ಧಾರವಾಡದ ಕೃಷಿ ಮೇಳವನ್ನು ಸಿ.ಎಂ.ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು. ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಆಹಾರದ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದನ್ನು ಕೃಷಿ ವಿವಿಗಳು ಗಂಭೀರವಾಗಿ ಪರಿಗಣಿಸಬೇಕು. ಜನಸಂಖ್ಯೆ ಬೆಳೆದ ಪ್ರಮಾಣದಲ್ಲಿ ಆಹಾರ…
