ಡ್ರಗ್ಸ್ ದಂದೆ ತಡೆಯಲು ಮತ್ತು ಯುವ ಸಮೂಹವನ್ನು ಮಾದಕ ವಸ್ತಗಳ ಜಾಲದಿಂದ ದೂರವಿಡಲು ಎಲ್ಲರ ಸಹಕಾರವು ಬೇಕು :ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ನಾರ್ಕೋ (ಎನ್- ಕೊರ್ಡ್) ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭುವಹಿಸಿ, ಮಾತನಾಡಿದರು. ಡ್ರಗ್ಸ್ ದಂದೆ ತಡೆಯಲು ಮತ್ತು ಯುವ ಸಮೂಹವನ್ನು ಮಾದಕ ವಸ್ತಗಳ ಜಾಲದಿಂದ ದೂರವಿಡಲು ಎಲ್ಲರ ಸಹಕಾರವು ಬೇಕು. ವಿಶೇಷವಾಗಿ ವಿದ್ಯಾರ್ಥಿಗಳ, ಪಾಲಕರ ಮತ್ತು ಶಿಕ್ಷಕರ ಮಧ್ಯದಲ್ಲಿ ಉತ್ತಮ ಸಂಪರ್ಕ ಮತ್ತು ಸಮನ್ವಯ ಸಾಧಿಸಬೇಕು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭದಲ್ಲಿ ಪ್ರತಿ ಶಾಲಾ ಕಾಲೇಜುಗಳಲ್ಲಿ ನೂತನ ವಿದ್ಯಾರ್ಥಿಗಳಿಗೆ ಆಯೋಜಿಸುವ ಸ್ವಾಗತ ಸಮಾರಂಭದಲ್ಲಿ ವಿದ್ಯಾರ್ಥಿ…
