Prashanth Angadi

ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ಕ್ಷೀರಾಭಿಷೇಕ ಕಾರ್ಯಕ್ರಮ ಜರಗಿತು.

ಅಯೋಧ್ಯೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ರಾಮದುರ್ಗ ಪಟ್ಟಣದ ತಾಲೂಕು ಆಸ್ಪತ್ರೆ ಮುಂದೆ ಪುನೀತ್ ಫೌಂಡೇಶನ್ ಹಾಗೂ ಜನಸಾಮಾನ್ಯರ ರಕ್ಷಣಾ ಸಮಿತಿ ಹಾಗೂ ಮುಸ್ಲಿಂ ಬಾಂಧವರು ಜೊತೆಗೂಡಿ ಕ್ಷೀರಾಭಿಷೇಕ ಜೊತೆಗೆ ಸಿಹಿಯನ್ನು ಹಂಚಿ ಭಾವೈಕ್ಯತೆಯನ್ನು ಸಾರಿದರುಅಂಜುಮನ್ ಇಸ್ಲಾಂ ಕಮಿಟಿಯ ತಾಲೂಕು ಅಧ್ಯಕ್ಷ ಹಾಜಿ ಮಾತನಾಡಿ‘ಶಬರಿ ಕೊಳ್ಳ’ ಈ ಊರಿನ ಹೆಸರಿನಲ್ಲಿಯೇ ‘ರಾಮ’ನಾಮ ಇದೆ. ರಾಮನಾಮ ಇರುವ ರಾಮದುರ್ಗದಲ್ಲಿ ‘ಶಬರಿ’ಕೊಳ್ಳ ಎನ್ನುವ ಪುಣ್ಯ ಕ್ಷೇತ್ರವೂ ನೆಲೆಸಿದೆ.ರಾಮಾಯಣದಲ್ಲಿ ರಾಮ ಹಾಗೂ ಶಬರಿಯ ಕಥೆ ಎಲ್ಲರೂ…

Read More

ಆರ್ಥಿಕ ಸಂಯುಕ್ತ ತತ್ವ: 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ

ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆರ್ಥಿಕ ಸಂಯುಕ್ತ ತತ್ವ: 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನಾಡಿದರು 16ನೇ ಹಣಕಾಸು ಆಯೋಗ ರಚನೆಯಾಗಿರುವ ಸಂದರ್ಭದಲ್ಲಿ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯ, ವಿತ್ತೀಯ ನೀತಿ ಸಂಸ್ಥೆ ಹಾಗೂ ಆರ್ಥಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ“ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು” ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಅತ್ಯಂತ ಸಮಯೋಚಿತವಾಗಿದೆ….

Read More

ಮಂಜು ಕವಿದ ವಾತಾವರಣದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಪಲ್ಟಿ:

ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ರಸ್ತೆಯ ಹಳುವಳ್ಳಿ ಸಮೀಪದ ಯಡ್ರಗೋಡು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆಭದ್ರಾವತಿಯಿಂದ ಭರ್ತಿ ಎಲ್‌ಪಿಜಿ ಸಿಲಿಂಡರ್‌ಗಳನ್ನ ಹೊತ್ತ ಲಾರಿ ಕಳಸದಿಂದ ಬರುತ್ತಿತ್ತು. ಬೆಳಗ್ಗಿನ ಜಾವ 6:30ರ ಸುಮಾರಿಗೆ ದಟ್ಟ ಮಂಜು ಕವಿದಿದ್ದ ಹಿನ್ನೆಲೆಯಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಆನಂದ್‌ಗೆ ಗಂಭೀರ ಗಾಯವಾಗಿ ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿ ನೂರಕ್ಕೂ…

Read More

ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಇದ್ದಲಹೊಂಡ ಗ್ರಾಮದ ರಸ್ತೆ ಪರಿಶೀಲನೆ ನಡೆಸಿದರು   

