ಅತಿಥಿ ಉಪನ್ಯಾಸಕರನ್ನು ತುರ್ತಾಗಿ ನೇಮಿಸಲು ಶಾಸಕ ಅಶೋಕ ಪಟ್ಟಣ ಅವರಿಂದ ಮುಖ್ಯಮಂತ್ರಿಗಳಿಗೆ ಪತ್ರ
ರಾಮದುರ್ಗ: ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ವರ್ಷದಲ್ಲಿ ತುರ್ತಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಬೇಕೆಂದು ರಾಮದುರ್ಗ ಶಾಸಕರು ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾದ ಮಾನ್ಯ ಅಶೋಕ ಪಟ್ಟಣ ಅವರು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಉನ್ನತ ಶಿಕ್ಷಣ ಸಚಿವರಾದ ಡಾ ಎಂ ಸಿ ಸುಧಾಕರ್ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆಂದು ಅತಿಥಿ ಉಪನ್ಯಾಸಕರ ಮುಖಂಡ ಡಾ. ರಾಜು ಕಂಬಾರ ಹೇಳಿದರು.ಪಟ್ಟಣದಲ್ಲಿ ಶನಿವಾರ ಪತ್ರಿಕಾ ಪ್ರಕಟಣೆ ನೀಡಿದ ಕಂಬಾರರು, ಶಾಸಕರು ಮತ್ತು ಮುಖ್ಯ ಸಚೇತಕರಾದ…
