ಗದಗ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ನೇಮಕ.
ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿ . ಎನ್ ಶ್ರೀಧರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿಯವರನ್ನು ವರ್ಗಾಯಿಸಿ ಅವರ ಜಾಗಕ್ಕೆ ಹೊಸ ಜಿಲ್ಲಾಧಿಕಾರಿಯನ್ನಾಗಿ ಸಿ ಎನ್.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶ್ರೀ. ಸಿ.ಎನ್.ಶ್ರೀಧರ, ಐಎಎಸ್ (ಕೆಎನ್: 2012), ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮತ್ತು ಮುಂದಿನ ಆದೇಶದವರೆಗೆ ಗದಗ…
