Prashanth Angadi

ಬಾಗಲಕೋಟೆ, ಗದಗ, ಹಾವೇರಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿಯ ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಬೆಳಗಾವಿಯಲ್ಲಿರುವ ಕಚೇರಿ, ಬೆಳಗಾವಿಯ ವಿದ್ಯಾನಗರದಲ್ಲಿರುವ ಅವರ ನಿವಾಸ, ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Read More

ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ರಾಮದುರ್ಗ ಶಾಖೆಯ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರನ್ನಾಗಿ ಶ್ರೀಮತಿ. ರೇಣುಕಾ ಪಿ ಹಲಗಿ, ಉಪಾಧ್ಯಕ್ಷರನ್ನಾಗಿ ಕುಮಾರ ಶಿಗ್ಲಿ, ಸಂಘಟನಾ ಕಾರ್ಯದರ್ಶಿಯಾಗಿ ಸಿಪಿ ಪಾಟೀಲ್ ಕಾರ್ಯದರ್ಶಿ ಎಚ್ಎಲ್ ಕಾರಡ್ಡಿ, ಖಜಾಂಚಿ ಬಿ ಎಂ ನಿಶಾನ್ದಾರ್, ಪುರಸಭೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Read More

ಬೆಳಗಾವಿಗೆ ನೂತನ ಪೊಲೀಸ್ ಕಮಿಷನರ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ನೇಮಕ

ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಯಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನೂತನ ಕಮಿಷನರ್ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.‌ ಬೊರಸೆ ಭೂಷಣ್ ಗುಲಾಬ್ರಾವ್ ಅವರು ಈ ಹಿಂದೆ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್ ಇನ್ವೆಸ್ಟಿಗೇಷನ್ ಇಲಾಖೆಯಲ್ಲಿ ಇದ್ದರು.

Read More

ಟೆಂಡರ್ ಪ್ರಕಾರ ಶೌಚಾಲಯ ಶುಲ್ಕ ಪಡೆಯಬೇಕೆಂದು ಪ್ರಶಾಂತ ಅಂಗಡಿ ಅವರು ಘಟಕ ವ್ಯವಸ್ಥಾಪಕರಾದ ಕೆ. ಬಿ. ಅಮ್ಮಣಗಿ ರವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಶೌಚಾಲಯ ಬಳಕೆದಾರರಿಂದ ಹೆಚ್ಚಿನ ಹಣ ವಸೂಲಿ ರಾಮದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣ ಹಾಗೂ ಹೊಸ ಬಸ್ ನಿಲ್ದಾಣದಲ್ಲಿ ಶೌಚಾಲಯ ಬಳಕೆದಾರರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ . ಶೌಚಾಲಯದಲ್ಲಿ ಮೂತ್ರ ವಿಸರ್ಜನೆಗಾಗಿ ಮಹಿಳೆಯರಿಂದ ಹಣ ಪಡೆಯಲಾಗುತ್ತಿದ್ದು,ಟೆಂಡರ್ ಷರತ್ತು ಉಲ್ಲಂಘಿಸುತ್ತಿದ್ದಾರೆ. ಟೆಂಡರ್ ಸಂದರ್ಭದಲ್ಲಿ ಪ್ರಯಾಣಿಕರಿಗೆ ಉಚಿತವಾಗಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಬೇಕು ಎಂದು ವಿಧಿಸಿದ ಷರತ್ತುಗಳ ಉಲ್ಲಂಘನೆಯಾಗುತ್ತಿದೆ. ಶೌಚಾಲಯ ಬಳಕೆದಾರರಿಂದ ಗುತ್ತಿಗೆದಾರರು 1ರಿಂದ 2ರೂ. ಪಡೆಯಬೇಕು ಎಂಬ ನಿಯಮಗಳಿದ್ದರೂ…

Read More

ಸ್ವಚ್ಛತೆ ಕೆಲಸ ಸ್ಥಗಿತಗೊಳಿಸಿ ರಾಜ್ಯದಾದ್ಯಂತ 2ನೇ ದಿನ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಚೇರಿ ಚಿತ್ರದುರ್ಗ ವತಿಯಿಂದ ಮಾನ್ಯ ರಾಜ್ಯ ಅಧ್ಯಕ್ಷರಾದ ಕೆ ಪ್ರಭಾಕರವರ ಅಧ್ಯಕ್ಷತೆಯಲ್ಲಿ ರಾಮದುರ್ಗ ಪುರಸಭೆ ಪೌರ ನೌಕರರು ಕರ್ತವ್ಯಕ್ಕೆ ಗೈರು, ಹಾಕಿ ರಾಮದುರ್ಗ ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಕಛೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ, ಒಳಚರಂಡಿ ನಿರ್ವಹಣೆ ಸ್ಥಗಿತಸಂಘದ ಬೇಡಿಕೆಗಳು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿರೆಂದು ಪರಿಗಡೆಸಿ ಜ್ಯೋತಿ ಸಂಜೀವಿನಿ ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.ರಾಜ್ಯದ…

