Prashanth Angadi

ಸವದತ್ತಿ ಮನೆ ಕಳ್ಳತನ ಇಬ್ಬರ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಇವರ ತೋಟದ ಮನೆಯನ್ನು ಕೀಲಿ ಹಾಕಿಕೊಂಡು ಹೊರಗಡೆ ಹೋದಾಗ ಯಾರೋ ಕಳ್ಳರು ಸದರಿ ಮನೆಯ ಕೀಲಿಯನ್ನು ಮುರಿದು ಮನೆಯ ಟ್ರೇಜರಿಯಲ್ಲಿಟ್ಟಿದ್ದ 20.000/- ರೂ ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಸವದತ್ತಿ ಪೊಲೀಸ್ ಠಾಣೆಗೆ ಬಂದು ನೀಡಿದ ದೂರನ್ನು ಸ್ವೀಕರಿಸಿಕೊಂಡು ಸವದತ್ತಿ ಠಾಣೆ ಗುನ್ನಾ ನಂಃ 65/2025 ಕಲಂ 331. (2) 331(4) 305 ಬಿ.ಎನ್.ಎಸ್ 2023 ನೇದ್ದಕ್ಕೆ ಪ್ರಕರಣ ದಾಖಲಿಸಿಕೊಂಡು…

Read More

ಕೆ.ಚಂದರಗಿಯಲ್ಲಿ ಜಲಾನಯನ ಯಾತ್ರೆ’ ಕಾರ್ಯಕ್ರಮಕ್ಕೆ ಚಾಲನೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ.ಚಂದರಗಿ ಗ್ರಾಮದಲ್ಲಿ ಗುರುವಾರ ಕೃಷಿ ಇಲಾಖೆ ವತಿಯಿಂದ ನಡೆದ ‘ಜಲಾನಯನ ಯಾತ್ರೆ’ ವಾಹನಕ್ಕೆ ಬೆಳಗಾವಿಯ ಜಂಟಿ ಕೃಷಿ ನಿರ್ದೇಶಕರು ಎಸ್ ಎಸ್ ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕ. ಮಣ್ಣಿನ ಸವಕಳಿ ತಪ್ಪಿಸಲು ಬದುಗಳನ್ನು ನಿರ್ಮಿಸಿಕೊಳ್ಳಬೇಕು. ಬೇಸಿಗೆ ಆರಂಭವಾಗಿದ್ದು ನೀರಿನ್ನು ಮಿತವಾಗಿ ಬಳಸಬೇಕು. ಹನಿ ನೀರಾವರಿ ಸೇರಿದಂತೆ ವಿವಿಧ ಘಟಕಗಳನ್ನು ಬಳಸಿಕೊಳ್ಳಬೇಕು ಎಂದರು. ಈ ವೇಳೆ…

Read More

ಬೆಳಗಾವಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಶಹಾಪುರ, ಉದ್ಯಮಭಾಗ, ಟಿಳಕವಾಡಿ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ 7 ಸಿಸಿ ಕ್ಯಾಮರಾಗಳು ಚಾಲನೆಯಲಿಲ್ಲ. ಕೂಡಲೇ ತಾಂತ್ರಿಕ ಸಿಬ್ಬಂದಿಗಳಿಗೆ ಕ್ಯಾಮೆರಾ ಸರಿಪಡಿಸಲು ಸೂಚಿಸಬೇಕು ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು. ಚನ್ನಮ್ಮ ವೃತ್ತದ ಬಳಿಯ ಜಿಲ್ಲಾ ಗ್ರಂಥಾಲಯ, ಜಿಲ್ಲಾ ಪಂಚಾಯತ್ ಕಚೇರಿಯ ಸುತ್ತ ಮುತ್ತಲಿನಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಪಾರ್ಕಿಂಗ್ ಸ್ಥಳ…

