ಬಸಿಡೋಣಿ ಗ್ರಾಮದಲ್ಲಿ ರೈತರ ಹೊಲಕ್ಕೆ ಹೋಗಲು ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ ಮಂಟಪ, ಬಡವರಿಗೆ ನಿವೇಶನ ಮಾಡಿಕೊಡಬೇಕೆಂದು ಮನವಿ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸ.ನಂ. 664 ರಲ್ಲಿ 150ಎ ಕರ್ನಾಟಕ ಸರ್ಕಾರ ಅಂತ ಇದ್ದು ಈ ಜಾಗವನ್ನು ಹದ್ದುಬಸ್ತಿ ಮಾಡಿ ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ ಮಂಟಪ, ಬಡವರಿಗೆ ನಿವೇಶನ ಮಾಡಿಕೊಡಬೇಕೆಂದು ಸವದತ್ತಿ ತಹಶೀಲ್ದಾರ್ ಇವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಮಾಜಸೇವಕರಾದ ಬಸವರಾಜ ಕಲ್ಲಪ್ಪ ಕಟಕೋಳ ವಕೀಲರು, ಪ್ರಶಾಂತ ಶಿವಪ್ಪ ಅಂಗಡಿ, ಬಸಪ್ಪ. ಪ.ಕಟಬಿ ಪತ್ರಪ್ಪ ಕಟಬಿ ಇದ್ದರು .
