ವಿಜಯನಗರ ಜಿಲ್ಲಾಮಟ್ಟದ ಯುವಜನೋತ್ಸವ ಯಶಸ್ವಿ
ಹೊಸಪೇಟೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವಿಜಯನಗರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ವಿಜಯನಗರ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್. ಎನ್. ಎಫ್. ಇಮಾಮ್ ನಿಯಾಜಿ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಜನೋತ್ಸವ ತುಂಬಾ ಸೊಗಸಾಗಿ ನಡೆದಿದೆ, ಸರಕಾರ ಮಟ್ಟದಲ್ಲಿ ಅಗತ್ಯ ತರಬೇತಿ ಮತ್ತು ಸೌಲಭ್ಯ ಒದಗಿಸಲು…