Read More

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ

ನಾಯನೆಗ್ಲಿ ಗ್ರಾಮದಲ್ಲಿ ಸನ್ 2024 ರ್ ಸಾಮಾಜಿಕ ಲೆಕ್ಕ ಪರಿಶೋದನೆ ಗ್ರಾಮ ಸಭೆಯನ್ನು ಬುಧವಾರದಂದು ಆಯೋಜನೆ ಮಾಡಲಾಗಿದ್ದು ಸದರಿ ಸಬೆಗೆ ಪಂಚಾಯತ್ ಅಧಿಕಾರಿಗಳು ಅನಿಲ ನೀಲನಾಯಕ. ಮುತ್ತಪ್ಪ ದೋಣಿ. ಅಧ್ಯಕ್ಷರು ಮುತ್ತಪ್ಪ ಕಾ ಬಡಿಗೇರ್ ಗ್ರಾಮದ ಸಾರ್ವಜನಿಕರು ಹಾಜರಿದ್ದರು ನರೇಗಾ ಕಾಮಗಾರಿ ಗ್ರಾಮ ಪಂಚಾಯತ್ 15ನೆ ಹಣಕಾಸು ಆಯೋಗದ ಅನುದಾನ ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ 15 ನೆ ಹಣಕಾಸು ಆಯೋಗದ ಅನುದಾನ್ ಸಭೆಯ ಅಜೆಂಡಾ ಆಗಿದ್ದು ಪಂಚಾಯತ್ ಅಧಿಕಾರಿಗಳು ಸ್ವಾಗತ ಕೋರುತ್ತಾ ಸಬೆ ಆರಂಬಿಸಿದರು…

Read More

ಯುವ ಚೇತನದಲ್ಲಿ ಸಾಧನೆಯ ಛಲಬೇಕು; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ನಿಲಯದ ವಿದ್ಯಾರ್ಥಿಗಳು ಸಿದ್ಧರಾಗಿ; ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಕೆಸಿಡಿ ಆವರಣದಲ್ಲಿರುವ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ವಸತಿನಿಲಯಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆ ಕುರಿತು ಆರಂಭವಾಗಿರುವ ಯುವ ಚೇತನ ಉದ್ಘಾಟನಾ ಕಾರ್ಯಕ್ರಮದ ಅಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ವಹಿಸಿ, ಮಾತನಾಡಿದರು. ಪ್ರತಿ ತಿಂಗಳು ಯುವಚೇತನ ಕಾರ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯ ತಜ್ಞರು, ತರಬೇತಿದಾರರು ಮತ್ತು ಹಿರಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಗಳ ಮೂಲಕ ಮಾಹಿತಿ ನೀಡಲಿದ್ದಾರೆ….

Read More

6,595 ಜನ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಾಹ ಪ್ರೋತ್ಸಾಹಧನ ಬಿಡುಗಡೆಗೆ ಕ್ರಮ ವಹಿಸಲಾಗಿದೆ: ಕಾರ್ಮಿಕ ಸಚಿವ ಸಂತೋಷ ಲಾಡ್

ವಿಧಾನ ಸಭೆಯ ಕಲಾಪದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರುಭಾಗವಹಿಸಿ, ಹುಬ್ಬಳ್ಳಿ ಧಾರವಾಡ ಕೇಂದ್ರಿಯ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 2022 ರಿಂದ ಇಲ್ಲಿಯವರೆಗೆ ಮದುವೆ ಧನ ಸಹಾಯಕ್ಕಾಗಿ 2022-23 ನೇ ಸಾಲಿನಲ್ಲಿ 66,514 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 48,366 ಅರ್ಜಿಗಳು ಮಂಜೂರಾಗಿವೆ. 2023-24 ನೇ ಸಾಲಿನಲ್ಲಿ 50,398 ಅರ್ಜಿಗಳು ಸಲ್ಲಿಕೆಯಾಗಿದ್ದು, 34,604 ಅರ್ಜಿಗಳು ಮಂಜೂರಾಗಿವೆ. ಮತ್ತು 2024-25 ನೇ ಸಾಲಿನಲ್ಲಿ 40,262 ಅರ್ಜಿಗಳು ಸಲ್ಲಿಕೆಯಾಗಿದ್ದು, 23,121 ಅರ್ಜಿಗಳು…

Read More

ಬೆಳಗಾವಿ ಮಕ್ಕಳ ರಕ್ಷಣಾ ಕಾಯ್ದೆಗಳ ಅನುಷ್ಠಾನಗೊಳಿಸುವಲ್ಲಿ ಅಧಿಕಾರಗಳ ಪಾತ್ರ” ಕುರಿತು ಬೆಳಗಾವಿ ವಿಭಾಗ ಮಟ್ಟದ ತರಬೇತಿ ಕಾರ್ಯಾಗಾರ

