Prashanth Angadi

ಮಾವು ಮಾರಾಟ ಮತ್ತು ಪ್ರದರ್ಶನ ಮೇಳಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಚಾಲನೆ;

ಧಾರವಾಡ ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ ಇಂದಿನಿಂದ ಐದು ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಧಾರವಾಡ ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಾವು ಮೇಳವನ್ನು ಉದ್ಘಾಟಿಸಿ, ಮಾತನಾಡಿದರು. ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ…

Read More

ಹಲಗತ್ತಿಯಿಂದ ಮುದೇನೂರು ಹೋಗುವ ರಸ್ತೆಯ ಘಾಟದಲ್ಲಿ ಇದ್ದಂತ ಅಪಘಾತ ವಲಯ ಸೂಚನಾ ಫಲಕದ ಸೋಲಾರ್ ಹಾಗೂ ಲೈಟ್ ಕಳ್ಳತನ .

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ರಸ್ತೆಯಿಂದ ಮುದೇನೂರು ಹೋಗುವ ರಸ್ತೆಯಲ್ಲಿ ಅಪಘಾತ ಸಂಭವಿಸಬಾರದೆಂದು ರಸ್ತೆ ತಿರುವಿನಲ್ಲಿ ಅಪಘಾತ ವಲಯ ಸೂಚನಾ ಫಲಕವನ್ನು ಸುಮಾರು 4 ರಿಂದ 5 ತಿಂಗಳ ಹಿಂದೆಯೇ 24×7 ರೆಡ್ ಲೈಟಿನ ಸೋಲಾರ್ ಲೈಟ್ ಒಳಗೊಂಡಂತಹ ಸೂಚನಾ ಫಲಕವನ್ನು ಹಾಕಿರುತ್ತಾರೆ ಆದರೆ ಆ ಅಪಘಾತ ವಲಯದ ಸೂಚನಾ ಫಲಕದ ಸೋಲಾರ್ ಪ್ಯಾಡ್ ಹಾಗೂ ರೆಡ್ ಲೈಟ್ ಇದ್ದಂತ ಲೈಟ್ ಬಾಕ್ಸನ್ನು ಯಾರೋ ಖದೀಮರು ಕಳ್ಳತನ ಮಾಡಿರುವ ದೃಶ್ಯ ಕಂಡು ಬರುತ್ತದೆ. ಇದಲ್ಲದೆ ಇನ್ನೊಂದು…

Read More

ಶಿರಸಂಗಿ ಗ್ರಾಮದ ಲಿಂಗರಾಜ ಕಲ್ಯಾಣ ಮಂಟಪವನ್ನು ದುರಸ್ತಿ ಮಾಡಬೇಕೆಂದು ಸಮಾಜಸೇವಕರಾದ ಬಸವರಾಜ ಕಟಕೋಳ, ಪ್ರಶಾಂತ ಅಂಗಡಿ ಅವರು ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ ಇವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಹೊಸೂರು ಓಣಿಯಲ್ಲಿ ಲಿಂಗರಾಜ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸುಮಾರು 15 ವರ್ಷಗಳ ಹಿಂದೆಯೇ ಈ ಕಲ್ಯಾಣ ಮಂಟಪವನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿರ್ಮಾಣ ಮಾಡಲಾಗಿದೆ ಬಿದ್ದ ಕಲ್ಯಾಣ ಮಂಟಪ ಮತ್ತು ಕಲ್ಯಾಣ ಮಂಟಪದ ಕಿಟಕಿ ಮತ್ತು ಬಾಗಿಲುಗಳು ಒಡೆದು ಹೋಗಿವೆ. ಮೇಲ್ಚಾವಣಿ ಕೂಡ ಬೇಗ ದುರಸ್ತಿಯಲ್ಲಿದೆ ಹಾಗೂ ಈ ಕಲ್ಯಾಣ ಮಂಟಪಕ್ಕೆ ಸರಿಯಾಗಿ ರಸ್ತೆ ಕೂಡ ಇಲ್ಲ ಅದಷ್ಟು ಶಿರಸಂಗಿ ಲಿಂಗರಾಜ ಟ್ರಸ್ಟಿನ ಅಧ್ಯಕ್ಷರಾದ ಬೆಳಗಾವಿ ಜಿಲ್ಲಾಧಿಕಾರಿಗಳು…

Read More

ಕೇಂದ್ರ ಸರ್ಕಾರದ  ವಕ್ಫ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಮದುರ್ಗದಲ್ಲಿ  ಬೃಹತ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಕ್ಪ್ ತಿದ್ದುಪಡಿ ಕಾಯ್ದೆ ವಿರೋಧಿಸಿ  ರಾಮದುರ್ಗ ತಾಲೂಕ ಸಂವಿಧಾನ ರಕ್ಷಣಾ ಸಮಿತಿ  ನೇತೃತ್ವದಲ್ಲಿ ಮುಸ್ಲಿಮರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಕ್ಪ್ ನೂತನ ತಿದ್ದುಪಡಿ ಕಾಯ್ದೆಯನ್ನು ಮರಳಿ ಪಡೆಯಬೇಕು ಎಂದು ಘೊಷಣೆ ಕೂಗುತ್ತ ಪಟ್ಟಣದ ಹರಳಯ್ಯ ವೃತ್ತದಿಂದ ನೇರವಾಗಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ  ಮುಖಾಂತರ ರಾಷ್ಟ್ರಪತಿಗಳು ಭಾರತ ಸರಕಾರ ಮನವಿ ಸಲ್ಲಿಸಿದರು. ಈ ದೇಶದ ಎಲ್ಲ ಜನರಿಗೆ ಅವರು ಬಯಸುವ ಧರ್ಮವನ್ನು ಆಚರಿಸುವ ಹಾಗೂ ಆಚರಸದೇ…

