ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಿಂದ ಗೊಳಸಂಗಿಗೆ ಹೋಗುವ ಮಾರ್ಗಮಧ್ಯದಲ್ಲಿ ಸರ್ಕಾರಿ ಸ್ವಾಮ್ಯದ (MSIL) ಮಧ್ಯದ ಅಂಗಡಿಯಲ್ಲಿ ಹಗಲು ದರೋಡೆ
ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಿಂದ ಗೊಳಸಂಗಿಗೆ ಹೋಗುವ ಮಾರ್ಗಮಧ್ಯದಲ್ಲಿ ಸರ್ಕಾರಿ ಸ್ವಾಮ್ಯದ ಎಂ ಎಸ್ ಐ ಎಲ್ ಮಳಿಗೆಯೊಂದು ಹಲವು ವರ್ಷಗಳಿಂದ ಬರೀ ಮಾರಾಟ ಮಾತ್ರವಲ್ಲದೆ ಪಕ್ಕದಲ್ಲಿಯೇ ಕುಡಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕೂಡ ಇಲ್ಲಿ ಮಾಡಲಾಗಿದೆ. ಹೀಗಾಗಿ ಅಕ್ಕಪಕ್ಕದ ಗ್ರಾಮಗಳ ಕುಡುಕರ ಪಾಲಿಗೆ ಸ್ವರ್ಗವಾಗಿ ಕಾಣುತ್ತಿದೆ. ಆದರೆ, ಈ ಅಂಗಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಮಾತ್ರ ನರ ರಾಕ್ಷಸರಾಗಿ ಕುಡುಕರ ಪ್ರಾಣ ಹಿಂಡುವ ವಿಷ ಜಂತುಗಲಾಗಿದ್ದಾರೆ. ಅದು ಹೇಗೆ ಅಂತೀರಾ, ಹಾಗಿದ್ದರೆ, ಇಲ್ಲಿನ ವಿಡಿಯೋ…
