ಮಾಹಿತಿ ಹಕ್ಕು ಕೇಳಿದ ಪತ್ರಕರ್ತನಿಗೆ ಬೇದರಿಕೆ ಹಾಕಿದ ಪಿಡಿಓ
ಚಿತ್ತಾಪುರ ಮಾಹಿತಿ ಹಕ್ಕು ಕೇಳಿದ ಪತ್ರಕರ್ತನಿಗೆ ಗ್ರಾಮ ಪಂಚಾಯತ್ ಪಿಡಿಓ ಬೆದರಿಕೆ ಹಾಕಿದ ಘಟನೆ ಚಿತ್ತಾಪುರ ತಾಲೂಕಿನ ಅಳ್ಳೋಳ್ಳಿ ಗ್ರಾಮ ಪಂಚಾಯತಿಯಿಂದ ವರದಿಯಾಗಿದೆ. ಚಿತ್ತಾಪುರ ತಾಲೂಕು ಸಂಯುಕ್ತ ಕರ್ನಾಟಕ ಪತ್ರಕರ್ತ ನಾಗಯ್ಯ ಸ್ವಾಮಿ ಅಲ್ಲೂರ ಅವರು ಅಳ್ಳೋಳ್ಳಿ ಗ್ರಾಮ ಪಂಚಾಯತಿಯ 15 ನೇ ಹಣಕಾಸಿನ ಯೋಜನೆಯಲ್ಲಿ ಭಾರಿ ಅವವ್ಯಹಾರ ನಡೆದ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುವದರಿಂದ ಮಾಹಿತಿ ಆದರಿಸಿ ವರದಿ ಬರೆಯಲು ಅವರು ಮಾರ್ಚ1 ರಂದು ತಾಲೂಕಿನ ಅಳ್ಳೋಳ್ಳಿ ಗ್ರಾಮ ಪಂಚಾಯತ್ .ಕಚೇರಿಗೆ ಹೋಗಿ 15 ನೇ…