Read More

ರಾಮದುರ್ಗ ಪುರಸಭೆ ಕಲ್ಯಾಣ ಮಂಟಪ ಹಾಗೂ ಪುರಸಭೆ ಕಚೇರಿಯನ್ನು ದುರಸ್ತಿ ಪಡಿಸಲು ಪ್ರಶಾಂತ್ ಅಂಗಡಿ ಇವರಿಂದ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಇವರಿಗೆ ಮನವಿ.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪುರಸಭೆ ಕಲ್ಯಾಣ ಮಂಟಪವು ದುರಸ್ತಿ ಇರುವುದರಿಂದಪುರಸಭೆಗೆ ಒಂದು ವರ್ಷಕ್ಕೆ ಸುಮಾರು 5 ರಿಂದ 8 ಲಕ್ಷದವರೆಗೆ ಬಾಡಿಗೆ ರೂಪದಲ್ಲಿ ಬರುವ ಆದಾಯವನ್ನು ಪುರಸಭೆ ಅವರು ಕಳೆದುಕೊಳ್ಳುತ್ತಿದ್ದೀರಿ. ಆದರೆ ಪುರಸಭೆ ಕಲ್ಯಾಣ ಮಂಟಪ ನಿರ್ಮಾಣವಾದಾಗಿನಿಂದ ಇದುವರೆಗೂ ಅಲ್ಲಿ ಸರಿಯಾಗಿ ವಿದ್ಯುತ್, ಶೌಚಾಲಯದ ನೀರು, ಕಿಡಕಿಗಳು, ರೂಮಿನ ಬಾಗಿಲುಗಳು ಸರಿಯಾಗಿ ಇಲ್ಲದೇ ಇರುವುದರಿಂದ ಇದುವರೆಗೂ ದುರಸ್ತಿ ಮಾಡದೆ ಇರುವುದು ಬೇಸರದ ಸಂಗತಿಯಾಗಿದೆ. ಸಭೆ ಸಮಾರಂಭಗಳಿಗೆ ಹಾಗೂ ಮದುವೆ ಸೀಜನ್‌ನಲ್ಲಿ ಬಡವರಿಗೆ ಈ ಕಲ್ಯಾಣ…

Read More

ರಾಮದುರ್ಗ ಪುರಸಭೆ ಕಲ್ಯಾಣ ಮಂಟಪ ಹಾಗೂ ಪುರಸಭೆ ಕಚೇರಿಯನ್ನು ದುರಸ್ತಿ ಪಡಿಸಲು ಪತ್ರಕರ್ತರಿಂದ ಪುರಸಭೆಮುಖ್ಯಾಧಿಕಾರಿಗಳಿಗೆ ಮನವಿ.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪುರಸಭೆ ಕಲ್ಯಾಣ ಮಂಟಪವು ದುರಸ್ತಿ ಇರುವುದರಿಂದಪುರಸಭೆಗೆ ಒಂದು ವರ್ಷಕ್ಕೆ ಸುಮಾರು 5 ರಿಂದ 8 ಲಕ್ಷದವರೆಗೆ ಬಾಡಿಗೆ ರೂಪದಲ್ಲಿ ಬರುವ ಆದಾಯವನ್ನು ಪುರಸಭೆ ಅವರು ಕಳೆದುಕೊಳ್ಳುತ್ತಿದ್ದೀರಿ. ಆದರೆ ಪುರಸಭೆ ಕಲ್ಯಾಣ ಮಂಟಪ ನಿರ್ಮಾಣವಾದಾಗಿನಿಂದ ಇದುವರೆಗೂ ಅಲ್ಲಿ ಸರಿಯಾಗಿ ವಿದ್ಯುತ್, ಶೌಚಾಲಯದ ನೀರು, ಕಿಡಕಿಗಳು, ರೂಮಿನ ಬಾಗಿಲುಗಳು ಸರಿಯಾಗಿ ಇಲ್ಲದೇ ಇರುವುದರಿಂದ ಇದುವರೆಗೂ ದುರಸ್ತಿ ಮಾಡದೆ ಇರುವುದು ಬೇಸರದ ಸಂಗತಿಯಾಗಿದೆ. ಸಭೆ ಸಮಾರಂಭಗಳಿಗೆ ಹಾಗೂ ಮದುವೆ ಸೀಜನ್‌ನಲ್ಲಿ ಬಡವರಿಗೆ ಈ ಕಲ್ಯಾಣ…

