ ಭಾಗದಲ್ಲಿ ನಿಂತು ಪ್ರತಿದಿನವೂ ಬಸ್ಸುಗಳಿಗಾಗಿ ಮಳೆಗಾಲದಲ್ಲಿ…

Read More

ಸವದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಸನ್ಮಾನಿಸಲಾಯಿತು.

ಬೆಳಗಾವಿ ಜಿಲ್ಲೆ ಸದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಮತ್ತು ಸವದತ್ತಿ ತಾಲೂಕಿನ ಸರ್ಕಾರಿ ಶಾಲೆಗಳ ಬಗ್ಗೆ ಅವರು ಮಾಡಿರುವ ಉತ್ಕೃಷ್ಟ ಸೇವಾಭಿವೃಧ್ಧಿಯನ್ನು ಶ್ಲಾಘಿಸಿ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಮುಖ್ಯ ಶಿಕ್ಷಕರಾದ ಆರ್ ಎಫ್ ಮಾಘಿ ಮತ್ತು ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಶ್ರೀ ಸುರೇಶ್ ಎಸ್ ಕಾಳಪ್ಪನವರ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಹಾಗೂ ಸದಸ್ಯರಾದ ಶ್ರೀಮತಿ ಜುಮೇಧ ಮೊಲಾಸಾಬ್ ತಬ್ಬಲ್ಜಿ,…

Read More

ಭಾರತೀಯ ಅಂಚೆ ನೌಕರರಿಂದ ಶಿವಮೊಗ್ಗ ಜಿಲ್ಲೆ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಅಹೋರಾತ್ರಿ ಪ್ರತಿಭಟನೆ

ಕೇಂದ್ರ ಕಛೇರಿ ದೆಹಲಿ ಸುತ್ತೋಲೆ ಮೇರೆಗೆ ಬಿಜೆ ಸುಂದರೇಶ್ ನೇತೃತ್ವದಲ್ಲಿ ಭಾರತೀಯ ಅಂಚೆ ನೌಕರರಿಂದ ನಗರದ ಶಿವಮೊಗ್ಗ ಜಿಲ್ಲೆ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ 5:45 ಸಮಯದಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಂತಹ ಬಿಜೆ ಸುಂದರೇಶ್ ರವರು ಪ್ರತಿಭಟನೆಯ ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರಿ 8 ವೇತನ ಆಯೋಗದ ರಚನೆ ಸೇರಿದಂತೆ 42 ಹಳೆಯ ಬೇಡಿಕೆಗಳನ್ನು ಹಿಡೇರಿಸಬೇಂಕೆದು ಸಾರ್ವಜನಿಕ ಸಂಪರ್ಕ ಅಂಚೆ ಅಧಿಕಾರಿ ಮತ್ತು ಅಖಿಲ ಭಾರತ ಅಂಚೆ ನೌಕರರ ಸಂಘದ…

Read More

ಜುಲೈ 27 ರಂದು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ.

ಬೆಳಗಾವಿ ಜಿಲ್ಲೆಯ ಕನ್ನಡ ಸಾಹಿತ್ಯ ಭವನದಲ್ಲಿ ಇದೇ ಜುಲೈ 27 ರಂದು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ. ಬೆಳಗಾವಿ ಜಿಲ್ಲೆಯ ಯೋಗ ಪಟುಗಳನ್ನು ಆಯ್ಕೆ ಮಾಡಲು ದಿನಾಂಕ 27/7/2025 ರ ರವಿವಾರರಂದು ಕನ್ನಡ ಸಾಹಿತ್ಯ ಭವನಚನ್ನಮ್ಮನ ವೃತ್ತದ ಹತ್ತಿರ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ. ಸ್ಪರ್ಧೆಯ ವಯೋಮಿತಿಯು ಈ…

Read More

2025-26 ನೇ ಸಾಲಿನ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯನ್ನು ದಿನಾಂಕ 23 ಮತ್ತು 24/8/2025 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಶ್ರೀಶೈಲ ಪಿ. ಗೋಪಶೆಟ್ಟಿ ತಿಳಿಸಿದರು.

2025-26 ನೇ ಸಾಲಿನ 6 ನೇ ವರ್ಷದ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆಗಳು ದಿನಾಂಕ 23 ಮತ್ತು 24/8/2025 ರಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದು ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಯೋಗ ಪಟುಗಳನ್ನು ಆಯ್ಕೆ ಮಾಡಲು ದಿನಾಂಕ 27/7/2025 ರ ರವಿವಾರರಂದು ಕನ್ನಡ ಸಾಹಿತ್ಯ ಭವನಚನ್ನಮ್ಮನ ವೃತ್ತದ ಹತ್ತಿರ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ.ಸ್ಪರ್ಧೆಯ ವಯೋಮಿತಿಯು ಈ ಕೆಳಕಂಡಂತಿವೆ…..1,ಸಬ್ ಜೂನಿಯರ್ ವಿಭಾಗ (08 ರಿಂದ 10 ವರ್ಷಗಳು)2,ಸಬ್…

Read More