Read More

ಮೇ. 12 ರಂದು ಭಗವಾನ್ ಬುದ್ಧ ಜಯಂತಿ

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಮೇ 12, 2025 ರಂದು ಬೆಳಿಗ್ಗೆ 11 ಗಂಟೆಗೆ ಭಗವಾನ್ ಬುದ್ಧ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ಮನಃಪೂರ್ವಕವಾಗಿ, ಅರ್ಥಗರ್ಭಿತವಾಗಿ ಆಚರಿಸೋಣ ಎಂದು ತಿಳಿಸಿದರು. ಅಂದು ಬೆಳಿಗ್ಗೆ 9…

Read More

ಬೆಳಗಾವಿಯಲ್ಲಿ ಮಾಜಿ ಶಾಸಕ ಪುತ್ರನ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ – ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಅನೀಸ್ ಸೈಯದ್, ಪತ್ನಿ ಅಯಿಮನ್ ಅನಿಸ್ ಸೈಯದ್, ಮಗ ಅಯಿಮನ್ ಮೃತ ದುರ್ದೈವಿಗಳು. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಕೀಯಾ ಕಾರು…

Read More

ಪಂಚ ಗ್ಯಾರಂಟಿ ಕಿರುಪುಸ್ತಕ ಬಿಡುಗಡೆ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ.ಪ್ರತಿಯೊಂದು ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಮಹಿಳೆಯರು, ಕಾರ್ಮಿಕರು ಸೇರಿದಂತೆ ಬಹುಜನರ ಜೀವನಮಟ್ಟ ಸುಧಾರಣೆಗೆ ಇದರಿಂದ ಅನುಕೂಲವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಈ ವೇಳೆ ವಾರ್ತಾ ಮತ್ತು ಸಾರ್ವಜನಿಕ…

Read More

ಶೌಚಾಲಯ ವ್ಯವಸ್ಥೆ ಇಲ್ಲದ ರಾಮದುರ್ಗ ತಹಶೀಲ್ದಾರ್ ಕಚೇರಿ; ಸಾರ್ವಜನಿಕರ ಪರದಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಪರದಾಡಬೇಕಾದ ಸ್ಥಿತಿಯಿದೆ. ರಾಮದುರ್ಗ ತಹಸೀಲ್ದಾರ್ ಕಚೇರಿಗೆ ಬರುವ ಸಾರ್ವಜನಿಕರಿಗೆ ತುರ್ತು ಬೇಕಾಗಿರುವ ಶೌಚಾಲಯದ ವ್ಯವಸ್ಥೆ ಕಲ್ಪಿಸದೇ ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದೆ. ಇರುವ ಶೌಚಾಲಯದ ಬಾಗಿಲನ್ನು ಬಂದ್ ಮಾಡುವ ಮೂಲಕ ಸಾರ್ವಜನಿಕರ ಉಪಯೋಗದಿಂದ ದೂರವಿರಿಸಿದ್ದು, ಕಚೇರಿಗೆ ಆಗಮಿಸುವ ಸಾರ್ವಜನಿಕರು ಶೌಚಾಲಯಕ್ಕಾಗಿ ಕಚೇರಿಯ ಬಲಕ್ಕಿನ ಭಾಗದ ಗೋಡೆ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಆದ್ದರಿಂದ ವಾತಾವರಣ ದುರ್ನಾತದಿಂದ ಕೂಡಿದೆ. ಮಹಿಳೆಯರು ಪರದಾಡಬೇಕಾದ…

Read More

3.50 ಕೋಟಿ ಅನುದಾನದ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2.50 ಕೋಟಿ ಅನುದಾನದಲ್ಲಿ ಚಿಪ್ಪಲಕಟ್ಟಿ-ಕುನ್ನಾಳದಿಂದ ತಾಲೂಕಿನ ಗಡಿ ವರೆಗಿನ ರಸ್ತೆ ಸುಧಾರಣೆ ಹಾಗೂ ಕೆ.ಚಂದರಗಿ ಗ್ರಾಮದ ಹತ್ತಿರ 1 ಕೋಟಿ ಅನುದಾನದಲ್ಲಿ ರಾಮದುರ್ಗ ತಾಲೂಕಿನ ವ್ಯಾಪ್ತಿಯ ಬದಾಮಿ, ಗೊಡಚಿ, ಗೋಕಾಕ ಪಾಲ್ಸ್ ರಾಜ್ಯ ಹೆದ್ದಾರಿ ಆಯ್ದ ಭಾಗಗಳಲ್ಲಿ ಮರು ಡಾಂಬರೀಕರಣ ಸೇರಿದಂತೆ ಒಟ್ಟು 3.50 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೆರವೇರಿಸಿ ಅವರು ಮಾತನಾಡಿದರು.ಕುನ್ನಾಳ ಗ್ರಾಮಸ್ಥರ ಬೇಡಿಕೆಯಂತೆ…

Read More

ರಾಮದುರ್ಗದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶ್ರೀ ಬಸವ ಜಯಂತಿ ಉತ್ಸವ ಕಮಿಟಿ ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು

Read More