Read More

ದಿಕ್ಕು ದೆಸೆ ಇಲ್ಲದ ರಾಮದುರ್ಗ ಪುರಸಭೆ ಸಾಂಸ್ಕೃತಿಕ ಭವನ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಾಯಿ ನಗರದಲ್ಲಿ ಇದ್ದಂತ ಪುರಸಭೆ ಸಾಂಸ್ಕೃತಿಕ ಭವನ ಈ ಸಾಂಸ್ಕೃತಿಕ ಭವನಕ್ಕೆ ದಿಕ್ಕು ದೆಸೆ ಇಲ್ಲದಂತಾಗಿದೆ ಇದು ಪುರಸಭೆ ಸಾಂಸ್ಕೃತಿಕ ಭವನವೋ ಅಥವಾ ಪಾಲು ಬಿದ್ದ ಗುಡಾನವೇ ಎಂದು ಗೊತ್ತಾಗ್ತಾಯಿಲ್ಲ. ಈ ಪುರಸಭೆ ಸಾಂಸ್ಕೃತಿಕ ಭವನ 2011- 12ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಪುರಸಭೆ ಸಾಂಸ್ಕೃತಿಕ ಭವನ ನಿರ್ಮಿಸಲಾಗಿತ್ತು ಸಾಂಸ್ಕೃತಿಕ ಭವನದಲ್ಲಿ ಮದುವೆ ಹಾಗೂ ಸಭೆ ಸಮಾರಂಭಗಳು ನಡೆಯುತ್ತಿದ್ದವು. ಮದುವೆ ಸಮಾರಂಭಕ್ಕೆ ಒಂದು ದಿನಕ್ಕೆ…

Read More

ರಾಮದುರ್ಗ ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂಎಲ್‌ಬಿಸಿ ಯಲ್ಲಿರುವ ಲಯನ್ಸ್ ಕ್ಲಬ್ ದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರಭಾಕರ್.ವಿ.ಕಂಬಾರ್, ಬಿ.ಪಿ ಅರಳಿಮಟ್ಟಿ, ಸುನಿಲ್ ಹೊಂಗಲ್, ಬಾಬನ್ನ ಪತ್ತೆಪುರ್, ವಿಜಯಕುಮಾರ್ ದಿಂಡವಾಡ, ವೆಂಕಟೇಶ್ ಬಿ ಹಿರೇರಡ್ಡಿ ಹಾಗೂ ಸಿಬ್ಬಂದಿ ವರ್ಗ ಮತ್ತು ಎನ್ ಸಿಡಿ ಪ್ರಯೋಗಶಾಲೆ ತಂತ್ರಜ್ಞರಾದ ಅಲ್ಲಸಾಬ ಆರ್ ಭಗವಾನ ಹಾಗೂ ಆಪ್ತ ಸಮಾಲೋಚಕರಾದ ಶಂಕರ್ ಮ ಲಕಾಟಿ ಮಾತನಾಡುತ್ತಾ ಇಂದು ವಿಶ್ವ ಅಧಿಕ ರಕ್ತದೊತ್ತಡ…

Read More

ಬೆಳಗಾವಿ ಅಂಗನವಾಡಿ ಸಹಾಯಕಿಯಿಂದ 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ

ಬೆಳಗಾವಿಯ ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖೆ ಕಂಪ್ಯೂಟ‌ರ್ ಆಪರೇಟ‌ರ್ ಸೌಮ್ಯಾ ಬಡಿಗೇರ್ ಹಾಗೂ ಸೂಪರಿಂಟೆಂಡೆಂಟ್ ಅಬ್ದುಲ್ ವಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಗಳು. ಇಬ್ಬರು ಸೇರಿ, ಹುಕ್ಕೇರಿ ಮೂಲದ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬ್ಳೆಯವರ ವರ್ಗಾವಣೆಗೆ 30 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಂಗನವಾಡಿ ಸಹಾಯಕಿ…

Read More