Prashanth Angadi

ಅಕ್ರಮ ಮಣ್ಣು ತುಂಬುವವರಿಂದ ಪತ್ರಕರ್ತರಿಗೆ ಕೊಲೆ ಬೆದರಿಕೆ ಅವಾಜ್ ಹಾಕಿದ ಚೆನ್ನಪ್ಪ ಗುದ್ದಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ದಿನಾಂಕ. 12/10/2025 ರಂದು ಮಧ್ಯಾಹ್ನ 12 ಗಂಟೆ 25 ನಿಮಿಷಕ್ಕೆ ಸುರೇಬಾನ ಪೊಲೀಸ್ ಠಾಣೆಯ ಸಿಬ್ಬಂದಿಗೆ ಮುಳ್ಳೂರು ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ತುಂಬುವುದರ ಬಗ್ಗೆ ನಾನು ಫೋನಿನ ಮುಖಾಂತರ ಮಾಹಿತಿ ನೀಡಿದ್ದು ಇರುತ್ತದೆ. ನಾನು ನೀಡಿದ ಮಾಹಿತಿ ಆಧಾರದ ಮೇಲೆ ಸುರೇಬಾನ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಉಮೇಶ ಅರಭಾಂವಿ ಅವರು ಮುಳ್ಳೂರು ಗ್ರಾಮಕ್ಕೆ ಹೋಗಿ ಭೇಟಿ ನೀಡಿದಾಗ ಅಲ್ಲಿ ಚೆನ್ನಪ್ಪ ಗುದ್ದಿ ಎಂಬುವರು ನಮ್ಮ ಹೊಲದಲ್ಲಿ ನಾವು ಮಣ್ಣು…

Read More

ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ.

ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನುಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು…

Read More

ಪತ್ರಕರ್ತ ಬಸವರಾಜ ಕಾನಗೊಂಡ ಅಪಘಾತ ಅಲ್ಲ! ಇದೊಂದು ಕೊಲೆ

ಜಮಖಂಡಿ ತಾಲೂಕಿನ ಮಧುರ ಖಂಡಿ ಗ್ರಾಮದ ಬಳಿ ಪತ್ರಕರ್ತ ಬಸವರಾಜ ಕಾನಗೊಂಡ ಅಪಘಾತ ಅಲ್ಲ, ಇದೊಂದು ಕೊಲೆ ಎನ್ನುವುದು ಖಚಿತ ಪಡಿಸಿಕೊಂಡು 24 ಗಂಟೆಯಲ್ಲಿ ಪೋಲಿಸರು ಪತ್ತೆ ಮಾಡಿ. ಪಡಿತರ ಅಕ್ಕಿಯ ಅಕ್ರಮ ದಂಧೆಕೋರ ಅಶ್ವಾಕ್ ಸುಲೇಮಾನ್ ಮುಲ್ಲಾ, ನಂದೇಶ್ವರ ಮಾಹಾದೇವ ಪಾವಡಿ, ಮಹೇಶ ಶ್ರೀಶೈಲ್ ಪಾವಡಿ, ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಬಳಿ ಸಂಜೆ ಬೈಕ್ನಲ್ಲಿ ತೆರಳುತ್ತಿದ್ದ ಆಲಗೂರ ಗ್ರಾಮದ ಬಸವರಾಜ ಕಾನಗೊಂಡ ವಯಸ್ಸು 40 ವರ್ಷ…

Read More

ಬೀದರ್ | ಅಕ್ರಮವಾಗಿ ಸಾಗಿಸುತಿದ್ದ 1 ಲಕ್ಷ 36 ಸಾವಿರ ರೂ. ಮೌಲ್ಯದ 40 ಕ್ವಿಂಟಲ್ ಪಡಿತರ ಅಕ್ಕಿ ವಶ.

ಬೀದರ್ : ಅಕ್ರಮವಾಗಿ ಸಾಗಿಸುತಿದ್ದ 1 ಲಕ್ಷ 36 ಸಾವಿರ ರೂ. ಮೌಲ್ಯದ 40 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಅಕ್ಕಿ ಸಾಗಿಸುತಿದ್ದ ಒಂದು ಬುಲೆರೋ ವಾಹನವನ್ನು ಬಸವಕಲ್ಯಾಣ ಪೊಲೀಸರು ವಶಕ್ಕೆ ಪಡೆದು, ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಸವಕಲ್ಯಾಣ ಪಟ್ಟಣದ ಅಡತ್ ಬಜಾರನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ತಿಳಿದು, ಆಹಾರ ನಿರೀಕ್ಷಕ ನಾಗರಾಜ್ ಪಾಟೀಲ್ ಅವರ ಸಮಕ್ಷಮದಲ್ಲಿ ಪಿಎಸ್ಐ ಚಂದ್ರಶೇಖರ್ ನಾರಾಯಣಪೂರೆ ಮತ್ತು…

