Prashanth Angadi

ಸುರೇಬಾನ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.

ರಾಮದುರ್ಗ ತಾಲೂಕಿನ ಸುರೇಬಾನ ಪೋಲಿಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು , ಈಗಾಗಲೇ ನಾನು ಕಳೆದ ವರ್ಷ ಜವಾಬ್ದಾರಿ ಯುತವಾಗಿ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಲು ಬೇಕಾದ ಕ್ರಮಗಳನ್ನು ಹಾಗೂ ಸಹಕಾರವನ್ನು ನೀಡಿದ್ದೇವೆ ಹಾಗೆಯೇ ಈ ವರ್ಷ ಕೂಡ ನಗರದಲ್ಲಿ ಯಾವುದೇ ರೀತಿಯ ಗಲಭೆ ಆಗದಂತೆ ನೋಡಿಕೊಳ್ಳಬೇಕು ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಯಾವುದೇ ಅಹಿತಕರ…

Read More

ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.

ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ರವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು , ಚುನಾವಣಾ ನೀತಿ ಸಂಹಿತೆ ಜಾರಿಗೆ ಆದ ಕಾರಣ ಹೋಳಿ ಹಬ್ಬದ ಹಾಗೂ ರಂಜಾನ ಹಬ್ಬಕ್ಕೆ ಸಂಬಂಧಿಸಿದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ…

Read More

ರಾಮದುರ್ಗ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿದರು.

ರಾಮದುರ್ಗ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿದರು.ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತಿಗಳ ಸಹಯೋಗದಲ್ಲಿ ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿ ಮಾತನಾಡಿದರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ತಮಗೆ ಸೂಕ್ತವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಸ್ವೀಪ್ ಸಮಿತಿಯ…

Read More

ಸವದತ್ತಿ ಮುನವಳ್ಳಿ ರಾಮದುರ್ಗದಲ್ಲಿ ನಿಲ್ಲಲಾರದ ಪಡಿತರ ಅಕ್ಕಿ ದಂದೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಸವದತ್ತಿ ಮುನವಳ್ಳಿಯಲ್ಲಿ ಪಡಿತರ ಅಕ್ಕಿದಂದೆ ರಾಜಾರೋಷವಾಗಿ ಮನೆ ಮನೆಗೆ ತೆರಳಿ ಪಡಿತರ ಅಕ್ಕಿಯನ್ನು ಸಂಗ್ರಹ ಮಾಡಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಅಕ್ರಮ ಅಕ್ಕಿ ದಂದೆ ಕೋರರು.ಪ್ರತಿದಿನ ಬೆಳಗ್ಗೆಯಾದರೆ ಸಾಕು ಮನೆ ಮನೆಗೆ ಹೋಗಿ ಪಡಿತರ ಅಕ್ಕಿಯನ್ನು ಸಂಗ್ರಹ ಮಾಡಿಕೊಂಡು ಲಾರಿಯಲ್ಲಿ ಹಾಡು ಹಗಲಲ್ಲೇ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇವರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಸಾಕಷ್ಟು ಬಾರಿ ಅಕ್ರಮ ಪಡಿತರ ಅಕ್ಕಿ ತುಂಬುವರ ಮೇಲೆ ಕೇಸ್ ದಾಖಲಾದರೂ ಕೂಡ ಇಲ್ಲಿವರೆಗೂ ನಿಲ್ಲದೆ ರಾಜಾರೋಶವಾಗಿ…

