ಅಕ್ರಮ ಮಣ್ಣು ತುಂಬುವವರಿಂದ ಪತ್ರಕರ್ತರಿಗೆ ಕೊಲೆ ಬೆದರಿಕೆ ಅವಾಜ್ ಹಾಕಿದ ಚೆನ್ನಪ್ಪ ಗುದ್ದಿ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ದಿನಾಂಕ. 12/10/2025 ರಂದು ಮಧ್ಯಾಹ್ನ 12 ಗಂಟೆ 25 ನಿಮಿಷಕ್ಕೆ ಸುರೇಬಾನ ಪೊಲೀಸ್ ಠಾಣೆಯ ಸಿಬ್ಬಂದಿಗೆ ಮುಳ್ಳೂರು ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ತುಂಬುವುದರ ಬಗ್ಗೆ ನಾನು ಫೋನಿನ ಮುಖಾಂತರ ಮಾಹಿತಿ ನೀಡಿದ್ದು ಇರುತ್ತದೆ. ನಾನು ನೀಡಿದ ಮಾಹಿತಿ ಆಧಾರದ ಮೇಲೆ ಸುರೇಬಾನ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಉಮೇಶ ಅರಭಾಂವಿ ಅವರು ಮುಳ್ಳೂರು ಗ್ರಾಮಕ್ಕೆ ಹೋಗಿ ಭೇಟಿ ನೀಡಿದಾಗ ಅಲ್ಲಿ ಚೆನ್ನಪ್ಪ ಗುದ್ದಿ ಎಂಬುವರು ನಮ್ಮ ಹೊಲದಲ್ಲಿ ನಾವು ಮಣ್ಣು…
