Prashanth Angadi

ರಾಮದುರ್ಗದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶ್ರೀ ಬಸವ ಜಯಂತಿ ಉತ್ಸವ ಕಮಿಟಿ ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು

Read More

ಕಾಶ್ಮೀರ ಕಣಿವೆಯ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆ ಹಾಗೂ ರಾಜ್ಯದ ಕೆಲ ಕಡೆಗಳಲ್ಲಿ ಪವಿತ್ರ ಜನಿವಾರ ಧರಿಸಿದ ವಿದ್ಯಾರ್ಥಿಗಳನ್ನು ಸಿ.ಇ.ಟಿ. ಪರೀಕ್ಷಾ ಬರೆಯುವದಕ್ಕೆ ಅವಕಾಶ ನೀಡದೇ ಇರುವ ಕ್ರಮವನ್ನು ಖಂಡಿಸಿ ಸ್ಥಳೀಯ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಇಬ್ಬರು ಕನ್ನಡಿಗರು ಸೇರಿದಂತೆ 27 ಅಮಾಯಕ ಜನರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಲ್ಲಿ ಭಯದ ವಾತಾವತವರಣ ಉಂಟಾಗಿದೆ….

Read More

ಶಿರೂರ ಗ್ರಾಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ

ಧಾರವಾಡ ಜಿಲ್ಲಾ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಜರುಗಿತ್ತು. ನಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿರೂರು ಗ್ರಾಮ ಪಂಚಾಯತಿಯ ಡಿಜಿಟಲ್ ಲೈಬ್ರರಿ ಅರಿವು ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಕಥೆ, ಕವನ, ಕಾದಂಬರಿ ಹಾಗೂ ಸ್ವರ್ದಾತ್ಮಕ ಪುಸ್ತಕಗಳು ಅರಿವು ಕೇಂದ್ರದಲ್ಲಿ ಲಭ್ಯವಿದ್ದು, ಶಾಲಾ ಮಕ್ಕಳಿಗೆ ತುಂಬಾ ಉಪಯುಕ್ತವಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು. ಪ್ರತಿದಿನ ಅರಿವು ಕೇಂದ್ರದಲ್ಲಿ ಗ್ರಾಮದ ಹಿರಿಯರು…

Read More

ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ

ಧಾರವಾಡ ಏಪ್ರಿಲ್ 25: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ. ಎಪ್ರಿಲ್ 27 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ‌ ದಿನಾಚರಣೆ

ಬೆಳಗಾವಿ. ವರನಟ ಡಾ. ರಾಜಕುಮಾರ್ ಅವರು ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದ‌ ಹೆಮ್ಮೆಯಾಗಿದ್ದರು. ಅವರ ನಿಷ್ಠೆ, ಪ್ರಾಮಾಣಿಕತೆ, ಯೋಗಾಭ್ಯಾಸ, ಸರಳತೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ‌ಮೊಹಮ್ಮದ್ ರೋಷನ್ ಕರೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ವಾರ್ತಾ ಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ‌ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ ರಾಜಕುಮಾರ್ ಅವರ ಚಲನಚಿತ್ರಗಳನ್ನು ನೋಡುವುದರ ಮೂಲಕ ನಾನು…

Read More

ಧಾರವಾಡ ನೀರಿನ ಕುಡಿಯುವ ಸಮಸ್ಯೆ ಚರ್ಚೆ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ್ ಅವರಿಂದ ಸಭೆ

ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವನ್ನು ಅನುಸರಿಸಬೇಕು. ನೀರು ಪೂರೈಸಲು ವಿದ್ಯುತ್ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಂತರ ನವಲಗುಂದ ಕ್ಷೇತ್ರದ ಶಾಸಕರಾದ ಎನ್.ಹೆಚ್. ಕೋನರೆಡ್ಡಿ ಅವರು ಮಾತನಾಡಿ, ಕರೆಂಟ್‍ನಲ್ಲಿ ಸೊಲಾರ್ ಸಿಸ್ಟಮ್‍ನ್ನು ಅಳವಡಿಸಿಕೊಂಡರೆ ಒಳ್ಳೆಯದು. ವಿದ್ಯುತ್ ಮತ್ತು…