Read More

ಕಾಡಾ ಅಧ್ಯಕ್ಷ ಹಸನ್‌ಸಾಬ್‌ರಿಗೆ ಸಂವಿಧಾನ ಪೀಠಿಕೆಯ ಸನ್ಮಾನ

ಕಾಡಾ ಅಧ್ಯಕ್ಷ ಹಸನ್‌ಸಾಬ್‌ರಿಗೆ ಸಂವಿಧಾನ ಪೀಠಿಕೆಯ ಸನ್ಮಾನಕೊಪ್ಪಳ : ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯ ಕಾರ್ಯಾಲಯದಲ್ಲಿ ಕುಷ್ಟಗಿ ಮಾಜಿ ಶಾಸಕ ನೂತನ ಕಾಡಾ ಅಧ್ಯಕ್ಷ ಹಸನ್‌ಸಾಬ್ ದೋಟಿಹಾಳ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಕಾಡಾ ಮುನಿರಾಬಾದಿಗೆ ಮೊದಲ ಸಲ ಮುಸ್ಲಿಂ ಮುಖಂಡರಿಗೆ ಒಲಿದಿದ್ದು ಅವರನ್ನು ಸಂವಿಧಾನ ಪೀಠಿಕೆ ಇರುವ ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ, ಚನ್ನಮ್ಮ ಮತ್ತು ಕನಕದಾಸರ…

Read More

ಪತ್ರಕರ್ತರ ಸೋಗಿನಲ್ಲಿ 40 ಕೆಜಿ ಶ್ರೀಗಂಧ ಕಳ್ಳ ಸಾಗಾಟ

ಬೆಳಗಾವಿ: ಪತ್ರಕರ್ತರ ಸೋಗಿನಲ್ಲಿ 40 ಕೆಜಿ ಶ್ರೀಗಂಧ ಕಳ್ಳಸಾಗಾಟಕ್ಕೆ ಮಾಡುತ್ತಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಈ ಘಟನೆ ನಡೆದಿದ್ದು,ನಿಖರ ಮಾಹಿತಿ ಮೇರೆಗೆ ಹುಕ್ಕೇರಿ ಅರಣ್ಯ ಇಲಾಖೆ ಅಧಿಕಾರಿಗಳುಕಾರ್ಯಾಚರಣೆ ನಡೆಸಿ, 40 ಕೆಜಿ ಶ್ರೀಗಂಧ ಕಳ್ಳ ಸಾಗಾಟಕ್ಕೆಮಾಡುತ್ತಿದ್ದ ಕಾರ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ ನಲ್ಲಿದ್ದ ಆರೋಪಿಗಳು ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.ಕಾರ ಮೇಲೆ ಮಿಡಿಯಾ ಎಂದು ಬರೆಸಿ ಸ್ಮಗ್ಲಿಂಗ್ ಮಾಡುತಿದ್ದ ಖತರನಾಕ್ ಗ್ಯಾಂಗ್ ಇದಾಗಿದೆ. ಅರಣ್ಯಾಧಿಕಾರಿ ಪ್ರಸನ್ನಬೆಲ್ಲದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ….

Read More

ಪೌರತ್ವ ಕಾಯ್ದೆ ವಿರೋಧಿಸಿ ರಾಮದುರ್ಗ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ: ಸಾರ್ವತ್ರಿಕ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರವು ಪೌರತ್ವಕಾಯಿದೆ ಕುರಿತು ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಿ ಕೋಮು ಧ್ರುವೀಕರಣವನ್ನುಚುರಕುಗೊಳಿಸುವ ಮತ್ತು ಚುನಾವಣೆಯಲ್ಲಿ ಲಾಭಗಳಿಸುವ ಸ್ಪಷ್ಟ ಗುರಿಯನ್ನು ಹೊಂದಿದೆ.ಪೌರತ್ವ ಕಾಯಿದೆ ವಿರೋಧಿಸಿದ್ದ ಸರಕಾರಗಳನ್ನು ಹೊರಗಿಡುವ ಉದ್ದೇಶವು ಈ ಕಾಯಿದೆ ಹಿಂದೆಇದೆ. ಇಂತಹ ಕೋಮು ಧ್ರುವೀಕರಣ ಪೌರತ್ವ ಕಾಯಿದೆ ನಮಗೆ ಬೇಡ ಎಂದು ರಾಮದುರ್ಗದ ವಿವಿಧ ಸಂಘಟನೆಗಳ ಮುಖಂಡರು ತಹಶೀಲ್ದಾರ ಮೂಲಕ ರಾಷ್ಟ್ರಪತಿಯವರಿಗೆ ಮನವಿಸಲ್ಲಿಸಿದರು.2019 ಡಿಸೆಂಬರ್ 31ಕ್ಕೆ ಸಂಸತ್ತಿನಲ್ಲಿ ಅಂಗೀಕಾರವಾದ ಪೌರತ್ವ ಕಾಯಿದೆ ಜಾರಿ ಮಾಡಲು ನಾಲ್ಕು ವರ್ಷಗಳಿಂದ ಸುಮ್ಮನಿದ್ದು, ಈಗ…