Read More

ಅಕ್ರಮವಾಗಿ ಸಾಗಿಸುತ್ತಿದ್ದ 4,750 ಕೆಜಿ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಣೆ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿತಹಸೀಲ್ದಾರ್ ಎಂ.ಎಸ್ .ತನ್ಮಯ್ ಸೂಚನೆಯಂತೆ ಪೊಲೀಸ್ ಇಲಾಖೆಯ ಸಹಕಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಗುಂಡ್ಲುಪೇಟೆ ಪಟ್ಟಣದ ಹಳ್ಳದಕೇರಿ ಬಳಿ ಸರಕು ಸಾಗಣೆ ವಾಹನವನ್ನು ಪರಿಶೀಲಿಸುವ ಸಲುವಾಗಿ ತಡೆಯಲಾಯಿತು. ಈ ವೇಳೆ ಚಾಲಕ ಸರಕು ತುಂಬಿದ್ದ ಲಾರಿಯನ್ನು ಬಿಟ್ಟು ಚಾಲಕ ಪರಾರಿಯಾದ. ಬಳಿಕ ಪರಿಶೀಲನೆ ನಡೆಸಿದಾಗ ವಾಹನದಲ್ಲಿ 4,750 ಕೆಜಿ ಪಡಿತರ ಅಕ್ಕಿಯನ್ನು ಪ್ಲಾಸ್ಟಿಕ್ ಚೀಲದಲ್ಲಿತುಂಬಿ ತಮಿಳುನಾಡಿಗೆ ಸಾಗಿಸಲಾಗುತ್ತಿತ್ತು. ನಂತರ ವಾಹನ ಸಹಿತ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಯಿತು….

Read More

ಕಲಬುರಗಿ | ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಕಲಬುರಗಿ: ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸೇಡಂ ಪಟ್ಟಣದಲ್ಲಿ ನಡೆದಿದೆ. ಬೀರಲಿಂಗೇಶ್ವರ ಹೊಸ ಕೋಳಿ ಸಾಕಾಣಿಕೆ ಮಾಡೋದಕ್ಕೆ ಹಾಗೂ ಮಾರಾಟಗಾರರ ಸಹಕಾರಿ ಸಂಘದ ನೊಂದಣಿಗೆ ಅಧಿಕಾರಿ ಮಲ್ಲಿಕಾರ್ಜುನ್ ಅವರು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಬೀರಪ್ಪ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾ ಪೊಲೀಸರು ದಾಳಿ ನಡೆಸಿ,…

Read More

ಮನೋರಂಜನೆಗಾಗಿ ಮಂಟೂರಿನ ಆರೂಢ ಧಾಮ ಒಮ್ಮೆ ಭೇಟಿ ನೀಡಿ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಂಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಂಟೂರಿನ ಆರೂಢ ಧಾಮ ಒಮ್ಮೆ ಭೇಟಿ ನೀಡಿ ಮುಧೋಳದಿಂದ 14 ಕಿ.ಮೀ ದೂರದಲ್ಲಿ ಹಾಗೂ ಲೋಕಾಪೂರದಿಂದ 32 ಕಿ.ಮೀ ದೂರದಲ್ಲಿ ಬಾಗಲಕೋಟೆಯಿಂದ 49 ಕಿ.ಮೀ ದೂರದಲ್ಲಿದೆ ಇದೆ. ಒಂದು ಕಾಲದಲ್ಲಿ ಕಬ್ಬು ಬೆಳೆಗೆ ಹೆಸರುವಾಸಿಯಾಗಿದ್ದ ಮಂಟೂರು, ಈಗ ಆರೂಢ ಧಾಮ ಮತ್ತು ಶಿವನ ಪ್ರತಿಮೆ ಮೂಲಕ ಇನ್ನೊಂದು ರೀತಿಯ ಪ್ರಸಿದ್ದಿ ಸ್ಥಾನವಾಗಿದೆ ಪ್ರವಾಸಿಗರು ನೋಡುವ ಒಂದು ಸ್ಥಳ ಕೂಡ ಆಗಿದೆ. ಮಂಟೂರು ಪ್ರವೇಶಿಸುತ್ತಿದ್ದಂತೆಯೇ ಕಾಣಿಸುವುದು…

