Prashanth Angadi

ರಾಮದುರ್ಗ ಅಕ್ರಮ ಗಾಂಜಾ ಸಾಗಾಟ : 180 ಗ್ರಾಂ ಗಾಂಜಾ ವಶ; ವ್ಯಕ್ತಿ ಬಂಧನ

ರಾಮದುರ್ಗ : ಗಾಂಜಾ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನವೀನ ಲಕ್ಷ್ಮಣ ಹೆದ್ದೆರಿ ಸಾ: ಕೆರೂರ ತಾಲೂಕು ಬಾದಾಮಿ ವ್ಯಕ್ತಿಯನ್ನು ರಾಮದುರ್ಗ ಪೊಲೀಸರು ಬಂಧಿಸಿ , ಆತನ ಬಳಿ ಇದ್ದ 180 ಗ್ರಾಂ ಗಾಂಜಾ ಒಂದು ಪಲ್ಸರ್ ಬೈಕ್, ಒಂದು ಸಾವಿರ ರೂ. ವನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಇರುವ ಹಾದಿ ಬಸವೇಶ್ವರ ದೇವಸ್ಥಾನ ಹತ್ತಿರದಲ್ಲಿ ಬದಾಮಿ ತಾಲೂಕಿನ ಕೆರೂರ ಗ್ರಾಮದ ನವೀನ್ ಲಕ್ಷ್ಮಣ ಹೆದ್ದೆರಿ ಎಂಬ…

Read More

ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಇವರಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ

ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೆಂಟ್ಸ್ ಗ್ರುಫ್, ಜೆಂಟ್ಸ್ ಗ್ರುಫ್ ಆಫ್ ರೇಣುಕಾ ಸಹೇಲಿ, ಶಿವಸಂಜೀವಿನಿ ನೇತ್ರಾಲಯ ಇವರಗಳ ಸಂಯುಕ್ತ ಆಶ್ರಯದಲ್ಲಿ “ಉಚಿತ ಆರೋಗ್ಯ ತಪಾಸನಾ ಶಿಬಿರ, (ಮಧುಮೇಹ ಮತ್ತು ಕಣ್ಣಿನ ತಪಾಸನೆ) ಶಿಬಿರವನ್ನು ನ್ಯಾಯವಾದಿಗಳ ಸಂಘದ ಹೊಸ ಸಬಾಭವನದಲ್ಲಿ ಹವ್ಮಿುಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಪಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಆರೋಗ್ಯವೇ…

Read More

ಸವದತ್ತಿ ನ್ಯಾಯಾಧೀಶರ ಬಿಳ್ಕೊಡುಗೆ ಸಮಾರಂಭ

ಸವದತ್ತಿಯ 2ನೇ ಹೆಚ್ಚುವರಿ ಸಿವಿಲ್‍ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ರವರು, ಸಿವಿಲ್‍ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಯರಗಟ್ಟಿ ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ಸವದತ್ತಿ ನ್ಯಾಯವಾದಿಗಳ ಸಂಘದಿಂದ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೇವದಾಸ ಎಚ್. 1ನೇ ಹೆಚ್ಚುವರಿ ನ್ಯಾಯಾಧೀಶರಾದ ಅರ್ಪಿತಾ ಬಿ. ಬೆಲ್ಲದ ಮತ್ತು…

Read More

ರೋಣ ಪುರಸಭೆ ಮುಖ್ಯಾಧಿಕಾರಿಗೆ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಕರ್ನಾಟಕ.ಯಿಂದ ಹಕ್ಕೊತ್ತಾಯದ ಮನವಿ

​ಶೋಷಿತ ತಾಯಂದಿರು, ಮಕ್ಕಳ ಬದುಕಿಗೆ ಪುರಸಭೆ ಆಸರೆಯಾಗಲಿ: ಮುಖ್ಯಾಧಿಕಾರಿ ರಮೇಶ್ ಹೊಸಮನಿಗೆ ಆಗ್ರಹ ​ ಗದಗ ಜಿಲ್ಲಾ ರೋಣ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಹಾಗೂ ಅವರ ಮಕ್ಕಳಿಗೆ ಪುರಸಭೆ ಇಲಾಖೆಯ ವತಿಯಿಂದ ಸಿಗುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಂತೆ ಆಗ್ರಹಿಸಿ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ – ಕರ್ನಾಟಕ ಸಂಘಟನೆಯ ವತಿಯಿಂದ ಪುರಸಭೆಯ ಮುಖ್ಯ ಅಧಿಕಾರಿಗಳಾದ ರಮೇಶ್ ಹೊಸಮನಿ ಅವರಿಗೆ ಇಂದು ಅಧಿಕೃತ ಹಕ್ಕೊತ್ತಾಯದ ಮನವಿ ಪತ್ರ ಸಲ್ಲಿಸಲಾಯಿತು. ​ಪುರಸಭೆ ವ್ಯಾಪ್ತಿಯಲ್ಲಿರುವ ಮಾಜಿ…

Read More

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ” ಅಂಗವಾಗಿಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಹಾಗೂ ಕಾರ್ಮಿಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 13-06-2026 ರಂದು ಶ್ರೀ. ಕುಮಾರೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಸಿವಿಲ್‍ ನ್ಯಾಯಾಧೀಶರು ಮತ್ತು ಜೆ.ಎಮ್.ಎಫ್.ಸಿ ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀ. ದೇವದಾಸ ಎಚ್. ರವರು ಸಸಿಗೆ ನೀರೆರೆಯುವುದರ ಮೂಲಕ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ

ಸವದತ್ತಿ ತಾಲೂಕಿನ ಮುರಗೋಡ ಶ್ರೀ ಮಹಾಂತ ದುರದುಂಡೇಶ್ವರ ಶ್ರೀ ಮಠದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ ಜರುಗಿತು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ನೀಲಕಂಠ ಮಹಾಸ್ವಾಮಿಗಳು ಮಾತನಾಡಿ ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ಮನ್ ನಿರಂಜನ…

Read More

ಕರ್ನಾಟಕ ರಕ್ಷಣಾ ವೇದಿಕೆ ಸವದತ್ತಿ ತಾಲೂಕ ಘಟಕದ ವತಿಯಿಂದ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ವಿತರಿಸಲಾಯಿತು

ಸವದತ್ತಿ ತಾಲೂಕಿನ ಮುರಗೋಡ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷಾರಾದ ಸಮರ ಸಿಂಹ ಟ. ಏ ನಾರಾಯಣಗೌಡ್ರ ೬೦ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸವದತ್ತಿ ತಾಲೂಕ ಘಟಕದ ವತಿಯಿಂದ ಹಾಗೂ ಮಹಾಂತ ಮುರಗೋಡ ಘಟಕದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಭವನದಲ್ಲಿ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ಮತ್ತು ಬಿಸ್ಕೆಟ್ ವಿತರಿಸಲಾಯಿತು ನಂತರ ಸ್ಥಳೀಯ ಸಮುದಾಯ ಆರೋಗ್ಯ ಭವನದ ಅಂಗಳದಲ್ಲಿ ಸಸಿ ನೆಡುವ ಮೂಲಕ ರಾಜ್ಯಾಧ್ಯಕ್ಷರಾದ ಟಿ ಏ ನಾರಾಯಣಗೌಡರ…

Read More

“ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮತ್ತು ವಲಯ ಅರಣ್ಯಾಧಿಕಾರಿಗಳ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 05-06-2026 ರಂದು ಸರ್ಕಾರಿ ಶಾಸಕರ ಮಾದರಿ ಶಾಲೆ ಗುರ್ಲಹೊಸೂರ, ಸವದತ್ತಿಯಲ್ಲಿ “ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ರಾಮ.ಟಿ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟನೆ ನೆರವೇರಿಸಿದರು. ನಂತರ…

Read More

ನಡುರಸ್ತೆಯಲ್ಲಿ ಹಡೆದವ್ವನ ಬಿಟ್ಟಿದ್ದ ಮಗ : ಕೊನೆಗೂ ಮನೆ ಸೇರಿದ ವೃದ್ಧ ತಾಯಿ.

ಬೆಳಗಾವಿ ಹೆತ್ತ ತಾಯಿಯನ್ನು ನಡು ರಸ್ತೆಯಲ್ಲಿ ಬಿಟ್ಟು ಮಗ ಪರಾರಿಯಾದ ಘಟನೆ ಬೆನ್ನಲ್ಲೇ ಕೊನೆಗೂ ಹಡೆದವ್ವನನ್ನು ಮರಳಿ ಮನೆಗೆ ಕರೆದೊಯ್ಯುವ ಮೂಲಕ ಮಗ ಮಾಡಿದ ತಪ್ಪಿಗೆ ನೋವುಂಡ ಘಟನೆ ನಡೆದಿದೆ. ಹೌದು ಕಳೆದ ಮೂರು ದಿನಗಳ ಹಿಂದೆ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ಹೆತ್ತ ತಸಯಿಯನ್ನು ಬಿಟ್ಟು ಮಗ ಪರಾರಿಯಾಗಿದ್ದ. ಅಲ್ಲೇ ಒಂದು ರಾತ್ರಿ ಕಳೆದ ತಾಯಿ ಮರುದಿನ ಬೆಳಿಗ್ಗೆ ಮಗನ ಕ್ರೌರ್ಯ ಬಿಚ್ಚಿಟ್ಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವ್ಯಕ್ತಿಯ ಕಾರ್ಯಕ್ಕೆ…

Read More

ಶಾಸಕ ಜಿ. ಎಸ್. ಪಾಟೀಲ್‌ಗೆ ಸಚಿವ ಸ್ಥಾನಕ್ಕಾಗಿ ನಿಡಗುಂದಿಯಲ್ಲಿ ವಿಶಿಷ್ಟ ಹರಕೆ: ಸುಡುಬಿಸಿಲಿನಲ್ಲಿ ‘ದಿಡ ನಮಸ್ಕಾರ’ ಹಾಕಿದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ದರ್ಶನ ಡುಮ್ಮಣ್ಣವರ

ಗದಗ ಜಿಲ್ಲೆ ರೋಣ ಮತಕ್ಷೇತ್ರದ ಜನಪ್ರಿಯ ಹಾಗೂ ಹಿರಿಯ ಶಾಸಕರಾದ ಜಿ. ಎಸ್. ಪಾಟೀಲ್ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿ, ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ದರ್ಶನ ವೀರಬಸಪ್ಪ ಡುಮ್ಮಣ್ಣವರ ಅವರು ಗ್ರಾಮದಲ್ಲಿ ಸುಡುಬಿಸಿಲನ್ನೂ ಲೆಕ್ಕಿಸದೆ ದಿಡ ನಮಸ್ಕಾರ (ದಂಡ ನಮಸ್ಕಾರ) ಹಾಕುವ ಮೂಲಕ ವಿಶಿಷ್ಟ ಹರಕೆ ಸಲ್ಲಿಸಿದರು. ಗ್ರಾಮದ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರ ದೇವಸ್ಥಾನದಿಂದ ಭೀಮಾಂಬಿಕ ದೇವಸ್ಥಾನದ ವರೆಗೆ ಮಂಗಲ ವಾದ್ಯಗಳು, ಡೊಳ್ಳು…

Read More