Read More

ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳಸಹಯೋಗದೊಂದಿಗೆ ಪಿಎಂಶ್ರೀ ಯೋಜನೆಯಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಕಾರ್ಯಕ್ರಮವನ್ನು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ| ವಿಶ್ವನಾಥಸ್ವಾಮಿಆಲಮೇಲ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿಶೈಕ್ಷಣಿಕ ಸಾಧನೆ ಮಾಡುವಲ್ಲಿ ಆರೋಗ್ಯವು ಬಹುಮುಖ್ಯ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿಪ್ರಾಥಮಿಕ ಹಂತದಲ್ಲಿಯೇ ರೋಗಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಶಾಲಾ ಹಂತದ ಆರೋಗ್ಯತಪಾಸಣಾ ಶಿಬಿರಗಳು ಸಹಕಾರಿ.ಆರೋಗ್ಯವಂತ…

Read More

51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ

ಬೆಳಗಾವಿ ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ದಿನಾಂಕ 26/03/2024 ರಾಮದುರ್ಗ ನಗರದಲ್ಲಿ 51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಶ್ರೀ ತಿರಕಪ್ಪ ಚಿಕ್ಕೇರಿ ಯುವ ಘಟಕ ರಾಜ್ಯಾಧ್ಯಕ್ಷರು ಮಂಜುನಾಥ ದೊಡಮನಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಅಜಿತ್ ಮಾದರ ಉತ್ತರ ಕರ್ನಾಟಕ ಅಧ್ಯಕ್ಷರು ಶಂಕರ ಮುಗುಳಿ ರಾಜ್ಯ ಉಪಾಧ್ಯಕ್ಷರು ಸುರೇಶ್ ಮಲಕಿನಕೊಪ ರಾಜ್ಯ ಕೋಶಾಧ್ಯಕ್ಷರು ಸುರೇಶ್ ಮಾದರ ರಾಜ್ಯ ಪ್ರಧಾನ ಕಾರ್ಯದರ್ಶಿಹನುಮಂತಪ್ಪ ಹಪನಾಳ…

Read More

ನಂದವಾಡಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟ್ ಜಿಲ್ಲೆ ಇಲಕಲ್ ತಾಲೂಕಿನ ನಂದವಾಡಗಿ ಗ್ರಾಮದ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ. ನೀರು ಪೂರೈಸದ ಅಧಿಕಾರಿಗಳ ವಿರುದ್ಧ ಖಾಲಿ ಕೊಡ ಹಿಡಿದುಕೊಂಡು ಗ್ರಾಮ ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಿದರು. ನೀರು ಪೂರೈಕೆ ಆಗುತ್ತಿಲ್ಲ, ನೀವೇನು ಕೆಲಸ ಮಾಡುತ್ತಿದ್ದೀರಿ? ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು ಅಧಿಕಾರಿಗಳ ನಿರ್ಲಕ್ಷ ಕೂಡಿಯುವ ನೀರಿಗಾಗಿ ನಂದವಾಡಗಿ ಗ್ರಾಮದ ಜನರ ನೀರಿಗಾಗಿ ಪರದಾಡುವಂತಾಗಿದೆ ಕುಡಿಯುವ ನೀರಿಗಾಗಿ ಸುಮಾರು ವರ್ಷಗಳಿಂದ ಜನರು ತುಂಬಾ ಸಂಕಷ್ಟದಿಂದ ಪರದಾಟವನ್ನು ಅನುಭವಿಸುತ್ತಾ ಇದ್ದಾರೆ. ಹಾಗೆ ಎಷ್ಟು ಸಾರಿ ಗ್ರಾಮ…

Read More