ಆಲಮೇಲ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಶಾಂತಿ ಮತ್ತು ಸೌಹಾರ್ದತೆ ಯಿಂದ ಹಬ್ಬ ಆಚರಿಸಲು – ಪಿ.ಎಸ್.ಐ ಅರವಿಂದ್ರ ಅಂಗಡಿ ಕರೆ.
ಆಲಮೇಲ ಪಟ್ಟಣದ ಪೋಲಿಸ್ ಠಾಣೆ ಅವರಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯನ್ನು ಆಲಮೇಲ ಠಾಣೆಯ ಪಿ.ಎಸ್.ಐ ಅರವಿಂದ್ರ ಅಂಗಡಿ ಇವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆಯನ್ನು ಜರಗಿತು.ಪಿ.ಎಸ್.ಐ ಅರವಿಂದ್ರ ಅಂಗಡಿ ಮಾತನಾಡಿ.ಮುಂಬರುವ ಮೊಹರಂ ಹಬ್ಬವನ್ನು ಶಾಂತಿ ಸೌಹಾರ್ದತೆ ಆಚರಣೆ ಮಾಡಬೇಕು ಯಾವುದೇ ಆಂತರಿಕ ಘಟನೆ ನಡೆಯದಂತೆ ಕಾನೂನು ಪರಿಪಾಲನೆ ಯಿಂದ ಯಾವುದೇ ಹಿಂದೂ ಮುಸ್ಲಿಂ ಹಬ್ಬವನ್ನಾಗಲಿ ಶಾಂತಿಯುತವಾಗಿ ಎಲ್ಲರೂ ಸೋದರಂತೆ ಭಾವನೆಗಳನ್ನು ಇಟ್ಟುಕೊಂಡು ಹಬ್ಬವನ್ನು ಆಚರಣೆ ಮಾಡಬೇಕು ಎಂದು ಹೇಳಿದರು ಆಲಮೇಲ ತಾಲೂಕಿನಾದ್ಯಂತ ವಿವಿಧ ಗ್ರಾಮಗಳಲ್ಲಿ ಅಂದಾಜು 36…