ಬೆಳಗಾವಿ, ಮಕ್ಕಳ ಸಂರಕ್ಷಣೆಯ ವಿಶೇಷ ಕಾಯ್ದೆಗಳಾದ ಪೊಕ್ಸೋ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲ್ಯ ವಿವಾಹ ನಿಷೇಧ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಬೆಂಗಳೂರು,…

Read More

ರಾಮದುರ್ಗಪಟ್ಟಣದ ತಾ.ಪಂ ಸಂಭಾಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಾ ವೈದ್ಯಾಧಿಕಾರಿ ನವೀನ ನಿಜಗುಲಿ ಅವರು ಸಭೆಗೆ ತಮ್ಮ ಇಲಾಖೆ ಪ್ರಗತಿ ಕುರಿತು ಸಭೆಗೆ ಮಾಹಿತಿ ನೀಡುತ್ತಿದ್ದಂತೆ ಶಾಸಕ ಅಶೋಕ ಪಟ್ಟಣ ಅವರು ಅಲ್ಲಿನ ಸಮಸ್ಯೆ ಕುರಿತು ಚರ್ಚಿಸುವ ಮೂಲಕ ಎಚ್ಚರಿಕೆ ನೀಡಿದರು.ಸರಕಾರಿ ಆಸ್ಪತ್ರೆ ಎಂದರೆ ಬಡವರ ಆರೋಗ್ಯ ರಕ್ಷಿಸುವ ಕೇಂದ್ರವಾಗಬೇಕು. ಅದು ಹಣ ಸುಲಿಗೆ ಮಾಡುವ ಕೇಂದ್ರವಾಗಬಾರದು ಎಂದು ಕಡಕ್ಕಾಗಿ ಎಚ್ಚರಿಕೆ ನೀಡಿದರು.ಜಿಲ್ಲಾ ಪಂಚಾಯತ್ ಉಪ…

Read More

ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳ ವಿತರಣೆ ಕಾರ್ಯಕ್ರಮಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಶಾಸಕರ ಕಚೇರಿಯ ಮುಂದೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕ ಪಂಚಾಯತ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಅನೇಕ ವಾಹನಗಳನ್ನು ನೀಡುವದರಿಂದ ಮನೆಯಲ್ಲಿರದೇ ವಿನಾಕಾರಣ ಹೊರಗಡೆ ಅಲೆದಾಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬೈಕಗಳನ್ನು ಅನಾವಶ್ಯಕವಾಗಿ ಅಲೆದಾಡದೇ ಅವಶ್ಯಕ ಕಾರ್ಯಕ್ಕೆ ಬಳಕೆ ಮಾಡಬೇಕು….

Read More

ಮಹಾಶಿವರಾತ್ರಿ ಪ್ರಯುಕ್ತ ರಾಮೇಶ್ವರ ದೇವಸ್ಥಾನದಲ್ಲಿ 8 ನೇ ವರ್ಷದ ಧಾರ್ಮಿಕ, ಸಂಸ್ಕೃತಿಕ ಹಾಗೂ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಫೆ.26 ರಂದು ಜರುಗಲಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಿವ ಪ್ರತಿಷ್ಠಾಪನಾ ಸೇವಾ ಸಮಿತಿ ಅಧ್ಯಕ್ಷ ಅಶೋಕ ಪಟ್ಟಣ ಹೇಳಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ರಾಮೇಶ್ವರ ದೇವಸ್ಥಾನದಲ್ಲಿ 8 ನೇ ವರ್ಷದ ಧಾರ್ಮಿಕ, ಸಂಸ್ಕೃತಿಕ ಹಾಗೂ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಫೆ.26 ರಂದು ಜರುಗಲಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಿವ ಪ್ರತಿಷ್ಠಾಪನಾ ಸೇವಾ ಸಮಿತಿ ಅಧ್ಯಕ್ಷ ಅಶೋಕ ಪಟ್ಟಣ ಹೇಳಿದರು.ರಾಮೇಶ್ವರ ದೇವಸ್ಥಾನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಹಾಗೂ ಶಿವನಮೂರ್ತಿ ಮತ್ತು ಬೃಹತ್ ನಂದಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮಧ್ಯಾಹ್ನ 4 ಘಂಟೆಯಿಂದ 6…

Read More