ಗರ್ಲಗುಂಜಿ ಜಿಲ್ಲಾ ಪಂಚಾಯತ್.ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ನಂತರ ಮಾನ್ಯ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಇದ್ದಲಹೊಂಡ ಗ್ರಾಮದ ರಸ್ತೆ ಪರಿಶೀಲನೆ ನಡೆಸಿದ ನಂತರ, ಮಾತನಾಡಿದ ಡಾ.ಅಂಜಲಿತಾಯಿಯವರು ದಿಗಂಬರ ಪಾಟೀಲ್ ಮಾಮನೀಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ನನ್ನ ಅವಧಿಯಲ್ಲಿಯೇ ರಸ್ತೆ ಮಂಜೂರಾಗಿ ಟೆಂಡರ್ ಕೂಡ ಮಾಡಲಾಗಿದೆ, ಆದರೆ ನೀತಿ ಸಂಹಿತೆಜಾರಿಯಾದ, ಕಾರಣ ಕೆಲಸ ಮಾಡಲು ಸಾಧ್ಯವಾಗಲಿಲ್ಲ, ಆದರೆ ಈಗ ಇದ್ದಲಹೊಂಡ ಗ್ರಾಮಸ್ಥರಿಗಾಗಿ ಸುಂದರವಾದ ರಸ್ತೆಯನ್ನು ಸಿದ್ಧಪಡಿಸಲಾಗಿದೆ ಎಂದರು. ‘ರಸ್ತೆಗಾಗಿ ರಾಜಿನಾಮೆ ನೀಡುವಂತೆ ಒತ್ತಾಯಿಸಿದ ಮುಖಂಡರ ಹಳ್ಳಿಯ ರಸ್ತೆ ಮಾಡಿದ್ದು…

Read More

ವಿಶ್ವಗುರು ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ್ದರ ಹಿನ್ನೆಲೆಯಲ್ಲಿ ರಾಮದುರ್ಗ ಪಟ್ಟಣದ ಶಂಕರ ಲಿಂಗ ದೇವಸ್ಥಾನದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..

ವಿಶ್ವಗುರು ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ್ದರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶಂಕರ ಲಿಂಗ ದೇವಸ್ಥಾನದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.. ಈ ಸಂದರ್ಭದಲ್ಲಿ ಬಸವರಾಜ ಕೋನನ್ನವರ. ಮಹೇಶ್ ದೊಡಮನಿ. ಪ್ರಶಾಂತ್ ಅಂಗಡಿ. ಗಂಗಾಧರಯ್ಯ ಹಿರೇಮಠ. ನಾಗಪ್ಪ ಹಡಪದ. ಯಮನಪ್ಪ ಬಾರ್ಕಿ. ಚುರಚಪ್ಪ ಮಡ್ಡಿ ನಾಯ್ಕರ್.ಬಸವರಾಜ ಮ ನಾವಿ. ಮಂಜುನಾಥ್ ಹಡಪದ. ಬಸವರಾಜ ನಾವಿ. ಅಪ್ಪಣ್ಣ ನಾವಿ ಇನ್ನೂ ಕೆಲವರು ಈ ಕಾರ್ಯಕ್ರಮದಲ್ಲಿ…

Read More

ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ

ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ…

Read More

ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ

ಬೆಂಗಳೂರು ಜನವರಿ 19: ಹಸಿರು ಮತ್ತು ಶೂನ್ಯ ತ್ಯಾಜ್ಯ ಅಡುಗೆ ಮನೆಯ ಖ್ಯಾತಿಯನ್ನ ಹೊಂದಿರುವ, ದಿನ ನಿತ್ಯ ಲಕ್ಷಾಂತರ ಮಕ್ಕಳ ಹಸಿವನ್ನ ನೀಗಿಸುತ್ತಿರುವ ಅದಮ್ಯ ಚೇತನ ಸಂಸ್ಥೆ, ಜನವರಿ 22 ರಿಂದ ಒಂದು ತಿಂಗಳುಗಳ ಕಾಲ ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಗೆ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯ ಮೂಲಕ ಕರ್ನಾಟಕದ ಖಾದ್ಯಗಳ ಸವಿಯನ್ನು ಉಣಬಡಿಸಲಿದೆ. ಅದಮ್ಯ ಚೇತನ ಅಡುಗೆ ಮನೆಯ 16 ಜನರ ತಂಡ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ…

Read More

ಕಂಡಕ್ಟರನ್ನೇ ಬಿಟ್ಟು ಹೊರಟ ಬಸ್ ಡ್ರೈವರ್!