Read More

ರಾಮದುರ್ಗ ಬೀಳಗಿ ನಗರ ಸಿ.ಸಿ ರಸ್ತೆ ಕಾಮಗಾರಿ ಕಳಪೆ ಮಟ್ಟದಲ್ಲಿ ನಡಿತಾಇದು ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಸಾರ್ವಜನಿಕರಿಂದ ಪುರಸಭೆಗೆ ಮನವಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಬೀಳಗಿ ನಗರದಲ್ಲಿ ಸಿ. ಸಿ.ರಸ್ತೆ ಕಾಮಗಾರಿ ನಡಿತಾಇದು ಮೊದಲ ಹಂತದಲ್ಲಿ ಬೆಡ್ ಕಾಂಕ್ರೀಟ್ ಹಾಕಿದ್ದು ಎಲ್ಲಿ ನೋಡಿದರೂ ಕಲ್ಲುಗಳು ಎದ್ದು ಕಾಣುತ್ತದೆ ಸರಿಯಾಗಿ ಬೆಡ್ ಕಾಂಕ್ರೀಟ್ ಹಾಕಿಲ್ಲ ಹಾಗೂ ಸೈಕಲ್ ಮೋಟಾರ್ ವಾಹನಗಳು ಸ್ಕಿಡ್ ಆಗಿ ಬೀಳುವ ಸಾಧ್ಯತೆ ಇದೆ ಇವಾಗ ಹೀಗಾದರೆ ಮುಂದೆ ಸಿ.ಸಿ.ರಸ್ತೆ ತಾಳಿಕೆ ಬರುತ್ತಾ ಎಂದು ಸಾರ್ವಜನಿಕರು ಆರೋಪಿಸಿದರು. ಇದು ಸಂಪೂರ್ಣ ಕಳಪೆ ಮಟ್ಟದಲ್ಲಿ ಕಾಮಗಾರಿ ನಡಿತಾಇದೆ ಇದಕ್ಕೆ ಸಂಬಂಧಪಟ್ಟಂತ ಅಧಿಕಾರಿಗಳು ಇತ್ತ ಕಡೆ…

Read More

ರಾಮದುರ್ಗ : ಬೀಳಗಿ ನಗರ ಸಿ.ಸಿ ರಸ್ತೆ ಕಾಮಗಾರಿ ಕಳಪೆ ಮಟ್ಟದಲ್ಲಿ ನಡಿತಾಇದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಬೀಳಗಿ ನಗರದಲ್ಲಿ ಸಿ. ಸಿ.ರಸ್ತೆ ಕಾಮಗಾರಿ ನಡಿತಾಇದ್ದು ಮೊದಲ ಹಂತದಲ್ಲಿ ಬೆಡ್ ಕಾಂಕ್ರೀಟ್ ಹಾಕಿದ್ದು ಎಲ್ಲಿ ನೋಡಿದರೂ ಕಲ್ಲುಗಳು ಎದ್ದು ಕಾಣುತ್ತದೆ ಸರಿಯಾಗಿ ಬೆಡ್ ಕಾಂಕ್ರೀಟ್ ಹಾಕಿಲ್ಲ ಹಾಗೂ ಸೈಕಲ್ ಮೋಟಾರ್ ವಾಹನಗಳು ಸ್ಕಿಡ್ ಆಗಿ ಬೀಳುತ್ತವೆ ಇವಾಗ ಹೀಗಾದರೆ ಮುಂದೆ ಸಿ.ಸಿ.ರಸ್ತೆ ತಾಳಿಕೆ ಬರುತ್ತಾ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಇದು ಸಂಪೂರ್ಣ ಕಳಪೆ ಮಟ್ಟದಲ್ಲಿ ಕಾಮಗಾರಿ ನಡಿತಾಇದೆ ಇದಕ್ಕೆ ಸಂಬಂಧಪಟ್ಟಂತ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಮತ್ತೊಮ್ಮೆ ಬೆಡ್…

Read More

ಮುದಕವಿ ಗ್ರಾಮದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ರಾಷ್ಟ್ರೀಯ ಪೋಷಣ ಮಾಸಾಚಾರಣಿ ಕಾರ್ಯಕ್ರಮ ಜರಗಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದಲ್ಲಿ ಕರ್ನಾಟಕ ಸರಕಾರ ಜಿಲ್ಲಾ ಪಂಚಾಯತಿ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಶಿಶು ಅಭಿವೃದ್ಧಿ ಯೋಜನೆ, ರಾಮದುರ್ಗ ಇವರ ಸಂಯೋಗದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ರಾಷ್ಟ್ರೀಯ ಪೋಷಣ ಮಾಸಾಚಾರಣಿ ಕಾರ್ಯಕ್ರಮ ಜರಗಿತು. ಈ ವೇಳೆ ಮುದಕವಿ ಗ್ರಾಮ ಪಂಚಾಯತ್ ಅಧ್ಯಕ್ಷ ವಹಿದ್ ಅಹ್ಮದ್ ಕಾಜಿ, ಉಪಾಧ್ಯಕ್ಷರು ಶಿವಾನಂದ ಮಠಪತಿ, ಗ್ರಾಮ ಪಂಚಾಯತಿ ಸದಸ್ಯರು ವೈ ಕೆ ಕಳಸಗೌಡ್ರು, ಅತಿಥಿಗಳು ಉಮೇಶ್ ಏಣಿ, ಅಂಗನವಾಡಿ ಮೇಲ್ವಿಚಾರಕರು…

Read More