ವ್ಯವಹಾರದಲ್ಲಿ ಡಿಜಿಟಲ್ ಇಂಡಿಯಾ ಅಳವಡಿಸಿಕೊಂಡು, ಅದಕ್ಕೆ ನಾವೇಲ್ಲರೂ ವರ್ಗಾವಣೆ ಆಗಬೇಕು: ಕೇಂದ್ರ ಸರಕಾರದ ಪಿಂಚಣಿ ಇಲಾಖೆಯ ಅಧೀನ ಕಾರ್ಯದರ್ಶಿ ದೀಪಕ ಗುಪ್ತ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾದ ಡಿಜಿಟಲ್ ಇಂಡಿಯಾಗೆ ನಾವೆಲ್ಲರೂ ವರ್ಗಾವಣೆ ಆಗಬೇಕು. ನಮ್ಮ ದಿನನಿತ್ಯದ ವ್ಯವಹಾರದಲ್ಲಿ ಡಿಜಿಟಲ್ ಇಂಡಿಯಾ ತೊಡಗಿಸಿಕೊಂಡಾಗ ಮಾತ್ರ ಅದರ ಕನಸು ನನಸಾಗುತ್ತದೆ ಎಂದು ಭಾರತ ಸರ್ಕಾರದ ಪಿಂಚಣಿ ಇಲಾಖೆಯ ಅಧೀನ ಕಾರ್ಯದರ್ಶಿ ದೀಪಕ ಗುಪ್ತ ಅವರು ಹೇಳಿದರು. ಧಾರವಾಡ ನಗರದ ಭಾರತೀಯ ಸ್ಟೇಟ್ ಬ್ಯಾಂಕನ ಮುಖ್ಯಶಾಖೆಯಲ್ಲಿ ನಿವೃತ್ತಿ ವೇತನ ಪಡೆಯುತ್ತಿರುವ ನಿವೃತ್ತಿದಾರರಿಗೆ ಕೇಂದ್ರ ಸರಕಾರ ಒದಗಿಸಿರುವ ನೂತನ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.ಪ್ರಸ್ತುತ ನಾವು ಯಾವ…