ಕೊಡಗು: ಕಂಡಕ್ಟರ್‌ನನ್ನು ಬಿಟ್ಟು ಚಾಲಕನೊಬ್ಬ ಕೆಎಸ್‌ಆರ್‌ಟಿಸಿ ಬಸ್‌ ಓಡಿಸಿಕೊಂಡು ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ವಿರಾಜ್ ಪೇಟೆಯಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿದೆ.ಚಾಲಕನೊಬ್ಬ ಬಸ್‌ ಓಡಿಸಿಕೊಂಡು ತುಂಬಾ ದೂರ ಬಂದಿದ್ದಾನೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಕಂಡಕ್ಟರ್‌ ಬಸ್‌ನಲ್ಲಿ ಇಲ್ಲದಿರುವ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಚಾಲಕನಿಗೆ ಕಂಡಕ್ಟರ್‌ ಇಲ್ಲದಿರುವುದರ ಬಗ್ಗೆ ಅರಿವಾಗಿದೆ. ಇದರಿಂದಾಗಿ ಬಸ್‌ ಅನ್ನು ನಿಲ್ಲಿಸಿದ್ದಾನೆ.ಅದೇ ಸಮಯಕ್ಕೆ ಸರಿಯಾಗಿ ಸ್ಕೂಟಿಯಲ್ಲಿ ಕಂಡಕ್ಟರ್‌ ಬಂದು ಬಸ್‌ ಹತ್ತಿದ್ದಾನೆ. ಈ ವಿಡಿಯೋ…

Read More

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣ್ಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜನವರಿ 20 ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

ಚಿಕ್ಕಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಖರೀದಿ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ದಿನ ಅಧಿಕಾರಿಗಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ತಿಳಿಸಿದ ಅವರು ಖರೀದಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಬೇಕೆಂದು ತಿಳಿಸಿದರು.ಸರ್ಕಾರದ ನಿರ್ದೇಶನದನ್ವಯ ಪ್ರತಿ ಕ್ವಿಂಟಾಲ್ ಗುಣಮಟ್ಟದ ಉಂಡೆ ಕೊಬ್ಬರಿಗೆ ರೂ. 12,೦೦೦ಗಳನ್ನು ನಿಗಧಿಪಡಿಸಲಾಗಿದೆ. ಕೊಬ್ಬರಿ ಖರೀದಿಸಲು ಕೇಂದ್ರ…

Read More

ವಿಜಯಲಕ್ಷ್ಮೀ ದೇವಿ ಇವರಮಾರ್ಗದರ್ಶನದಲ್ಲಿ ಬೆಳಗಾವಿಯ ಎಲ್ಲ ನ್ಯಾಯಾಲಯಗಳಲ್ಲಿ ಮಾರ್ಚ್ 9ರಂದು ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಾವಿ : ರಾಷ್ಟ್ರೀಯಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲುವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು,ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು,ಮೋಟಾರ ವಾಹನ ಅಪಘಾತ ಪರಿಹಾರಕ್ಕೆಸಂಬಂಧಪಟ್ಟ ಪ್ರಕರಣಗಳು, ಕಂದಾಯಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯರಾಜಿಯಾಗು ಪ್ರಕರಣಗಳ ಕುರಿತು ಹಾಗೂನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಗೌರವಾನ್ವಿತಎಲ್. ವಿಜಯಲಕ್ಷ್ಮೀ…

Read More