Read More

ತುರನೂರು ಗ್ರಾಮದಲ್ಲಿ ಅಕ್ರಮ ಮರಳು ಸಂಗ್ರಹಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರುದ್ರಭೂಮಿಯ ಪಕ್ಕದಲ್ಲಿ ಇರುವ ಮಲಪ್ರಭಾ ನದಿಯಿಂದ ಅಕ್ರಮವಾಗಿ ಮರಳನ್ನು ಸಾರ್ವಜನಿಕರ ಆಸ್ತಿಯಾದ ರುದ್ರ ಭೂಮಿಯಲ್ಲಿ ತಮ್ಮ ಸ್ವಂತ ಆಸ್ತಿಯಂತೆ ಎಲ್ಲಿ ನೋಡಿದರೂ ಅಲ್ಲಿ ಅಕ್ರಮ ಮರಗಳನ್ನು ಸಂಗ್ರಹಣೆ ಮಾಡಿ ರಾತ್ರಿ ವೇಳೆ ಟ್ಯಾಕ್ಟರ್ ಗಳ ಮೂಲಕ ಸಾಗಾಟ ಮಾಡುವ ಉದ್ದೇಶದಿಂದ ಅಕ್ರಮ ಮರಳನ್ನು ಸಂಗ್ರಹಿಸಿರುತ್ತಾರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

Read More

ಧಾರವಾಡದಲ್ಲಿ ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ ರಚನೆ; ಒಂದೂವರೆ ಟನ್ ತೂಕ; ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ ಅವರಿಂದ ಲೋಕಾರ್ಪಣೆ

ಭಾರತದ ಸಂವಿಧಾನ ರಚಿಸಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಸಂವಿಧಾನ ಪುಸ್ತಕ ರೀತಿಯಲ್ಲಿ ನಿರ್ಮಿಸಿ, ನಗರದ ಪ್ರಸಿದ್ದ ರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ ಸಚಿವ ಸಂತೋಷ ಲಾಡ್ ಅವರಿಂದ ಲೋಕಾರ್ಪಣೆ ಮಾಡಲಾಯಿತು. ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಲೋಹದಲ್ಲಿ ರಚಿತ ಪೀಠಿಕೆಯನ್ನು…

Read More

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

ಬೆಂಗಳೂರು, ಏಪ್ರಿಲ್‌ 12: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು. ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು ಅವಕಾಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಭೆಯಲ್ಲಿ ವಿವರಿಸಿದರು. ಈ ವೇಳೆ ವಿದ್ಯುತ್ ಚಾಲಿತ…

Read More

ಕೂಡ್ಲಿಗಿ , ಹೆಚ್ ಬಿ ಹಳ್ಳಿ ಕಳ್ಳತನ ಪ್ರಕರಣಗಳನ್ನು ಭೇದಿಸಿದ – ಕೂಡ್ಲಿಗಿ ಪೊಲೀಸರು ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣ ಸೇರಿದಂತೆ, ಹಗರಿಬೊಮ್ಮನಹಳ್ಳಿ ಯಲ್ಲಿ ಜರುಗಿರುವ. ಕಳ್ಳತನಗಳ ಪ್ರಕರಣಗಳನ್ನು ಕೂಡ್ಲಿಗಿ ಪೊಲೀಸರು ಭೇದಿಸಿ, ಮೂವರು ಕಳ್ಳರನ್ನು ಬಂಧಿಸಿ ಅವರಿಂದ ಭಾರೀ ಬೆಲೆಯ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಕೆಲ ತಿಂಗಳ ಹಿಂದೆಯಷ್ಟೇ ಪಟ್ಟಣದ, 1 ನೇ ವಾರ್ಡ್ ಶ್ರೀಊರಮ್ಮ ದೇವಿ ಪಾದಗಟ್ಟೆ ಹತ್ತಿರದ ಗಲ್ಲಿ ವಾಸಿಗಳು. ಹಾಗೂ ನ್ಯಾಯಾಂಗ ಇಲಾಖೆಯ ನೌಕರರೋರ್ವರ, ಮನೆ ಕಳ್ಳತನ ಪ್ರಕರಣ ಒಳಗೊಂಡಂತೆ. ನೆರೆ…

Read More