ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗಾಂಧಿನಗರದ ಪುರಸಭೆ ಗಾರ್ಡನ್ ಆವರಣದಲ್ಲಿ ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರಬೆಳಗಾವಿ ಜಿಲ್ಲಾ ಸಂಘಟಿತ ಕಾರ್ಮಿಕ ಗೌರವ ಅಧ್ಯಕ್ಷರು ಚಿದಾನಂದ ದೊಡಮನಿ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ದತ್ತೋಪಂತ್ ಬಾಪೂರಾವ್ ಠೇಂಗಡಿ ಅವರು ಈ ರಾಷ್ಟ್ರ ಕಂಡಂತಹ ಪ್ರಮುಖ ಸಾಮಾಜಿಕ ಕಾರ್ಯಕರ್ತ. ಇವರು ಭಾರತೀಯ ಕಾರ್ಮಿಕ ಸಂಘದ ನಾಯಕರು ಮತ್ತು ಸ್ವದೇಶೀ ಜಾಗರಣ್ ಮಂಚ್, ಭಾರತೀಯ ಮಜ್ದೂರ್ ಸಂಘ, ಭಾರತೀಯ…
